ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ದಾಖಲೆಗೆ ಸಿಎಂ ಸಿದ್ದತೆ
    ಮುಖ್ಯಮಂತ್ರಿಗಳು

    ಬಜೆಟ್ ದಾಖಲೆಗೆ ಸಿಎಂ ಸಿದ್ದತೆ

    vartha chakraBy vartha chakraಫೆಬ್ರವರಿ 6, 2026Updated:ಫೆಬ್ರವರಿ 6, 20266 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ತೆರೆಮರೆಯಲ್ಲಿಯೇ ವಿದ್ಯಮಾನಗಳು ನಡೆಯುತ್ತಿದ್ದರೂ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ.
    ವಿಧಾನಮಂಡಲದ ವರ್ಷದ ಮೊದಲ ಅಧಿವೇಶನ ಮುಗಿಯುತ್ತಿದ್ದಂತೆಯೇ ಬಜೆಟ್ ಸಿದ್ಧತೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭೆಯಲ್ಲಿ ಬರುವ ಮಾರ್ಚ್ 6 ರಂದು ತಮ್ಮ ಕನಸಿನ ಬಜೆಟ್ ಮಂಡಿಸಲು ನಿರ್ಧರಿಸಿದ್ದಾರೆ.
    ರಾಜ್ಯದ ಮಟ್ಟಿಗೆ ಸಿದ್ದರಾಮಯ್ಯ ಈ ಮೂಲಕ ಅತಿ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಮಂತ್ರಿ ಎಂಬ ಖ್ಯಾತಿಗೆ ಪಾತ್ರರಾಗುತ್ತಿದ್ದಾರೆ ಈ ದಾಖಲೆಯ 4.30 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಲಿದ್ದಾರೆ.
    ಈ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಕೆಲವು ಹೊಸ ಯೋಜನೆಗಳನ್ನು ಪ್ರಕಟಿಸಲು ತಯಾರಿ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ತೆರಿಗೆ ಪಾಲಿನಲ್ಲಿ ಕಡಿತ ಮಾಡಿರುವುದು ಜಿಎಸ್‌ಟಿ ಪದ್ಧತಿಯಲ್ಲಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುತ್ತಿರುವ ಆದಾಯ ದೊಡ್ಡ ಪ್ರಮಾಣದಲ್ಲಿ ಖೋತಾ ಆಗಿದೆ ಇದರ ಜೊತೆಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದುಪಡಿಸಿ ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ ಯೋಜನೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣಕ್ಕೆ ಎದುರಾಗಿ ಶೇಕಡ 40ರಷ್ಟು ಸಂಪನ್ಮೂಲ ತೆಗೆದಿರಿಸಬೇಕಾದ ಅನಿವಾರ್ಯತೆಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಂಪನ್ಮೂಲ ಕ್ರೂಡೀಕರಣಕ್ಕೆ ಹೊಸ ಮಾರ್ಗಗಳ ಹುಡುಕಾಟ ಆರಂಭಿಸಿದ್ದಾರೆ.
    ಪ್ರಮುಖವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಅದನ್ನು ಹರಾಜು ಮಾಡುವ ಮೂಲಕ ದೊಡ್ಡ ಪ್ರಮಾಣದ ಸಂಪನ್ಮೂಲ ಸಂಗ್ರಹಿಸಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
    ಮುದ್ರಾಂಕ ಮತ್ತು ನೋಂದಣಿ, ಅಬಕಾರಿ ಹಾಗೂ ಸಾರಿಗೆ ವಲಯದಲ್ಲಿ ಈ ಬಾರಿ ನೀರಿಕ್ಷೆಯಷ್ಟು ಸಂಪನ್ಮೂಲ ಕ್ರೂಡೀಕರಿಸಲು ಸಾಧ್ಯವಾಗಿಲ್ಲ ಎಂಬ ವರದಿ ಪಡೆದುಕೊಂಡಿರುವ ಅವರು ಮುಂದಿನ ಆರ್ಥಿಕ ವರ್ಷದಲ್ಲಿ ಈ 3 ವಲಯದಲ್ಲಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಶೇಷ ಗಮನ ಹರಿಸಿದ್ದಾರೆ.
    ಬಜೆಟ್ ತಯಾರಿಗೆ ಸಿದ್ಧತೆ ಆರಂಭಿಸಿರುವ ಅವರು ಈಗಾಗಲೇ ಪ್ರವಾಸೋದ್ಯಮ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ ಇಲಾಖೆ ಒಳಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋ ಪ್ರಯಾಣ ದರ ಇನ್ನಷ್ಟು ದುಬಾರಿ
    Next Article ಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino spinmama spielen ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldPak ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • seo blog_yeSt ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.