Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಗ್ನ ವಿಡಿಯೋದೊಂದಿಗೆ ಪತ್ನಿಗೆ‌ ಬ್ಲಾಕ್ ಮೇಲ್
    ಸುದ್ದಿ

    ನಗ್ನ ವಿಡಿಯೋದೊಂದಿಗೆ ಪತ್ನಿಗೆ‌ ಬ್ಲಾಕ್ ಮೇಲ್

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.2-ಪತ್ನಿಯ ನಗ್ನ ವಿಡಿಯೋ ಇಟ್ಟುಕೊಂಡು ಪತಿಯೇ ಹಣಕ್ಕಾಗಿ ಬ್ಲಾಕ್​ಮೇಲ್ ಮಾಡಿರುವ ಹೀನ ಕೃತ್ಯ ನಗರದಲ್ಲಿ ನಡೆದಿದ್ದು, ನೊಂದ ಮಹಿಳೆಯು ಪತಿಯ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ಸಾಗರ್ ಅರುಣ್ ಎಂಬಾತ ನಗ್ನ ವಿಡಿಯೋ ಬಳಸಿಕೊಂಡು ಪತ್ನಿಗೆ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪಿಯಾಗಿದ್ದಾನೆ.
    ಮದುವೆ ಬಳಿಕ ದಂಪತಿ ಮುಂಬೈನಲ್ಲಿ ವಾಸವಾಗಿದ್ದು, ಪತಿಗೆ ಪೋರ್ನ್​ ವಿಡಿಯೋ ನೋಡುವ ಚಟವಿದೆ. ಅಲ್ಲದೆ ಪತಿಯು ಲೈಂಗಿಕವಾಗಿ ಹಿಂಸೆ ನೀಡಿದ್ದಲ್ಲದೆ, ಆತನೊಂದಿಗಿನ ಖಾಸಗಿ ಕ್ಷಣಗಳ ವಿಡಿಯೋಗಳನ್ನು ಸೆರೆಹಿಡಿದಿದ್ದಾನೆ.
    ಬಳಿಕ ಅವುಗಳನ್ನೇ ಇಟ್ಟುಕೊಂಡು 5 ಲಕ್ಷ ರೂ ಹಣಕ್ಕಾಗಿ ಬ್ಲಾಕ್​ಮೇಲ್ ಮಾಡಿದ್ದಾನೆ ಎಂದು ಪತ್ನಿ ದೂರಿದ್ದಾರೆ. ಇದರಿಂದ ಬೇಸತ್ತು ಮುಂಬೈ ತೊರೆದು ಬೆಂಗಳೂರಿಗೆ ಬಂದರೂ ಪತಿಯ ಕಿರುಕುಳ ಮುಂದುವರೆದಿತ್ತು. ಇದಲ್ಲದೆ, ಪತಿ ಸಾಗರ್ ಗೆಳೆಯ ಸುಲೇಶ್ ಕಾರ್ನಕ್ ಕೂಡ ತನಗೆ ಕಿರುಕುಳ ನೀಡಿದ್ದಾನೆ. ಇವರಿಬ್ಬರೂ ಸೇರಿಕೊಂಡು ಪೋರ್ನ್​ ಸೈಟ್​ವೊಂದನ್ನು ನಡೆಸುತ್ತಿರುವುದು ನನಗೆ ತಡವಾಗಿ ಗೊತ್ತಾಗಿದೆ.
    ಸಾಗರ್ ಜೊತೆ ಆತನ ಗೆಳೆಯನೂ ಸಹ ಹಣದ ಬೇಡಿಕೆ ಇಟ್ಟಿದ್ದಾನೆ. ಪತಿಯು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದು, ಕ್ರಮ ಕೈಗೊಳ್ಳಬೇಕೆಂದು ಮಹಿಳೆಯು ದೂರಿನಲ್ಲಿ ಆಗ್ರಹಿಸಿದ್ದಾರೆ.
    ವಿಡಿಯೋ ಕಿರುಕುಳ ಮತ್ತು ವರದಕ್ಷಿಣೆ ಕಿರುಕುಳದ ಬಗ್ಗೆ ಬಸವೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

    Verbattle
    Verbattle
    Verbattle
    nue video of wife police station ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀನು ವಿವಾದ ಬಗೆಹರಿಸಲು ಒತ್ತಾಯಿಸಿ ಟವರ್ ಏರಿ ಕುಳಿತ ವೃದ್ಧ
    Next Article ಫಾಝಿಲ್​​ ಹತ್ಯೆ ಪ್ರಕರಣದಲ್ಲಿ 6 ಮಂದಿ ಬಂಧನ: ತಪ್ಪೊಪ್ಪಿಕೊಂಡ ಆರೋಪಿಗಳು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಯಾರೇ.. ಕೂಗಾಡಲಿ…
    • LinwoodGah ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • mostbet_gnEa ರಲ್ಲಿ ರಾಕಿಬಾಯ್ ಈಗ Toxic | Yash
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.