Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala
    Viral

    ಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala

    vartha chakraBy vartha chakraಫೆಬ್ರವರಿ 20, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕೇರಳದ (Kerala) ವಯನಾಡಿನಲ್ಲಿ ಆನೆ ದಾಳಿಗೆ ರೈತನೊಬ್ಬ ಮೃತಪಟ್ಟಿದ್ದರು.ಮೃತ ರೈತನ ಕುಟುಂಬಕ್ಕೆ ಕರ್ನಾಟಕ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಅದರಲ್ಲೂ ಈ ಕುರಿತಂತೆ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದು ಬಿಜೆಪಿ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.
    ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ದಂತರಹಿತ ಗಂಡು (ಮಕನಾ) ಆನೆಯನ್ನು ನವೆಂಬರ್ 30, 2023 ರಂದು ಸೆರೆಬಹಿಡಿಯಲಾಗಿತ್ತು. ನಂತರ ಈ ಆನೆಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

    ಈ ಆನೆಯು ಸುಮಾರು ಎರಡು ತಿಂಗಳ ನಂತರ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಫೆಬ್ರವರಿ 10 ರ ಬೆಳಗ್ಗೆ ವಯನಾಡು ಜಿಲ್ಲೆಯ ಬೇಗೂರಿನ ಚತಿಗಡದಲ್ಲಿ ಈ ಆನೆಯೊಂದಿಗೆ ಸಂಘರ್ಷದ ಘಟನೆಯಲ್ಲಿ ಶ್ರೀ ಅಜೀಶ್ ಅವರು ಪ್ರಾಣ ಕಳೆದುಕೊಂಡಿದ್ದರು. ಶ್ರೀ ಅಜೀಶ್ ರವರ ಸಾವಿಗೆ ಪರಿಹಾರವಾಗಿ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಕನಾ೯ಟಕದ ಸರ್ಕಾರವನ್ನು ಕೋರಿತ್ತು.ಜೊತೆಗೆ ವಯನಾಡು ಸಂಸದ ರಾಹುಲ್ ಗಾಂಧಿ ಕೂಡಾ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ವಯನಾಡಿಗೆ ಭೇಟಿ ಕೊಟ್ಟು ಕುಟುಂಬಸ್ಥರನ್ನು ಸಂತೈಸಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿಗಳೊಂದಿಗೆ ಚಚಿ೯ಸಿ,ಆನೆದಾಳಿಯಲ್ಲಿ ಮೃತಪಟ್ಟ ಅಜೀಶ್ ಅವರ ಕುಟುಂಬಕ್ಕೆ ಪರಿಹಾರ ಬಿಡುಗಡೆಗೆ ಆದೇಶಿಸಿದ್ದರು.
    ಪರಿಹಾರ ಬಿಡುಗಡೆಯಾದ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿಹಾರ ಘೋಷಣೆ ಮಾಡಿರುವ ಕುರಿತು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿಯವರೆ, ನಿಮ್ಮ ಸಲಹೆ ಮೇರೆ ಕರ್ನಾಟಕ ಸರ್ಕಾರ ವಯನಾಡಿನಲ್ಲಿ ಆನೆದಾಳಿಗೆ ಮೃತಪಟ್ಟಿರುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
    ನಿಮ್ಮ ಸಲಹೆಯನ್ನು ವೇಣುಗೋಪಾಲ್ ಅವರ ದೂರವಾಣಿ ಕರೆ ಮೂಲಕ ನನಗೆ ತಿಳಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿದ ನಂತರ ಸಂತ್ರಸ್ತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಬರೆದಿದ್ದಾರೆ. ರೈತನನ್ನು ಕೊಂದಿದ್ದ ಆನೆ ಹಾಸನದ ಬೇಲೂರಿನಿಂದ ಸೆರೆ ಹಿಡಿದು ಬಂಡೀಪುರದಲ್ಲಿ ಬಿಟ್ಟಿದ್ದ ಟಸ್ಕರ್ ಆನೆ ಎಂದು ತಿಳಿಸಿದ್ದಾರೆ.

