Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಶ್ಚಿತಾರ್ಥದ ಸಿದ್ದತೆಯಲ್ಲಿದ್ದ ಯುವಕನ ಭೀಕರ ಕೊಲೆ
    ಸುದ್ದಿ

    ನಿಶ್ಚಿತಾರ್ಥದ ಸಿದ್ದತೆಯಲ್ಲಿದ್ದ ಯುವಕನ ಭೀಕರ ಕೊಲೆ

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.16- ಒಂದು ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವಕನ ಕತ್ತು ಸೀಳಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ದಾರುಣ ಘಟನೆ ನಗರದ ಹೊರವಲಯ ಜಿಗಣಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
    ಕೇರಳ ಮೂಲದ ಸೋನು ಥಾಮಸ್ ಕೊಲೆಯಾದವರು, ಜಿಗಣಿ ಕೈಗಾರಿಕಾ ಪ್ರದೇಶದ ಟಾಟಾ ಅಡ್ವಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೋನು ಥಾಮಸ್ ರಾತ್ರಿ ಪಾಳಿಯ ಮುಗಿಸಿಕೊಂಡು ರೂಮಿನತ್ತ ಹೊರಟಿದ್ದರು.
    ಈ ವೇಳೆ ಸೋನು ಥಾಮಸ್ ಅವರನ್ನು ಅಡ್ಡಗಟ್ಟಿದ ಮೂವರು ಕಿಡಿಗೇಡಿಗಳು ಕುತ್ತಿಗೆಗೆ ಚಾಕು ಹಿಡಿದು ಮೊಬೈಲ್ ಕೊಡು ಎಂದು ಕೇಳಿದ್ದಾರೆ. ಮೊಬೈಲ್ ನೀಡಲು ಸೋನು ಥಾಮಸ್ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಕುತ್ತಿಗೆ ಸೀಳಿ ಮೊಬೈಲ್ ಜೊತೆಗೆ ಆರೋಪಿಗಳು ಪರಾರಿಯಾಗಿದ್ದಾರೆ.
    ಗಂಭೀರವಾಗಿ ಗಾಯಗೊಂಡ ಸೋನು ಥಾಮಸ್ ಅವರನ್ನು ಸ್ಥಳೀಯರು ಗಮನಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಗ್ರಾಮಾಂತರ ಪೊಲೀಸರು ‌ಪರಿಶೀಲನೆ ನಡೆಸಿ‌ ಪ್ರಕರಣ ದಾಖಲಿಸಿ ‌ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರು ಯಾವುದೇ ರೀತಿಯಲ್ಲಿ ಗಸ್ತು ಸೇರಿದಂತೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    crime jigani kerala guy murder in shiggav haveri karwar sonu thomas ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯೋಪಾಧ್ಯಾಯ
    Next Article ಮಹಿಳೆಯ ಅಂಗಾಂಗದಾನ ಉಳಿಸಿತು ಯೋಧರು ಸೇರಿ ಐವರ ಪ್ರಾಣ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_uuEl ರಲ್ಲಿ Rohit – Virat ಬಗ್ಗೆ Chetan Sharma ಹೇಳಿದ್ದೇನು?
    • 1win_quSi ರಲ್ಲಿ ತಿಮರೋಡಿ ಗೆ ಖೆಡ್ಡಾ
    • Glennhof ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.