ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್
    ಸುದ್ದಿ

    ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: 2023 ರ ಚುನಾವಣೆಯನ್ನು ಯಡಿಯೂರಪ್ಪನವರ ಮಾರ್ಗದರ್ಶನ, ಬೊಮ್ಮಾಯಿಯವರ ನೇತ್ರತ್ವದಲ್ಲೇ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಬೊಮ್ಮಾಯಿಯವರ ಬದಲಾವಣೆ ಇಲ್ಲ. ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವೀಟ್ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಸರ್ಕಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಕಾಂಗ್ರೆಸ್ ಇಂತಹ ಹುನ್ನಾರವನ್ನು ಸೃಷ್ಟಿಸಿ ತನ್ನ ಬೇಳೆ ಬೇಯಿಸಿಕೊಳ್ಳುವ ಕುತಂತ್ರಕ್ಕೆ ಇಳಿದಿದೆ. ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ಜಾಸ್ತಿಯಾಗಿದೆ. ಕೋಳಿವಾಡರಂತಹ ಹಿರಿಯರೇ ಸಿದ್ದರಾಮಯ್ಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಯಾರು ಮುಖ್ಯಮಂತ್ರಿ ಆಗಬೇಕೆಂಬ ಜಗಳ ಅವರಲ್ಲಿದೆ. ಆಂತರಿಕ ಜಗಳ ಮುಚ್ಚಿಡಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡಿದೆ. ಜನರ ಹಾದಿಯನ್ನು ತಪ್ಪಿಸಲು ಕಾಂಗ್ರೆಸ್ ಇಂತಹ ಸುಳ್ಳು ಟ್ವೀಟ್ ಮಾಡಿದೆ ಎಂದಿದ್ದಾರೆ.

    ಇನ್ನು, ಕಾಂಗ್ರೆಸ್ ನ ಯಾವ ನಾಟಕವೂ ನಡಿಯಲ್ಲ. ಕಾಂಗ್ರೆಸ್ ನ ಆಂತರಿಕ ಜಗಳ ಇನ್ನು ಒಂದು ತಿಂಗಳಲ್ಲಿ ಹೊರಬರುತ್ತೆ. ಮುಂದೆ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಯಾರಾದರೊಬ್ಬರು ಕಾಂಗ್ರೆಸ್ ನಿಂದ ಹೊರಬರಬಹುದು. ಸಿದ್ದರಾಮೋತ್ಸವ ನೋಡಿ ಡಿಕೆಶಿ ಮತ್ತು ಖರ್ಗೆ ಕಂಗಲಾಗಿದ್ದಾರೆ. ಇಂತಹ ಉತ್ಸವಗಳಿಂದ ಯಾವುದೇ ರಾಜಕೀಯ ಪರಿವರ್ತನೆ ಮಾಡಲು ಸಾಧ್ಯವಿಲ್ಲ. ಹಣ ಕೊಟ್ಟು ಜನರನ್ನು ತಂದಿದ್ದಾರೆ. ಈ ರೀತಿ ಜನ ಸೇರಿಸಿ ಜಾತ್ರೆ ಮಾಡುವುದಕ್ಕೆ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು. ಪ್ರಸ್ತುತ ನಮ್ಮ ಸರ್ಕಾರವಿದೆ. ಮುಂದಿನ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Politics ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚು
    ಉಗ್ರ ಸಬಾವುದ್ದೀನ್ ಸೆರೆ
    Next Article ಮದುವೆಗೆ ‌ನಿರಾಕರಣೆ ನೊಂದ ಪ್ರೇಮಿಗಳು ನೇಣಿಗೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_ifki ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • 1xbet_gsma ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • FrankThurb ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.