ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶುಕ್ರವಾರ ಹಾರಲಿದೆ ಗಾಳಿಪಟ..
    ಸುದ್ದಿ

    ಶುಕ್ರವಾರ ಹಾರಲಿದೆ ಗಾಳಿಪಟ..

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯೋಗರಾಜ್‌ ಭಟ್‌ ನಿರ್ದೇಶನದ ʼಗಾಳಿಪಟ-2ʼ ಚಿತ್ರದ ಬಹು ನಿರೀಕ್ಷಿತ ಟ್ರೇಲರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ. ಚಿತ್ರದ ಮೇಲಿನ ಪ್ರೇಕ್ಷಕರ ನಿರೀಕ್ಷೆಯನ್ನು ಚಿತ್ರದ ಹಾಡು ಹಾಗು ಕ್ಯಾರೆಕ್ಟರ್ ಟೀಸರ್‌ ದುಪ್ಪಟ್ಟುಗೊಳಿಸಿದೆ.
    ಹೊಸ ಬಗೆಯ ಕಥೆಯಿಂದ ʼಗಾಳಿಪಟ-2ʼ ಗಮನ ಸೆಳೆಯುತ್ತಿದೆ. ‌ನೀನು ಬಗೆಹರಿಯದ ಹಾಡುʼ, ʼದೇವ್ಲೆ ದೇವ್ಲೆʼ, ʼಎಕ್ಸಾಂ ಹಾಡುʼ ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದುಕೊಂಡು ಸೂಪರ್‌ ಹಿಟ್‌ ಸಾಲಿಗೆ ಸೇರಿದೆ.
    ʼನೀರುಕೋಟೆʼ ಎಂಬ ಊರಿನಲ್ಲಿ ನಡೆಯುವ ಮೂರು ಜನರ ಸ್ನೇಹಿತರ ಬದುಕಿನ ಕಹಾನಿಯನ್ನು ಹಾಸ್ಯ, ಭಾವನೆ ತುಂಬಿದ ಸಂಭಾಷಣೆ ಹಾಗು ಜೀವನ ಪಾಠವನ್ನು ಹೇಳುವ ಮೇಷ್ಟ್ರ ಮೂಲಕ ಯೋಗರಾಜ್‌ ಭಟ್‌ ಟ್ರೇಲರ್‌ ನಲ್ಲಿ ಹೇಳಿದ್ದಾರೆ.
    ʼಗಾಳಿಪಟʼದಲ್ಲಿ ಬೇಟೆಗಾರನಾಗಿದ್ದ ಅನಂತ್‌ ನಾಗ್‌ ಇಲ್ಲಿ ಕನ್ನಡ ಮೇಷ್ಟ್ರು ಕಿಶೋರ್‌ ಆಗಿದ್ದಾರೆ. ಇವರ ಸ್ಕೂಲಿಗೆ ಬರುವ ಮೂವರು ವಿದ್ಯಾರ್ಥಿಗಳು, ಒಬ್ಬ ತುಂಟ ಗಣಿ, ಮತ್ತೊಬ್ಬ ಕೋಪಿಷ್ಟ ದಿಗಿ, ಇನ್ನೊಬ್ಬ ಶಾಂತ ಸ್ವಭಾವದ ಭೂಶಿ. ಈ ಮೂರು ಜನರ ಬಾಳಿನ ಕಥೆಯನ್ನು ʼಗಾಳಿಪಟ-2ʼ ವಿನ ಟ್ರೇಲರ್‌ ನಲ್ಲಿ ಝಲಕ್‌ ಬಿಟ್ಟಿದ್ದಾರೆ.
    ಇನ್ನು ಗಾಳಿಪಟ ಮೊದಲ ಭಾಗದ ಮೆಲುಕು ಟ್ರೇಲರ್‌ ನಲ್ಲಿದೆ. ಮುಗಿಲುಪೇಟೆ ಊರಿನ ಹಿನ್ನೆಲೆಯೂ ಚಿತ್ರದಲ್ಲಿರಲಿದೆ ಎನ್ನುವುದನ್ನು ಇಲ್ಲಿ ತೋರಿಸಲಾಗಿದೆ.
    ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ, ಸಂಯುಕ್ತ ಮೆನನ್‌, ವೈಭವಿ ಶಾಂಡಿಲ್ಯ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಪದ್ಮಜಾ ರಾವ್‌,ಶ್ರೀನಾಥ್‌, ಪ್ರಕಾಶ್‌ ತುಮಿನಾಡು ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Entertainment News ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ- ಎನ್ ಡಿ ಎ ತೊರೆದ ನಿತೀಶ್ ಕುಮಾರ್
    Next Article ಉಗ್ರಂ ರೀಮೇಕ್ ಮೂಲಕ ಮರಾಠಿ ಚಿತ್ರರಂಗ ಪ್ರವೇಶಿಸಿದ ಶಾನ್ವಿ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Javierfup ರಲ್ಲಿ ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    • Peterwaide ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Carminenoula ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.