Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲವ್ ಫೇಲ್ಯೂರ್​ ಎಂದು ವಿಡಿಯೋ‌ ಮಾಡಿ‌ ವಿದ್ಯಾರ್ಥಿನಿ ನೇಣಿಗೆ ಶರಣು
    ಸುದ್ದಿ

    ಲವ್ ಫೇಲ್ಯೂರ್​ ಎಂದು ವಿಡಿಯೋ‌ ಮಾಡಿ‌ ವಿದ್ಯಾರ್ಥಿನಿ ನೇಣಿಗೆ ಶರಣು

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.8– ಸಾಮಾಜಿಕ ಜಾಲತಾಣದಿಂದ ಪರಿಚಯವಾದ ಯುವಕನ ಜತೆ ಪ್ರೀತಿಗೆ ಬಿದ್ದು ನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲವ್​ ಫೇಲ್ಯೂರ್​ ಎಂದು ವಿದ್ಯಾರ್ಥಿನಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
    ಚಿಂತಾಮಣಿ ತಾಲೂಕಿನ ಕುರಬೂರು ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರೀಕಲ್ಚರ್ ಓದುತ್ತಿದ್ದ ಪವಿತ್ರಾ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದು ಜೀವ ಕಳೆದುಕೊಂಡಿದ್ದಾಳೆ.
    ಕಾಲೇಜಿನ ವಸತಿ ನಿಲಯದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
    ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಟ್ಟು ಭಗ್ನಪ್ರೇಮದ ಕುರಿತು ಮಾಹಿತಿ ನೀಡಿದ್ದಾಳೆ. ಜತೆಗೆ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಾಳೆ.
    ಇನ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕನ ಜೊತೆ ಪ್ರೀತಿ ಮಾಡಿದ್ದು, ಈಗ ಲವ್​ ಫೇಲ್ಯೂರ್​ ಆಗಿದೆ. ಈ ಹಿನ್ನೆಲೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿನಿ ಹೇಳಿದ್ದಾಳೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

    Bangalore death The Walking Dead
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತ್ ನ‌ ಆರು ಜನರ ಸೆರೆ..
    Next Article ಉಡಾಫೆ ಉತ್ತರ‌ ನೀಡಿದ‌ ಉಪನ್ಯಾಸಕಿಗೆ ವಾರ್ನಿಂಗ್!!
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardhew ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • roleta bitcoin ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • kashpo napolnoe _jgmn ರಲ್ಲಿ ಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe