Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಋಣ ತೀರಿಸುವ ಸಮಯ ಬಂದಿದೆ…!
    ಸುದ್ದಿ

    ಋಣ ತೀರಿಸುವ ಸಮಯ ಬಂದಿದೆ…!

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.21-ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರನ್ನು ಹೇಳಿಕೊಂಡು ಮೂರ್ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದು . ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು.
    ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು ಎಂದರು.
    ಎಲ್ಲಾ ಸಣ್ಣ ವಿಚಾರವನ್ನು ಬದಿಗಿಟ್ಟು ಒಗ್ಗಟ್ಟಿನ ಹೋರಾಟ ನಡೆಸಿ ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗುವಂತೆ ನಡೆದುಕೊಂಡರೆ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದರು.
    ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌ ನೀಡಿದೆ. ಕಾಂಗ್ರೆಸ್ ಇಡೀ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಆದರೆ ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ ಎಂದು ಕೆಲವರು ಪ್ರಶ್ನೆ ಎತ್ತುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸುತ್ತೇನೆ ಎಂದ ಅವರು, ನಿಮ್ಮ ಪೂರ್ವಿಕರು ಆರ್‌ಎಸ್‍ಎಸ್‍ನವರು, ಹಿಂದೂ ಮಹಾಸಭಾದವ್ರು, ಜನಸಂಘದವ್ರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದರಾ ಎಂದು ಪ್ರಶ್ನಿಸಿದರು.
    ಇಂದಿರಾಗಾಂಧಿ ಬಗ್ಗೆ ಮಾತಾಡುತ್ತಿದ್ದಾಗ ಗುಸುಗುಸು ಅನ್ನುತ್ತಿದ್ದ ಮುಖಂಡರನ್ನು ಗಮನಿಸಿ ಭಾಷಣ ಮಾಡುತ್ತಿರುವಾಗಲೇ ರಮೇಶ್ ಕುಮಾರ್ ಹೋಗ್ರಿ ಆ ಕಡೆ ಎಂದು ರೇಗಾಡಿದ್ದಾರೆ. ನೀವು ಮಾತಾಡೋದಾದರೆ ನಮ್ಮನ್ನೆಕೆ ಕರೆಯುತ್ತೀರಿ ಅವಿವೇಕಿಗಳು ಎಂದು ತರಾಟೆಗೆ ತೆಗೆದುಕೊಂಡರು.

    Politics ಇಡಿ ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ
    Next Article ಕಾಂಗ್ರೆಸ್ ‌ಶಕ್ತಿ ಪ್ರದರ್ಶನ..
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • io3ha ರಲ್ಲಿ ಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    • 89hdb ರಲ್ಲಿ ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    • Bobbyglupe ರಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe