ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತರಿಗೆ ಭೂಮಿ ಗುತ್ತಿಗೆ…
    ಸುದ್ದಿ

    ರೈತರಿಗೆ ಭೂಮಿ ಗುತ್ತಿಗೆ…

    vartha chakraBy vartha chakraಜುಲೈ 4, 2022Updated:ಜುಲೈ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದ ವಿವಿಧೆಡೆ ಕಂದಾಯ ಭೂಮಿಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸರ್ಕಾರಿ ಜಮೀನುಗಳನ್ನು ಗುತ್ತಿಗೆಗೆ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್. ಅಶೋಕ ವಾಣಿಜ್ಯ ಬೆಳೆ ಬೆಳೆಯುವ ಕೃಷಿಕರು ಸುಮಾರು ಒಂದು ಲಕ್ಷ ಎಕರೆಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಜಮೀನುಗಳನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತಂದು ಈ ಜಮೀನುಗಳನ್ನು ಅವರಿಗೆ ದೀರ್ಘಾವಧಿಗೆ ಗುತ್ತಿಗೆಗೆ ನೀಡಲು ಅವಕಾಶ ಕಲ್ಪಿಸಲಾಗುವುದು. ಈ ತಿಂಗಳಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು’ ಎಂದರು.
    ಚಿಕ್ಕಮಗಳೂರು ಜಿಲ್ಲೆಯಲ್ಲಿ 45,000 ಎಕರೆ, ಹಾಸನ ಜಿಲ್ಲೆಯಲ್ಲಿ 30,000 ಎಕರೆ ಮತ್ತು ಕೊಡಗು ಜಿಲ್ಲೆಯಲ್ಲಿ 9,000 ಎಕರೆ ಸರ್ಕಾರಿ ಜಮೀನುಗಳನ್ನು ವಾಣಿಜ್ಯ ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಗುತ್ತಿಗೆಗೆ ನೀಡುವ ಮೂಲಕ ಈ ಜಮೀನುಗಳ ಮೇಲಿನ ಸರ್ಕಾರದ ಹಕ್ಕನ್ನು ಖಾತರಿಪಡಿಸಲಾಗುವುದು ಎಂದು ತಿಳಿಸಿದರು.
    6 ಲಕ್ಷ ಹೆಕ್ಟೇರ್ ಸರ್ಕಾರಿ ಜಮೀನು ಶೀಘ್ರದಲ್ಲಿ ಡೀಮ್ಡ್ ಅರಣ್ಯದ ವ್ಯಾಪ್ತಿಯಿಂದ ಹೊರ ಬರಲಿವೆ. ಅವುಗಳನ್ನು ಶಾಲೆ, ಕಾಲೇಜು, ಆಸ್ಪತ್ರೆ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಆದ್ಯತೆ ಮೇಲೆ ಹಂಚಿಕೆ ಮಾಡಲಾಗುವುದು ಎಂದರು.
    ತಜ್ಞರ ತಂಡದಿಂದ ಅಧ್ಯಯನ:
    ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗದಲ್ಲಿ ಪದೇ ಪದೇ ಭೂಕಂಪನ ಆಗುತ್ತಿರುವ ಪ್ರದೇಶದಲ್ಲಿ ಹೈದರಾಬಾದ್ ನ ತಜ್ಞರ ತಂಡದಿಂದ ಅಧ್ಯಯನ ನಡೆಸಲಾಗುವುದು. ಈ ತಂಡವು ಒಂದು ವಾರ ಆ ಭಾಗದಲ್ಲಿ ವಾಸ್ತವ್ಯ ಹೂಡಿ ಅಧ್ಯಯನ ನಡೆಸಲಿದೆ ಎಂದು ಹೇಳಿದರು.
    ‘ನಾನು ಕೂಡ ಅಧಿಕಾರಿಗಳ ತಂಡದೊಂದಿಗೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗಕ್ಕೆ ಭೇಟಿನೀಡುತ್ತೇನೆ. ಒಂದು ದಿನ ಅಲ್ಲಿಯೇ ವಾಸ್ತವ್ಯ ಮಾಡಿ, ಪರಿಸ್ಥಿತಿ ಅವಲೋಕಿಸುತ್ತೇನೆ’ ಎಂದರು.

    Verbattle
    Verbattle
    Verbattle
    Government ವಾಣಿಜ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪೌರ ಕಾರ್ಮಿಕರ ಧರಣಿಯಲ್ಲಿ ಜಮೀರ್..
    Next Article ಬೆಂಗಳೂರಲ್ಲಿ ಆಲದ ಮರದ ರೆಂಬೆ 7 ಜನರಿಗೆ ಗಾಯ, ತಾಯಿ-ಮಗು ಸ್ಥಿತಿ ಗಂಭೀರ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Andrewhooca ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Tylermem ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.