ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Laptop ಕಳ್ಳರ ಬಂಧನ..!!
    ಸುದ್ದಿ

    Laptop ಕಳ್ಳರ ಬಂಧನ..!!

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.6-ಹಗಲು ರಾತ್ರಿ ಕನ್ನಾ ಕಳವು ಮಾಡುತ್ತಿದ್ದ ನಾಲ್ವರು ಕನ್ನಗಳ್ಳರನ್ನು‌ ಬಂಧಿಸಿರುವ ಸೋಲದೇವನಹಳ್ಳಿ ಪೊಲೀಸರು 5 ಲಕ್ಷ ಮೌಲ್ಯದ ಹಳೆ 110 ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಸೋಲದೇವನಹಳ್ಳಿ ಬಳಿಯ ಸೋಮಶೆಟ್ಟಿಹಳ್ಳಿಯಲ್ಲಿ ZMR ಎಂಟರ್ ಪ್ರೈಸಸ್ ನಲ್ಲಿ ವಿವಿಧ ಪ್ರತಿಷ್ಠಿತ ಕಂಪನಿಯಲ್ಲಿ ಉಪಯೋಗಿಸಿರುವ ವಿವಿಧ ಕಂಪನಿಯ ಲ್ಯಾಪ್‍ಟಾಪ್‍ಗಳನ್ನು ಟೆಂಡರ್ ಮೂಲಕ ಖರೀದಿಸಿ, ಅವುಗಳನ್ನು ರಿಪೇರಿ ಮತ್ತು ಸರ್ವೀಸ್ ಮಾಡಿಸಿ, ಮರು ಮಾರಾಟ ಮಾಡಲಾಗುತ್ತದೆ.
    ಕಳೆದ ಜೂ.16 ರಂದು ರಾತ್ರಿ 9ರ ವೇಳೆ ವ್ಯಾಪಾರ ಮುಗಿಸಿ ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದು ತಡರಾತ್ರಿ ಮುರಿದು ಅಂಗಡಿಯಲ್ಲಿದ್ದ ವಿವಿಧ ಕಂಪನಿಯ 120 ಲ್ಯಾಪ್ ಟಾಪ್‍ಗಳನ್ನು ಕಳ್ಳತನ ಮಾಡಲಾಗಿತ್ತು.
    ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿ 5 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಯ 110 ಬಳಕೆ ಮಾಡಿರುವ ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ ಎಂದು ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಮೊದಲ ಆರೋಪಿಯ ಗುಜರಿ ಸಂಗ್ರಹಿಸುವ ಕೆಲಸ ಮಾಡಿಕೊಂಡಿದ್ದಾಗ ಎರಡನೇ ಆರೋಪಿ ಪರಿಚಯವಾಗಿರುತ್ತದೆ. ಆತನ ಜೊತೆ ಕೆಲಸ ಮಾಡುತಿದ್ದ ಇನ್ನಿಬ್ಬರು ಆರೋಪಿಗಳ ಜೊತೆಯಲ್ಲಿ ಸೇರಿಸಿಕೊಂಡು ಈ ಕೃತ್ಯವೆಸಗಿರುವುದು ತಿಳಿದು ಬಂದಿದೆ.
    ಮೊದಲ ಆರೋಪಿಯು ಗುಜರಿ ವ್ಯಾಪಾರದಲ್ಲಿ ನಷ್ಟವಾಗಿದ್ದರಿಂದ ದೂರುದಾರರ ಪರಿಚಯ ಮಾಡಿಕೊಂಡು ಸೆಕೆಂಡ್ ಹ್ಯಾಂಡ್ ಲ್ಯಾಪ್‍ಟಾಪ್‍ಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಮಾರಾಟ ಮಾಡಿದರೆ ಹಣ ಸಿಗುತ್ತದೆಂದು ತಿಳಿದುಕೊಂಡು ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ಉಪಯೋಗಿಸಿದ ಲ್ಯಾಪ್‍ಟಾಪ್‍ಗಳನ್ನು ಖರೀದಿಸುವ ನೆಪದಲ್ಲಿ ಅಂಗಡಿಯಲ್ಲಿ ಹೆಚ್ಚಿನ ಲ್ಯಾಪ್‍ಟಾಪ್‍ಗಳು ಇರುವುದನ್ನು ಗಮನಿಸಿಕೊಂಡು ಬಂದು ಪಿರ್ಯಾದಿಯೊಂದಿಗೆ ಸ್ನೇಹದಿಂದ ವರ್ತಿಸಿ, ವ್ಯವಹಾರ ಸರಿ ಹೊಂದದ ಕಾರಣದಿಂದ ಪಿರ್ಯಾದಿಯೊಂದಿಗೆ ಮನಸ್ತಾಪ ಮಾಡಿಕೊಂಡು ಹೋಗಿ, ಇತರೆ ಆರೋಪಿಗಳೊಂದಿಗೆ ಸಂಚು ರೂಪಿಸಿ ರಾತ್ರಿ ಸಮಯದಲ್ಲಿ ಬಂದು ಅಂಗಡಿಯ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದಾಗಿ ತನಿಖೆಯಿಂದ ತಿಳಿದು ಬಂದಿರುತ್ತದೆ.
    ಸೋಲದೇವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಗೌತಮ್ ಜೆ., ಮತ್ತವರ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    Bangalore ಕಳ್ಳತನ ವ್ಯವಹಾರ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಗುರೂಜಿ ಮರಣೋತ್ತರ ಪರೀಕ್ಷೆ ಮುಕ್ತಾಯ- ಅಂತ್ಯಕ್ರಿಯೆಯತ್ತ ಶವ ರವಾನೆಗೆ
    Next Article ನ್ಯಾಯಾಂಗ ತನಿಖೆ‌ ಅಗತ್ಯ..!!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • 1win_zosr ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Yaurmj ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.