Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಪುಟ ಸರ್ಜರಿಗೆ ಮತ್ತೆ ಜೀವ..
    ಸುದ್ದಿ

    ಸಂಪುಟ ಸರ್ಜರಿಗೆ ಮತ್ತೆ ಜೀವ..

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.21- ಕಳೆದ ಕೆಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದೆ.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದು,ಈ ಬಾರಿ ಸಂಪುಟ ವಿಸ್ತರಣೆ ಅಥವ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳು ಮತ್ತೆ ಕಣ್ಣರಳಿಸಿ ಕೂರುವಂತೆ ಮಾಡಿದೆ.
    ಉನ್ನತ ಮೂಲಗಳ ಪ್ರಕಾರ ಸಿಎಂ ಬೊಮ್ಮಾಯಿ ಪುನಾರಚನೆ ಬದಲಾಗಿ ವಿಸ್ತರಣೆಗೆ ಒಲವು ಹೊಂದಿದ್ದು, ಒಕ್ಕಲಿಗ, ಲಿಂಗಾಯತ, ಹಿಂದುಳಿದ ಮತ್ತು ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಸಿದ್ದತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
    ಸದ್ಯ ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ. ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ರಾಜೂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಪೂರ್ಣಿಮಾ ಶ್ರೀನಿವಾಸ್, ಎಂ.ಪಿ.ಕುಮಾರಸ್ವಾಮಿ, ಎನ್.ಮಹೇಶ್, ಪಿ.ರಾಜೀವ್, ಸೋಮಶೇಖರ್ ರೆಡ್ಡಿ, ಹರತಾಳ್ ಹಾಲಪ್ಪ, ಕುಮಾರ್ ಬಂಗಾರಪ್ಪ, ಎಸ್.ವಿ.ರಾಮಚಂದ್ರಪ್ಪ, ಕರುಣಾಕರ ರೆಡ್ಡಿ ಸೇರಿದಂತೆ ಹಲವು ಮಂದಿ ಆಕಾಂಕ್ಷಿಗಳು ಸಂಪುಟ ಸೇರುವ ಪ್ರಯತ್ನದಲ್ಲಿದ್ದಾರೆ.
    ಭಾನುವಾರ ದೆಹಲಿಗೆ ತೆರಳುತ್ತಿರುವ ಸಿಎಂ ಬೊಮ್ಮಾಯಿ ಸೋಮವಾರ ನಡೆಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
    ಸಮಾರಂಭದ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಭೇಟಿಗೆ ಅವಕಾಶ ದೊರೆತರೆ ಸಂಪುಟ ಪುನಾರಚನೆ ಅಥವ ವಿಸ್ತರಣೆ ಕುರಿತು ಚರ್ಚಿ ಪಟ್ಟಿಯನ್ನು ಅಂತಿಮಗೊಳಿಸಬಹುದು ಎಂದು ಹೇಳಲಾಗುತ್ತಿದೆ.
    ಈ ಬಾರಿ ಸಂಪುಟ ವಿಸ್ತರಣೆ/ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ. ಒಂದು ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ಎರಡು ಮೂರು ದಿನಗಳಲ್ಲಿ ಯಾವುದಾದರೊಂದು ನಿರ್ಧಾರಗಳು ಹೊರ ಬೀಳುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿಯ ಸಿಎಂ ದೆಹಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ

    Verbattle
    Verbattle
    Verbattle
    bommayi cm karnataka Politics ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ವಿಡಿಯೋ ಲೀಕ್ ಆಗಿದ್ದು ಹೇಗೆ?
    Next Article ಕಾಂಗ್ರೆಸ್ ಸೇರುವುದರಿಂದ ಯೂಟರ್ನ್ ತೆಗೆದುಕೊಂಡ ಶಾಸಕ ಜಿ.ಟಿ.ದೇವೇಗೌಡ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • DavidAcefe ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • reklamnii kreativ_ajOi ರಲ್ಲಿ ISRO ಕಿರೀಟಕ್ಕೆ ಮತ್ತೊಂದು ಗರಿ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.