Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ
    ಸುದ್ದಿ

    ಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗದಗ: ನರಗುಂದ ರೈತ ಬಂಡಾಯ ದೇಶದ ಗಮನ ಸೆಳೆದ ಚಳುವಳಿಯಾಗಿದೆ. ರೈತ ಹೋರಾಟದಲ್ಲಿ ಹುತಾತ್ಮ ರಾರ ರೈತರ ಸ್ಮರಣೆಗಾಗಿ ಪ್ರತಿ ವರ್ಷ ರೈತ ಹುತಾತ್ಮ ದಿನಾಚಣೆ ಆಚರಿಸಲಾಗುತ್ತದೆ. ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ಹುತಾತ್ಮ ದಿನಾಚರಣೆಯಲ್ಲಿ ಹೈಡ್ರಾಮಾ ನಡೆಯಿತು.
    ಸ್ಮಾರಕಕ್ಕೆ ಸಚಿವ ಸಿ.ಸಿ. ಪಾಟೀಲ ಮಾಲಾರ್ಪಣೆ ಮಾಡಲು ಬಂದಾಗ ತಳ್ಳಾಟ ನೂಕಾಟ ನಡೆಯಿತು.
    ನರಗುಂದ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ವೀರಗಲ್ಲಿಗೆ ಸಚಿವ ಸಿ.ಸಿ. ಪಾಟೀಲ್ ಮಾಲಾರ್ಪಣೆ ಮಾಡಲು ಬಂದಿದ್ದರು.
    1980ರಲ್ಲಿ ನಡೆದ ನರಗುಂದ ರೈತ ಬಂಡಾಯದ ಹುತಾತ್ಮರ ಸ್ಮರಣಾರ್ಥ ವೀರಗಲ್ಲು ನಿರ್ಮಿಸಲಾಗಿದೆ.
    ವೀರಗಲ್ಲು ಸ್ಮಾರಕ ನಿರ್ಮಾಣ ಮಾಡಬೇಕೆಂದು ಬಹಳಷ್ಟು ವರ್ಷದಿಂದ ರೈತರ ಒತ್ತಾಯಿಸುತ್ತಿದ್ದಾರೆ. ಇಂದು ಹುತಾತ್ಮ ದಿನಾಚರಣೆಯಲ್ಲಿ ವೀರಗಲ್ಲು ನಿರ್ಮಾಣಕ್ಕೆ ರೈತರು ಪಟ್ಟು ಹಿಡಿದಿದರು.
    ಈ ಬಗ್ಗೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಲು ರೈತರು‌ ಮುಂದಾಗಿದ್ರು. ಇದೇ ವೇಳೆ ವೀರಗಲ್ಲಿಗೆ ಗೌರವ ಸಲ್ಲಿಸಲು ಸಚಿವ ಸಿ.ಸಿ. ಪಾಟೀಲ ಕೂಡ ಬಂದರು. ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಮುಂದಾದ ಸಚಿವ ಸಿ.ಸಿ. ಪಾಟೀಲರಿಗೆ ರೈತರು ಮಾಲಾರ್ಪಣೆ ಮಾಡಲು ಅವಕಾಶ ನೀಡಲಿಲ್ಲ. ಇದರಿಂದ ರೈತರು ಹಾಗು ಸಿ.ಸಿ. ಪಾಟೀಲರ ಬೆಂಬಲಿಗರ ಮಧ್ಯೆ ನೂಕಟ ತಳ್ಳಾಟ ನಡೆಯಿತು. ನೂಕು ನುಗ್ಗಲ ಮಧ್ಯೆಯೇ ಸಚಿವ ಪಾಟೀಲ್ ವೀರಗಲ್ಲಿಗೆ ಮಾಲಾರ್ಪಣೆ ಮಾಡಿದರು.
    ಈ ಗಲಾಟೆ ಗದ್ದಲ ನಡುವೆಯೇ ವೀರಗಲ್ಲಿಗೆ ಗೌರವ ಸಲ್ಲಿಸಿ ಸಿ.ಸಿ. ಪಾಟೀಲ್ ಮನೆಗೆ ನಡೆದರು.

    gadaga hubli
    Share. Facebook Twitter Pinterest LinkedIn Tumblr Email WhatsApp
    Previous Articleವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳ ಬಂದ ನೂತನ ಕುಲಪತಿ
    Next Article ಋಣ ತೀರಿಸುವ ಸಮಯ ಬಂದಿದೆ…!
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Новости ರಲ್ಲಿ ಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    • Jamesfluts ರಲ್ಲಿ Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • mostbet_uuki ರಲ್ಲಿ ಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe