Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಪ್ರಮಾಣಪತ್ರ ಜಾಲ…
    ಸುದ್ದಿ

    ನಕಲಿ ಪ್ರಮಾಣಪತ್ರ ಜಾಲ…

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.24-ಪದವಿ ಪ್ರಮಾಣ ಪತ್ರ ಹಾಗು ಅಂಕಪಟ್ಟಿಗಳನ್ನು ನಕಲಿಯಾಗಿ ಸೃಷ್ಟಿಸಿ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ‌ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
    ನಗರದ ಅಯೂಬ್ ಪಾಷ ಅಲಿಯಾಸ್ ಅಯೂಬ್(52) ಚಿಕ್ಕಬಳ್ಳಾಪುರದ ಖಲೀಲ್‍ವುಲ್ಲಾ ಬೇಗ್.ಎ ಅಲಿಯಾಸ್ ಖಲೀಲ್(52)ನನ್ನು ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
    ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಗಜರಾಜ್.ಬಿ. ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಹಾಗೂ 1 ರಿಂದ 6 ನೇ ಸೆಮಿಸ್ವಾರ್ ನ 6 ನಕಲಿ ಅಂಕಪಟ್ಟಿಗಳು, ಪಿಯುಷ್‍ಕುಮಾರ್ ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಹಾಗು 1 ರಿಂದ 6 ನೇ ಸೆಮಿಸ್ವಾರ್ ಒಟ್ಟು 6 ನಕಲಿ ಅಂಕಪಟ್ಟಿಗಳನ್ನು ಜಪ್ತಿ ‌ಮಾಡಲಾಗಿದೆ.
    ಇದಲ್ಲದೆ ಕೃಷ್ಣಸ್ವಾಮಿ ಹೆಸರಿನ ಒಂದು ದ್ವಿತೀಯ ಪಿಯುಸಿ.ವ್ಯಾಸಂಗದ ಸಂಬಂಧ 1 ಪದವಿ ಪೂರ್ವ ಪ್ರಮಾಣ ಪತ್ರ,ಮಹಮದ್ ಇಮ್ರಾನ್ ಹೆಸರಿನಲ್ಲಿರುವ ಬಿ.ಬಿ.ಎಂ. ವ್ಯಾಸಂಗದ 2 ನಕಲಿ ಪದವಿ ಪ್ರಮಾಣ
    ಪತ್ರ ಹಾಗೂ 1 ರಿಂದ 6ನೇ ಸೆಮಿಸ್ಟಾರ್ ನ ಒಟ್ಟು 6 ನಕಲಿ ಅಂಕಪಟ್ಟಿಗಳು.ಮಹಮದ್ ಅಜರ್ ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಮತ್ತು 1 ರಿಂದ 6ನೇ ಸೆಮಿಸ್ಟರ್ ನ ಒಟ್ಟು 6 ನಕಲಿ ಅಂಕಪಟ್ಟಿಗಳು.ಮಹಮದ್ ಅಂಜಾ ಖುರೇಷ್ ಹೆಸರಿನಲ್ಲಿರುವ ಬಿ.ಇ. ವ್ಯಾಸಂಗದ 1 ನಕಲಿ ಪ್ರಮಾಣ ಪತ್ರ ಮತ್ತು 4 ಅಂಕಪಟ್ಟಿಗನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
    ಆರೋಪಿಗಳಿಂದ 38 ನಕಲಿ ದಾಖಲೆಗಳು ಹಾಗು ನಕಲಿ ದಾಖಲೆಗಳನ್ನು ತಯಾರು ಮಾಡಲು ಉಪಯೋಗಿಸುತ್ತಿದ್ದ ಒಂದು ಲ್ಯಾಪ್ ಟ್ಯಾಪ್ ಮತ್ತು ಒಂದು ಪ್ರಿಂಟಿಂಗ್ ಮಿಷನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 2 ಮೊಬೈಲ್ ಹ್ಯಾಂಡ್ ಸೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ..
    ಆರೋಪಿತರು ಸ್ನೇಹಿತರಾಗಿದ್ದು, ಇವರುಗಳು ಸುಮಾರು 2-3 ವರ್ಷಗಳಿಂದ ಹೊರ ರಾಷ್ಟ್ರ್ರಗಳಾದ ಸೌದಿ ಅರೇಬಿಯಾ, ದುಬೈ ಇತ್ಯಾದಿ ರಾಷ್ಟ್ರಗಳಿಗೆ ಹೋಗಲು ಬಯಸುವ ವ್ಯಕ್ತಿಗಳು ಉನ್ನತ ವ್ಯಾಸಂಗ ಮಾಡದಿದ್ದರೂ ಸಹ ಸದರಿಯವರುಗಳು ಬಿ.ಕಾ. ಬಿ.ಬಿ.ಎಂ, ಬಿ.ಇ. [ಸಿವಿಲ್] ಮತ್ತು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದಂತೆ ನಕಲಿ ಪದವಿ ಪ್ರಮಾಣ ಪತ್ರ ಮತ್ತು ನಕಲಿ ಪದವಿ ಅಂಕಪಟ್ಟಿಗಳನ್ನು ಸೃಷ್ಟಿ ಮಾಡಿಕೊಟ್ಟು ಅವರುಗಳಿಂದ ಅಕ್ರಮವಾಗಿ ಹಣ ಪಡೆದು ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ಮೋಸ ಮಾಡುತ್ತಿದ್ದರು ಎಂದರು.
    ಶೇಷಾದ್ರಿಪುರಂ ಇನ್ಸ್‌ಪೆಕ್ಟರ್ ರವಿ‌ ಮತ್ತವರ ಸಿಬ್ಬಂದಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದರು.

    Bangalore ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleನಿಮ್ಮ ಮೊಬೈಲ್ ನಲ್ಲಿ ವೈರಸ್‌ ಹರಡೋ ಆ್ಯಪ್ ಇದೆಯಾ? ಚೆಕ್ ಮಾಡಿ
    Next Article ನೈಂಟಿ ಬಿಡಿ ಮನೀಗ್‌ ನಡಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mfozaim_onKr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • 1iuxy ರಲ್ಲಿ ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    • Melvinboory ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe