ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ : ಕಾರ್ಯಕರ್ತೆಗೆ ಗಾಯ
    ಸುದ್ದಿ

    ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ : ಕಾರ್ಯಕರ್ತೆಗೆ ಗಾಯ

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಕುಕ್ಕರ್ ಸ್ಪೋಟಗೊಂಡು ಅಂಗನವಾಡಿ ಕಾರ್ಯಕರ್ತೆ ಗಾಯಗೊಂಡಿರುವ ಘಟನೆ ನಡೆದಿದೆ.
    ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಿರುಮಣಿ ವೃತ್ತದ ಕ್ಯಾತಗಾನಚರ್ಲು ಎರಡನೇ ಅಂಗನವಾಡಿ ಕೇಂದ್ರದಲ್ಲಿ ಕುಕ್ಕರ್ ಸ್ಪೋಟಗೊಂಡಿದ್ದು, ಅಂಗನವಾಡಿ ಕಾರ್ಯಕರ್ತೆ ಚಿಟ್ಟಿ ಎಂಬಾಕೆಗೆ ಸುಟ್ಟ ಗಾಯಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಘಟನೆ ನಡೆದು ಸುಮಾರು ಮೂರ್ನಾಲ್ಕು ದಿನ ಕಳೆದಿದೆಯಾದರೂ ಸಂಬಂಧಿಸಿದ ಸಿಡಿಪಿಓ ನಾರಾಯಣ್ ಹಾಗು ಮೇಲ್ವಿಚಾರಕಿ ವಿಜಯಲಕ್ಷ್ಮಿ ಅವರು ಸೌಜನ್ಯಕ್ಕೂ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.
    ತಾಲೂಕಿನ ತಿರುಮಣಿ ವೃತ್ತದಲ್ಲಿ ಸುಮಾರು 22 ಅಂಗನವಾಡಿ ಕೇಂದ್ರಗಳಿದ್ದು ಅವುಗಳಲ್ಲಿ 45 ಮಂದಿ ಕಾರ್ಯಕರ್ತರು ಮತ್ತು ಸಹಾಯಕಿಯರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.
    ಇತ್ತೀಚೆಗೆ ತಿರುಮಣಿಯ ವೃತ್ತದ ಕ್ಯಾತಗಾನ ಚರ್ಲು ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಕರ್ತವ್ಯಕ್ಕೆ ಗೈರಾಗಿದ್ದ ಕಾರಣ ಕಾರ್ಯಕಾರ್ಯಕರ್ತೆ ಚಿಟ್ಟಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಕುಕ್ಕರ್ ಸ್ಪೋಟಗೂಂಡಿದೆ. ಸದರಿ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕಿ ಕಳೆದ ಎರಡು ತಿಂಗಳಿನಿಂದ ಕೆಲಸಕ್ಕೆ ಬಾರದಿದ್ದರೂ ಸಂಬಳ ನೀಡಿದ್ದಾರೆ ಎಂಬುದು ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ.

    Verbattle
    Verbattle
    Verbattle
    tumkur ಆರೋಗ್ಯ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯ ಮುಸ್ಕಾನ್ ಬೆಂಬಲಿಸಿದ್ದ ಅಲ್-ಖೈದಾ ಮುಖ್ಯಸ್ಥ ಜವಾಹಿರಿ ಇನ್ನಿಲ್ಲ
    Next Article ವಿಜಯ ಸಂಕೇಶ್ವರ ಜೀವನಾಧಾರಿತ ಸಿನೆಮ ವಿಜಯಾನಂದ ಟೀಸರ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Baaqlr ರಲ್ಲಿ ಹೆಬ್ಬಾರ್, ಸೋಮಶೇಖರ್ ಗೆ ಬಿಜೆಪಿ ಗೇಟ್ ಪಾಸ್.
    • Jeffreyessen ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.