Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆಗಾಗಿ school ರಜಾ..!?
    ಸುದ್ದಿ

    ಚಿರತೆಗಾಗಿ school ರಜಾ..!?

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಚಿರತೆ ಹಾವಳಿಯಿಂದ ಬೆಚ್ಚಿದ್ದಾರೆ. ನಗರದ ಹಲವೆಡೆ ಚಿರತೆ ಕಾಣಿಸಿಕೊಂಡ ಪರಿಣಾಮ ಇಲ್ಲಿನ ಕ್ಯಾಂಪ್ ಪ್ರದೇಶದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಲ್ಲಿನ ಹಿಂಡಲಗಾ ರಸ್ತೆಯಲ್ಲಿ ಇಂದು ಬೆಳಿಗ್ಗೆ ಚಿರತೆ ಮತ್ತೆ ಕಾಣಿಸಿಕೊಂಡಿದೆ. ರಾಜಾರೋಷವಾಗಿ ರಸ್ತೆ ಪಕ್ಕದಲ್ಲೇ ಓಡಾಡುತ್ತಿರುವುದನ್ನು ಖಾಸಗಿ ಬಸ್ ಸವಾರರು ಮೊಬೈಲಿನಲ್ಲಿ ವಿಡಿಯೊ ಮಾಡಿದ್ದಾರೆ ಇದರಿಂದ ಜನ ಬೆಚ್ಚಿದ್ದಾರೆ.
    ಕಳೆದ ಶುಕ್ರವಾರವೂ ಚಿರತೆ ಕಾಣಿಸಿಕೊಂಡು ಶಾಲೆಗಳಿಗೆ ರಜೆ ನೀಡಲಾಗಿತ್ತು. ನಂತರ 100 ಪೊಲೀಸರು, 100 ಅರಣ್ಯ ಸಿಬ್ಬಂದಿ ಸೇರಿ 200 ಜನ ಏಕಕಾಲಕ್ಕೆ ಕಾರ್ಯಾಚರಣೆಗೆ ಇಳಿದರು. ಬಡಿಗೆ ಹಿಡಿದುಕೊಂಡು ಕೂಗುತ್ತ, ಚೀರುತ್ತ, ಪಟಾಕಿ ಸಿಡಿಸುತ್ತ ಹೋದರು. 250 ಎಕರೆ ದಟ್ಟ ಪೊದೆ ಇರುವ ಈ ಪ್ರದೇಶವನ್ನು ಸುತ್ತಿ ಕಾರ್ಯಾಚರಣೆ ನಡೆಸಿದ್ದರು. ಆದರೆ ಚಿರತೆ ಪತ್ತೆಯಾಗಿರಲಿಲ್ಲ.
    ಇಂದು ಮತ್ತೆ ನಗರದೊಳಗೇ ಇರುವ ಗಾಲ್ಫ್ ಮೈದಾನದ ಪಕ್ಕದ ಹಿಂಡಲಗಾ ರಸ್ತೆಯಲ್ಲಿ ಎಡಬದಿಯಲ್ಲಿ ಮತ್ತೆ ಚಿರತೆ ಕಿಲೋಮೀಟರ್ ದೂರದವರೆಗೆ ಓಡಿದೆ. ಜನನಿಬಿಡ, ವಾಹನ ದಟ್ಟಣೆ ಇರುವ ಗಾಂಧಿ ಚೌಕದಿಂದ ಒಂದು ಕಿ.ಮೀ ದೂರ ಓಡಿದೆ. ನಂತರ ರಸ್ತೆಯ ಎಡಬದಿಯಿಂದ ಬಲಬದಿಗೆ ಹಾರಿ, ಗಾಲ್ಫ್ ಮೈದಾನದ ಪೊದೆ ಸೇರಿಕೊಂಡಿದೆ.
    ಈ ರಸ್ತೆಯಲ್ಲಿ ಬರುತ್ತಿದ್ದ ಬಸ್ ನ ಚಾಲಕ ಚಿರತೆ ಕಂಡು ಅನುಮಾನ ಬಂದು ವಾಹನದ ವೇಗ ನಿಧಾನ ಮಾಡಿದರು. ಆಗ ಚಿರತೆ ವಾಹನದ ಹಿಂಬದಿಯಿಂದ ರಸ್ತೆ ದಾಟಿ ಎಡಬದಿಯಿಂದ ಅರಾಮವಾಗಿ ನಡೆಯತೊಡಗಿದೆ. ಇದನ್ನು ಬಸ್ ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ‌ಚಿತ್ರೀಕರಿಸಿದ್ದಾರೆ.

    Verbattle
    Verbattle
    Verbattle
    News School ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಜೈಪುರ ಕ್ಯಾಸಿನೋದಲ್ಲಿ ಕರ್ನಾಟಕದ ಅಧಿಕಾರಿಗಳು..
    Next Article ಐಸಿಸ್ ನ ಮೊದಲ ಆತ್ಮಾಹುತಿ ದಾಳಿಕೋರ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ymwcod ರಲ್ಲಿ ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    • Gtxkua ರಲ್ಲಿ 45 ಲಕ್ಷ ರೂಪಾಯಿ ಮೌಲ್ಯದ ಕುರ್ಚಿಯಲ್ಲಿ ಕುಳಿತ ಯು.ಟಿ.ಖಾದರ್.
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.