Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಸುದ್ದಿ»ಬಿಜೆಪಿ BSY ಅವರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ : ಲಕ್ಷ್ಮಣ್
    ಸುದ್ದಿ

    ಬಿಜೆಪಿ BSY ಅವರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ : ಲಕ್ಷ್ಮಣ್

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬಿಜೆಪಿ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ತರ ಬಳಸಿಕೊಂಡಿದೆ. ಬಿಜೆಪಿ ಕೃತಜ್ಞತೆ ಇಲ್ಲದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
    ಮೈಸೂರಿನಲ್ಲಿ ಮಾತನಾಡಿ ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರ ಬಗ್ಗೆ ಟೀಕಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ , ಮೇಲ್ಮಟ್ಟದಲ್ಲಿರುವ ಆ ಇಬ್ಬರಿದ್ದಾರಲ್ಲ ಅವರು ಮಾರ್ವಾಡಿಗಳು. ಅವರು ವ್ಯಾಪಾರ ದೃಷ್ಟಿಯಿಂದಲೇ ನೋಡ್ತಾರೆ. ಉಪಯೋಗಿಸಿಕೊಂಡ ಮೇಲೆ ಮೂಲೆ ಗುಂಪು ಮಾಡ್ತಾರೆ. ಯಡಿಯೂರಪ್ಪ ನವರು ರಿಮೋಟ್ ಕಂಟ್ರೋಲ್ ಅಷ್ಟೇ. ಅವರ ಮಗನಿಗೂ 100% ಟಿಕೆಟ್ ಕೊಡಲ್ಲ. ವೀರಶೈವರು ಈಗಲಾದ್ರೂ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.

    ಬಿಜೆಪಿವರು ನೀಚ ಕೆಲಸಕ್ಕೆ ಮುಂದಾಗಿದ್ದಾರೆ. ಕೊಡಗಿನಲ್ಲಿ ಮುಸ್ಲಿಂ ಯುವಕ ಹೆಸರಿನಲ್ಲಿ ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿದ್ದಾರೆ. ಅದರಲ್ಲಿ ಅಸಹ್ಯಕರವಾದ ಸಂದೇಶಗಳನ್ನ ಹರಿಬಿಟ್ಟಿದ್ದಾರೆ. ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿರೋದು ಬಿಜೆಪಿ ಮುಖಂಡನ ಪುತ್ರ. ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಪೊನ್ನಪ್ಪನ ಮಗ ದಿವಿನ್ ಬೂಪಯ್ಯ ಎಂಬುದು ತನಿಖೆಯಿಂದ ಗೊತ್ತಾಗಿದೆ. ಮುಸ್ಲಿಂ ಯುವಕ ಮಹಮದ್ ಅಸ್ಮಾಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್. ಇವರು ಎಂಎಲ್ಸಿ ರವಿ ಕುಶಾಲಪ್ಪ, ಕೆಜಿ ಬೋಪಯ್ಯ ಮತ್ತು ಪ್ರತಾಪ್ ಸಿಂಹ ಅವರ ಆಪ್ತರಾಗಿದ್ದಾರೆ. ಇವರ ಕುಮ್ಮಕ್ಕಿನಿಂದ ಇಂತಹ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ..? ಇದರ ಹಿಂದೆ ಇರುವ ಕುಮ್ಮಕ್ಕು ನೀಡುವ ಪ್ರತಾಪ್ ಸಿಂಹ, ಕೆಜಿ ಬೋಪಯ್ಯ, ಇವರನ್ನು ಬಂಧಿಸಬೇಕು. ಇವರು ಮುಸ್ಲಿಂ ಸಮುದಾಯವನ್ನೇ ಟಾರ್ಗೆಟ್ ಮಾಡಿ ದ್ವೇಷದ ರಾಜಕೀಯ ಮಾಡ್ತಾ ಇದ್ದಾರೆ ಎಂದು ಎಂ ಲಕ್ಷ್ಮಣ್ ಕಿಡಿಕಾರಿದರು.

    Politics ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email
    Previous Articleಜಮೀರ್ ಅಹ್ಮದ್ ಹೇಳಿಕೆಗೆ ಆರೋಗ್ಯ ಸಚಿವ ಆಕ್ಷೇಪ
    Next Article ನಿಗೂಢವಾಗಿ ಪ್ರಾಣ ತೆತ್ತ ಗ್ರಾಮ ಪಂಚಾಯತ್ ಸದಸ್ಯ
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe