ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Don ಆಗಲು ಹೊರಟಿದ್ದ ರೌಡಿ ಕುಳ್ಳು..
    ಸುದ್ದಿ

    Don ಆಗಲು ಹೊರಟಿದ್ದ ರೌಡಿ ಕುಳ್ಳು..

    vartha chakraBy vartha chakraಜುಲೈ 23, 2022Updated:ಜುಲೈ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.23-ದಕ್ಷಿಣ ಭಾಗಕ್ಕೆ ಡಾನ್ ಅಗಲು ಹೊರಟಿದ್ದ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್ ಸಹಚರರಿಂದ ಯುವಕನೊಬ್ಬನನ್ನು ಭಯಾನಕವಾಗಿ‌ ಕೊಲೆಗೈದು ಘಟನೆ ಬೆಳಕಿಗೆ ಬಂದಿದೆ.
    ಕೆಂಗೇರಿಯ ನೈಸ್ ರಸ್ತೆಯ ಕೆಳಸೇತುವೆಯ ಕೋಣನಸಂದ್ರ ಬಳಿ ಹುಟ್ಟುಹಬ್ಬದ ದಿನವೇ ಕಳೆದ ಜು.16ರಂದು ಯುವಕನನ್ನು ಯುವಕನೊಬ್ಬನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಭೀಕರವಾಗಿ‌ ಕೊಲೆ ಮಾಡಲಾಗಿದ್ದು ತನಿಖೆಯ ವೇಳೆ ಕುಖ್ಯಾತ ರೌಡಿ ಕುಳ್ಳು ರಿಜ್ವಾನ್ ಸಹಚರರಿಂದ ಕೃತ್ಯ ನಡೆದಿರುವುದು ಕಂಡುಬಂದಿದೆ.
    ಹೆಮ್ಮಿಗೆಪುರದ ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ ಅಲಿಯಾಸ್ ದಿಲೀಪ್ (26) ಕೊಲೆಗೈದಿರುವುದು ಭೂಗತ ಲೋಕದಲ್ಲಿ ಆಟ್ಟಹಾಸ ಮೆರೆಯಲು ನಡೆದಿರುವುದು ಗೊತ್ತಾಗಿದೆ.
    ಹೇಮಂತ್ ಮತ್ತು ಆತನ ಮೂವರು ಗೆಳೆಯರು ಸೇರಿ ಪಾರ್ಟಿ ಮಾಡುತ್ತಿದ್ದಾಗ ಮಾತಿನ ವೇಳೆ ರೌಡಿಜಂ ವಿಚಾರ ಬಂದಾಗ ಯಾವ ರೌಡಿಗಳು ಏನು ಇಲ್ಲಾ ಈಗ ಎಂದಿದ್ದ ಹೇಮಂತ್ ಇದನ್ನು ಕೇಳಿದ ಸ್ಥಳದಲ್ಲಿದ್ದ ಕುಳ್ಳು ರಿಜ್ವಾನ್ ನ ಶಿಷ್ಯರು ಕೋಪ ಗೊಂಡಿದ್ದರು.
    ಪಾರ್ಟಿ ಮುಗಿಸಿ ಹೊರಬರುತ್ತಿದ್ದಾಗ ಮತ್ತೆ ಕರೆಸಿ ನಮ್ಮ ಬಾಸ್ ಗೊತ್ತಿಲ್ವಾ ಎಂದು ಕೇಳಿದ್ದಕ್ಕೆ ಯಾವ ಬಾಸ್ ನನಗೆ ಯಾರು ಗೊತ್ತಿಲ್ಲಾ ಎಂದಿದ್ದ ಹೇಮಂತ್. ನಮ್ ಬಾಸ್ ನಮ್ಮ ಡಾನ್ ಕುಳ್ಳು ರಿಜ್ವಾನ್ ಗೊತ್ತಿಲ್ವಾ? ಎಂದು ಪ್ರಶ್ನೆ ಮಾಡಿದ್ದರು.
    ಗೊತ್ತಿಲ್ಲಾ ಎಂದು ಕೂಗಾಡಿದ್ದಾಗ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿ ಮುಖದ ಗುರುತು ಸಿಗದಂತೆ ನೂರಕ್ಕು ಹೆಚ್ಚು ಬಾರಿ ಮಚ್ಚಿನಲ್ಲಿ ಹೊಡೆದು ಪರಾರಿಯಾಗಿದ್ದರು.
    ಕೊಲೆ ನಡೆಸಿ ಕೊಂದ ವಿಡಿಯೋ ಚಿತ್ರಿಕರಿಸಿದ್ದ ಅರೋಪಿಗಳು, ಬಾಸ್ ನಿಮ್ಮ ಬಗ್ಗೆ ಮಾತನಾಡಿದ್ದು ಹೊಡೆದು ಹಾಕಿದ್ವಿ ನೋಡಿ ಎಂದು ರೌಡಿ ಕುಳ್ಳುಗೆ ವಿಡಿಯೋ ಕಳುಹಿಸಿದ್ದರು.
    ಕೊಲೆಯ ವಿಕೃತಿ ನೋಡಿದರೆ ಮುಖವನ್ನು ಕಲಸಿ ಕೊನೆಯದಾಗಿ ನೋಡಲು‌ ಅಸಾಧ್ಯವಾಗುವಂತೆ ಕ್ರೂರವಾಗಿ ಮಾಡಲಾಗಿತ್ತು.
    ಪ್ರಕರಣ ದಾಖಲಿಸಿ‌‌ ಕೆಂಗೇರಿ ಪೊಲೀಸರ ತನಿಖೆ ವೇಳೆ ಹೇಮಂತ್ ಜೊತೆ ಪಾರ್ಟಿ ಮಾಡಿದ್ದವರ ಮೇಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರ ಪಾತ್ರ ಇಲ್ಲದಿರುವುದು ಕಂಡು ಬಂದಿತ್ತು.
    ಅವ್ರೆ ಬೇರೆ ಯಾರನ್ನೊ ಕರೆಸಿ ಹೊಡೆಸಿರಬಹುದು ಕುಡಿದಾಗ ನಶೆಯಲ್ಲಿ ಗಲಾಟೆ ಅಗಿರಬಹುದು ಎನ್ನಲಾಗಿತ್ತು.
    ಆದರೆ ಕೊಲೆ ತನಿಖೆ ನಡೆಯುತ್ತಿರುವಾಗ ಕೆಂಪೇಗೌಡ ನಗರ ಪೊಲೀಸರು ಶಿವಮೊಗ್ಗದಲ್ಲಿ ಕುಳ್ಳು ರಿಜ್ವಾನ್ ಬಂಧಿಸಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸುವಾಗ ವಿಡಿಯೋ ಪತ್ತೆಯಾಗಿತ್ತು.
    ಕೊಲೆ ಮಾಡಿರುವ ವಿಡಿಯೋ ನೋಡಿ ಶಾಕ್ ಅಗಿದ್ದ ಪೊಲೀಸರು‌ ಸೂಕ್ತ ವಿಚಾರಣೆ ನಡೆಸಿದಾಗ ಕೊಲೆ ಹಿಂದಿನ ರಹಸ್ಯ ಬಯಲಾಗಿದೆ.
    ನಗರದ ಹಲವೆಡೆ ಡ್ರಗ್ಸ್ ಸಪ್ಲೆ, ರಾಬರಿ, ಕೊಲೆ ಯತ್ನ ಹಫ್ತಾ ವಸೂಲಿ. ಬೆದರಿಕೆ ಹಾಕಿ ಹಣ ಬೇಡಿಕೆ ಹೀಗೆ ಹಲವಾರು ಕೃತ್ಯದಲ್ಲಿ ಕುಳ್ಳು ರಿಜ್ವಾನ್ ಭಾಗಿಯಾಗಿದ್ದು, ಆತನ ಸಹಚರರು ನೂರಕ್ಕೂ ಹೆಚ್ಚು ಮಂದಿ ಇರುವುದು ಕಂಡುಬಂದಿದೆ.
    ಕುಳ್ಳು ರುಜ್ವಾನ್ ಅಣತಿಯಂತೆ ಸಹಚರರು ಕೆಲಸ‌ಮಾಡುತ್ತಿದ್ದು ಸೈಕಲ್ ರವಿ ಹಾಗು ಬೇಕರಿ ರಘು ಮುಗಿಸಿ ತಾನು ಬೆಂಗಳೂರು ದಕ್ಷಿಣ ಭಾಗದ ಏಕೈಕ ಡಾನ್ ಆಗುವ ಲೆಕ್ಕಾಚಾರವನ್ನು ಕುಳ್ಳು ರಿಜ್ವಾನ್ ಹಾಕಿಕೊಂಡಿದ್ದು ಅದಕ್ಕೆ ಆತನ‌ ಸಹಚರರು ಸಾತ್ ನೀಡಿರುವುದು ತನಿಖೆಯಲ್ಲಿ ‌ಪತ್ತೆಯಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore dcp krishnekanth kullu rizwan ಕೊಲೆ ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡುತ್ತಿರುವ ರೈತರು
    Next Article ಕೊಬ್ಬರಿ ಮಂಡಿಯಲ್ಲಿ ಕಳ್ಳತನ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • FrancisFug ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • DavidLag ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.