Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs ಮಾರುತ್ತಿದ್ದ ನೈಜಿರಿಯಾ ಪ್ರಜೆಗಳು..!!
    ಸುದ್ದಿ

    Drugs ಮಾರುತ್ತಿದ್ದ ನೈಜಿರಿಯಾ ಪ್ರಜೆಗಳು..!!

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Drug packages, raw opium, drug dozens and weapons seized by police
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.25– ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 60 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
    ನೈಜೀರಿಯಾ ದ ಒಸಸ್ ಮೋಸಸ್, ಮಾರ್ಕ್ ಮೌರೀಸ್ ಹಾಗು ಒಬಿನಾ ಪ್ರಾನ್ಸಿಸ್ ವಿಕ್ಟರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
    ಆರೋಪಿಗಳಿಂದ ಸುಮಾರು 60 ಲಕ್ಷ ಬೆಲೆ ಬಾಳುವ 561 ಗ್ರಾಂ ತೂಕದ ಮಾದಕ ವಸ್ತುವಾದ ಎಂಡಿಎಂಎ ಕ್ರಿಸ್ಟಲ್, ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಅಕ್ರಮವಾಗಿ ನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.
    ಡ್ರಗ್ಸ್​ ದಂಧೆ ನಡೆಸುತ್ತಿದ್ದ ಆರೋಪಿಗಳು ಹೆಣ್ಣೂರು ಸುತ್ತಮುತ್ತಲಲ್ಲಿ ಕೇರಳ ಮೂಲದವರಿಗೆ ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು.
    ಆರೋಪಿಗಳ ಪೈಕಿ ಓರ್ವ 2021 ನೇ ಸಾಲಿನಲ್ಲಿ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಾಧಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದಿದ್ದು, ಆತನ ವಿರುದ್ದ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದು, ಬಿಡುಗಡೆಯಾದ ಬಳಿಕ ಮತ್ತೆ ದಂಧೆ
    ಮುಂದುವರೆಸಿರುವುದು ತನಿಖೆಯಿಂದ ಧೃಡಪಟ್ಟಿದೆ.
    ಬಂಧಿತ ಆರೋಪಿಗಳ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ-1985 ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

    Bangalore drugs ಕಾಲೇಜು ಡ್ರಗ್ಸ್ ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!
    Next Article ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಾರ್ವಜನಿಕರು
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • ncsho ರಲ್ಲಿ ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    • 3e0th ರಲ್ಲಿ Political High drama | Shivaram Hebbar
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe