Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗದಲ್ಲಿ ಮೀಸಲಾತಿ…
    ಸುದ್ದಿ

    ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗದಲ್ಲಿ ಮೀಸಲಾತಿ…

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.16- ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಮಾದರಿಯಲ್ಲಿ ಸರ್ಕಾರಿ ಹುದ್ದೆಗಳ ಎಲ್ಲಾ ನೇಮಕಾತಿಗಳಲ್ಲೂ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ನಿರ್ಣಯ ಕೈಗೊಂಡಿದೆ.
    ಇತ್ತೀಚೆಗೆ ನಡೆದ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭ ಹಾಗು ಅಮೃತ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟುಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ಪ್ರಕಟಿಸಿದರು.
    ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಶೀಘ್ರವೇ ಆದೇಶದ ಮೂಲಕ ಜಾರಿಗೆ ತರುವುದಾಗಿ ಮ ಘೋಷಿಸಿದರು.
    ಸದ್ಯ ಅರಣ್ಯ ಮತ್ತು ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ ಇದನ್ನು ಇತರೆ ಸರ್ಕಾರಿ ಉದ್ಯೋಗಗಳಿಗೂ ವಿಸ್ತರಿಸುತ್ತೇವೆ ಇದಕ್ಕೆ ಸಂಬಂಧಿಸಿದ ಕಡತ ನನ್ನ ಬಳಿ ಇದೆ. ಆದಷ್ಟು ಬೇಗ ಇದನ್ನು ವಿಲೇವಾರಿ ಮಾಡುತ್ತೇನೆ ಎಂದು ಹೇಳಿದರು.
    ದೇಶದ ಯಾವುದೇ ರಾಜ್ಯಗಳಲ್ಲೂ ಕ್ರೀಡೆಗಳಿಗೆ ನಮ್ಮ ಸರ್ಕಾರದಷ್ಟು ಪ್ರೋತ್ಸಾಹ ನೀಡಿರುವ ನಿದರ್ಶನಗಳಿಲ್ಲ. ಅಮೃತ ಯೋಜನೆಯಡಿ ಕ್ರೀಡಾಂಗಣ ಮತ್ತು ಕ್ರೀಡಾಪಟುಗಳ ದತ್ತು ಪಡೆಯಲಾಗುತ್ತದೆ ಎಂದು ಹೇಳಿದರು.
    ಯಾರಿಗೆ ಭೌತಿಕ ಸಾಮಥ್ರ್ಯ ಹಾಗೂ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಗುರಿ ಇರುತ್ತದೆಯೋ ಅಂಥವರು ಏನುಬೇಕಾದರೂ ಸಾಧಿಸಿ ತೋರುತ್ತಾರೆ. ನಿಮಗೆ ಮೊದಲು ಶಿಸ್ತನ್ನು ಮೂಡಿಸಿಕೊಳ್ಳಿ. ಅಂತಹ ಗುಣ ಇದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಕಿವಿಮಾತು ಹೇಳಿದರು.
    ಕೇವಲ ಸರ್ಕಾರಿ ಹುದ್ದೆ ಪಡೆಯಲು ಕ್ರೀಡಾಪಟುಗಳಾಗಬೇಡಿ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಖೇಲೋ ಇಂಡಿಯ ಜೊತೆಗೆ ಜೀತ್ ಇಂಡಿಯ ಆಗಬೇಕು. ನಿಮ್ಮ ನೆರವಿಗೆ ಸರ್ಕಾರ ಸದಾ ಸಿದ್ದವಿದೆ. ದೇಶದ ಮತ್ತು ರಾಜ್ಯ ಹೆಮ್ಮೆಪಡುವ ಕೆಲಸವಾಗಬೇಕೆಂದು ಸಿಎಂ ಆಶಿಸಿದರು.
    ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಕೇಳಿಬಂದಿದೆ. 5ರಿಂದ 10 ಲಕ್ಷ, 10ರಿಂದ 25 ಲಕ್ಷ, 25ರಿಂದ 50 ಲಕ್ಷ, 50 ಲಕ್ಷದಿಂದ 50 ಕೋಟಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೀರಿ. ಇದರ ಚಿಂತ ಬೇಡ. ನಿಮ್ಮ ನೆರವಿಗೆ ನಾವು ಸದಾ ಸಿದ್ದ ಎಂದು ಹೇಳಿದರು.

    Sports ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಿಂದ ಮಠಗಳ ರೌಂಡ್…
    Next Article ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • u0ujh ರಲ್ಲಿ ಮುಜರಾಯಿ ಕಾಯಿದೆ ತಿದ್ದುಪಡಿಗೆ ವಿಧಾನ ಪರಿಷತ್ ನಲ್ಲಿ ಸೋಲು | Muzrai Dept
    • tblfl ರಲ್ಲಿ ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು.
    • i5d3m ರಲ್ಲಿ Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe