ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಭಟನೆ ಬಿಸಿಗೆ ಬೆಚ್ಚಿದ ಸರ್ಕಾರ..
    ಸುದ್ದಿ

    ಪ್ರತಿಭಟನೆ ಬಿಸಿಗೆ ಬೆಚ್ಚಿದ ಸರ್ಕಾರ..

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗು ತುರ್ತು ಚಿಕಿತ್ಸಾ ಕೇಂದ್ರಕ್ಕೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನತೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹೋರಾಟಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ.
    ಇದರಿಂದ ಬೆಚ್ಚಿದ ಸರ್ಕಾರ ಇದೀಗ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸುವ ಭರವಸೆ ನೀಡಿದೆ ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಸದ್ಯದಲ್ಲೇ ತುರ್ತು ಚಿಕಿತ್ಸಾ ಕೇಂದ್ರಸ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ ಎಂದಿದ್ದಾರೆ.
    ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
    ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗು ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    medical ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿವೃತ್ತಿ ಘೋಷಿಸಿದ ಕ್ರಿಕೆಟ್ ಆಟಗಾರ್ತಿ ಕರುಣಾ ಜೈನ್
    Next Article ಸುಷ್ಮಿತಾ ಕನ್ನಡಕದೊಳಗೆ ಕಂಡದ್ದೇನು?
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hqtrvm ರಲ್ಲಿ ಬೆಂಗಳೂರು Crime Rate ಜಾಸ್ತಿ ಯಾಕಾಗ್ತಿದೆ ಗೊತ್ತಾ.
    • PatrickLox ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Avtoservis_lhki ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.