ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಪರಿವಾರ ಪರ್ವತ…!!
    ಸುದ್ದಿ

    ಬಿಜೆಪಿ ಪರಿವಾರ ಪರ್ವತ…!!

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ವಂಶಪಾರಂಪರ್ಯ ರಾಜಕಾರಣಕ್ಕೆ ತಮ್ಮಲ್ಲಿ ಅವಕಾಶವಿಲ್ಲ. ಕುಟುಂಬ ರಾಜಕಾರಣದ ವಿರುದ್ಧ ತಮ್ಮ ಹೋರಾಟ ಎನ್ನುತ್ತಿರುವ ಬಿಜೆಪಿ ವಿರುದ್ಧ ಜೆಡಿಎಸ್ ನಾಯಕ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಸಕ್ರಿಯವಾಗಿರುವ 16 ಮನೆತನಗಳ ಪಟ್ಟಿ ನೀಡುವ ಮೂಲಕ ಬಿಜೆಪಿಯನ್ನು ‘ಪರಿವಾರ ಪರ್ವತʼ ಎಂದು ವ್ಯಾಖ್ಯಾನಿಸಿದ್ದಾರೆ.
    ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.
    ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ‘ಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ ಎಂದು ಕೇಳಿದ್ದಾರೆ.
    ‘ಅಧಿಕಾರದ ನೆರಳೂ ಕಾಣದೆ ಕಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ. ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ’ ಎಂದಿದ್ದಾರೆ.
    ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು? ಮಿಷನ್‌ ದಕ್ಷಿಣ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
    ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಇದು ಮತ್ತೆ ನಿಮ್ಮ ಅವಗಾಹನೆಗೆ…
    1.ಯಡಿಯೂರಪ್ಪ & ಸನ್ಸ್‌
    2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
    3.ಅಶೋಕ್-ರವಿ
    4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
    5.ಅರವಿಂದ ಲಿಂಬಾವಳಿ-ರಘು
    6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
    7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
    8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
    9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
    10.ಜಾರಕಿಹೊಳಿ ಕುಟುಂಬ
    11.ಕತ್ತಿ ಕುಟುಂಬ
    12.ಜೊಲ್ಲೆ ಕುಟುಂಬ
    13.ಅಂಗಡಿ ಕುಟುಂಬ
    14.ಉದಾಸಿ ಕುಟುಂಬ
    15.ಶ್ರೀರಾಮುಲು ಕುಟುಂಬ
    16.ರೆಡ್ಡಿ ಬ್ರದರ್ಸ್‌’
    ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
    ‘ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ‘ಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು’ ಎಂದು ತಿರುಗೇಟು ನೀಡಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleOTP ಜಗಳ: OLA ಕ್ಯಾಬ್ ಡ್ರೈವರ್‌ನಿಂದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಾಣಹರಣ
    Next Article ಗೃಹಬಳಕೆ ಸಿಲಿಂಡರ್ ದರ ಮತ್ತೆ‌ ಹೆಚ್ಚಳ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_rrer ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    • vavada_cuEt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • seo keisi_lset ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.