Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ Counter Game Plan…?
    ಸುದ್ದಿ

    ಬಿಜೆಪಿ Counter Game Plan…?

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಜೆಡಿಎಸ್ ತಯಾರಿ ನಡೆಸಿರುವ ಬೆನ್ನಲ್ಲೇ ಆಡಳಿತಾರೂಡ ಬಿಜೆಪಿ ಕೂಡಾ ಈ ಸಂಬಂಧ ಸಿದ್ದತೆ ಆರಂಭಿಸಿದೆ.
    ಪಕ್ಷದ ಶಾಸಕರು ಮತ್ತು ಸಚಿವರೊಂದಿಗೆ ಸಮಾಲೋಚನೆ ಆರಂಭಿಸಿದ್ದು ಅವಧಿಪೂರ್ಣ ಚುನಾವಣೆ ಕುರಿತಂತೆಯೂ‌ ಚರ್ಚೆ ನಡೆಸಿದೆ.
    ಇತ್ತೀಚೆಗೆ ನಡೆಸಿರುವ ಕೆಲವು ಸಮೀಕ್ಷಾ ವರದಿಗಳು ರಾಜ್ಯದಲ್ಲಿ ಬಿಜೆಪಿ ಜನಪ್ರಿಯತೆ ಕುಸಿದಿದೆ. ಸರ್ಕಾರದ ಪರವಾಗಿ ಜನರಲ್ಲಿ ಸಕಾರಾತ್ಮಕ ಧೋರಣೆಯಿದೆ. ಭ್ರಷ್ಟಾಚಾರ ಆರೋಪಗಳ ಬಗ್ಗೆ ಜನ ಬೇಸರಗೊಂಡಿದ್ದಾರೆ. ಈ ನಡುವೆ ಸಿದ್ದರಾಮೋತ್ಸವ ಸೇರಿ ಕಾಂಗ್ರೆಸ್ ಸಭೆಗಳು ಜನರ ಗಮನ ಸೆಳೆಯತ್ತಿವೆ ಎಂದು ತಿಳಿಸಿವೆ.
    ಈ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಮತ್ತು ಸಂಘ ಪರಿವಾರ ಇದನ್ನು ಯಶಸ್ವಿಯಾಗಿ ಹತ್ತಿಕ್ಕಿ ಪಕ್ಷದ ಪರ ವಾತಾವರಣ ಮೂಡಿಸಬೇಕು, ಈ ವಿಚಾರದಲ್ಲಿ ಅವಧಿ ಪೂರ್ವ ಚುನಾವಣೆಯೂ ಸೇರಿ ಯಾವೆಲ್ಲಾ ಕ್ರಮ ಸಾಧ್ಯವೋ ಆ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಸೂಚನೆ ನೀಡಿದೆ.
    ಈ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದ ದೇವನಹಳ್ಳಿಯ ರೆಸಾರ್ಟ್‌ವೊಂದರಲ್ಲಿ ಸಭೆ ನಡೆಯುತ್ತಿದ್ದು, ಆಯ್ದ ಶಾಸಕರು ಮತ್ತು ಸಚಿವರನ್ನು ಈ ಸಭೆಗೆ ಆಹ್ವಾನಿಸಲಾಗಿದೆ.
    ವಿಧಾನಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ಸಿದ್ದತೆ ಕೈಗೊಳ್ಳಬೇಕು ಹಾಗು ಯಾವ ರೀತಿಯ ಕಾರ್ಯತಂತ್ರಗಳನ್ನು ಹಮ್ಮಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
    ಸರ್ಕಾರದ ಕಾಮಗಾರಿಗಳಲ್ಲಿ ಶೇ.40. ಕಮಿಷನ್‌ ಆರೋಪ, ಪಿಎಸ್‌ಐ ಪರೀಕ್ಷೆ ಅಕ್ರಮ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ರಾಜ್ಯ ಸರ್ಕಾರದ ವಿರುದ್ಧ ಅಭಿಯಾನ ಕೈಗೊಳ್ಳುತ್ತಿದೆ. ಭ್ರಷ್ಟಾಚಾರದ ಆರೋಪ ಸರ್ಕಾರಕ್ಕೂ ಮುಜುಗರ ತಂದೊಡ್ಡಿದೆ. ಅಷ್ಟೇ ಅಲ್ಲದೆ ಇಬ್ಬರು ಹಿರಿಯ ಅಧಿಕಾರಿಗಳ ಬಂಧನ ಹಾಗು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಇದನ್ನು ಅಸ್ತ್ರವಾಗಿ ಪ್ರಯೋಗ ಮಾಡುತ್ತಿದ್ದು, ಇದಕ್ಕೆ ಕೌಂಟರ್‌ ನೀಡಲು ಏನೆಲ್ಲಾ ಪ್ರತಿ ಅಸ್ತ್ರಗಳನ್ನು ಪ್ರಯೋಗ ಮಾಡಬೇಕು ಎಂಬ ನಿಟ್ಟಿನಲ್ಲೂ ಚಿಂತನಾ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
    ಬೂತ್‌ ಮಟ್ಟದಲ್ಲಿ ಸಂಘಟನೆಯನ್ನು ಚುರುಕುಗೊಳಿಸುವ ಬಗ್ಗೆ ಮತ್ತು ಪಕ್ಷದ ಶಾಸಕರ ಅಥವ ಸಂಭಾವ್ಯ ಅಭ್ಯರ್ಥಿಗಳ ಶಕ್ತಿ– ಸಾಮರ್ಥ್ಯವನ್ನು ಒರೆಗೆ ಹಚ್ಚುವ ಕೆಲಸವೂ ಆಗಲಿದೆ. ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಮತ್ತು ಸರ್ಕಾರದ ಮಟ್ಟದಲ್ಲಿ ಸಚಿವರು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಉಳಿದಿರುವ ಅವಧಿಯಲ್ಲಿ ಜನರ ಮನಸ್ಸು ಗೆಲ್ಲುವ ಬಗ್ಗೆ ಸಭೆಯಲ್ಲಿ ಸೂಚನೆ ನೀಡಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
    ಆರ್‌ಎಸ್‌ಎಸ್‌ ಮೇಲೆ ಟೀಕಾ ಪ್ರಹಾರ ನಡೆಸುವ ಮೂಲಕ ಮುಸ್ಲಿಂ ಮತ್ತು ಕ್ರೈಸ್ತ ಮತಗಳ ಕ್ರೋಡೀಕರಣಕ್ಕೆ ಕಾಂಗ್ರೆಸ್‌ ಪ್ರಯತ್ನಿಸುತ್ತಿದ್ದು, ಇದಕ್ಕೆ ಯಾವ ರೀತಿ ಪ್ರತ್ಯುತ್ತರ ನೀಡಬೇಕು ಅಥವಾ ಈ ಟೀಕೆಗಳಿಗೆ ನಿರ್ಲಕ್ಷ್ಯಮಾಡಬೇಕೆ ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

    Verbattle
    Verbattle
    Verbattle
    Government Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೀರಿನ ಹೊಂಡಕ್ಕೆ ಬಿದ್ದ ಮಗು ಇನ್ನಿಲ್ಲ
    Next Article ನದಿಯಲ್ಲಿ ಮುಳುಗಿ ಸತ್ತ ಪ್ರಕರಣಕ್ಕೆ ಟ್ವಿಸ್ಟ್ !!!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Daviddek ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • RicardoCor ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.