    ಸಚಿವರ ಈ ನಿರ್ಧಾರ ಬಿಜೆಪಿ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ. ಸರ್ಕಾರದ ನಿಲುವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಬೇರೆ ರಾಜ್ಯದಲ್ಲಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರ್ಕಾರ 15 ಲಕ್ಷ ಪರಿಹಾರ ಘೋಷಣೆ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇರಳದ ಸಂಸದ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ನಿರ್ದೇಶನದ ಮೇರೆಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಈ ಸರ್ಕಾರಕ್ಕೆ ಕರ್ನಾಟಕದಲ್ಲಿ ಆತ್ಮಹತ್ಯೆಗೆ ಶರಣಾದ ರೈತರಿಗೆ ನೀಡಲು ಪರಿಹಾರ ಹಣ ಇಲ್ಲ, ರಾಜಕೀಯ ಕಾರಣಕ್ಕೆ ಕೇರಳದವರಿಗೆ ಪರಿಹಾರವೇ? ಘೋಷಣೆ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

    Government Karnataka kerala News Politics ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding
    Next Article BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    13 ಪ್ರತಿಕ್ರಿಯೆಗಳು

    1. ub7rf on ಜೂನ್ 6, 2025 2:59 ಫೂರ್ವಾಹ್ನ

      cheap clomid without rx how can i get generic clomid no prescription can you buy generic clomid without rx clomid tablets price uk cost of generic clomiphene prices buying cheap clomid price how to buy clomiphene without prescription

      Reply
    2. buy cialis from canada on ಜೂನ್ 9, 2025 11:50 ಅಪರಾಹ್ನ

      Thanks an eye to sharing. It’s first quality.

      Reply
    3. disulfiram reaction flagyl on ಜೂನ್ 11, 2025 6:05 ಅಪರಾಹ್ನ

      Greetings! Utter productive suggestion within this article! It’s the scarcely changes which liking obtain the largest changes. Thanks a quantity in the direction of sharing!

      Reply
    4. 1su38 on ಜೂನ್ 19, 2025 5:16 ಫೂರ್ವಾಹ್ನ

      order inderal 10mg pills – order methotrexate generic purchase methotrexate pill

      Reply
    5. g1f93 on ಜೂನ್ 22, 2025 2:05 ಫೂರ್ವಾಹ್ನ

      cheap amoxil tablets – buy valsartan 160mg online cheap order ipratropium 100 mcg generic

      Reply
    6. lnxaj on ಜೂನ್ 24, 2025 5:04 ಫೂರ್ವಾಹ್ನ

      order azithromycin online – bystolic for sale online nebivolol buy online

      Reply
    7. nc77g on ಜೂನ್ 26, 2025 1:03 ಫೂರ್ವಾಹ್ನ

      augmentin order online – https://atbioinfo.com/ where can i buy acillin

      Reply
    8. 96zqn on ಜೂನ್ 27, 2025 5:07 ಅಪರಾಹ್ನ

      order esomeprazole generic – https://anexamate.com/ nexium pills

      Reply
    9. lh4f8 on ಜೂನ್ 29, 2025 2:37 ಫೂರ್ವಾಹ್ನ

      buy warfarin 2mg generic – https://coumamide.com/ generic cozaar 25mg

      Reply
    10. uded7 on ಜುಲೈ 1, 2025 12:18 ಫೂರ್ವಾಹ್ನ

      order meloxicam 7.5mg generic – tenderness purchase meloxicam for sale

      Reply
    11. jqggp on ಜುಲೈ 2, 2025 9:09 ಅಪರಾಹ್ನ

      purchase prednisone pills – aprep lson deltasone 5mg brand

      Reply
    12. 6691k on ಜುಲೈ 3, 2025 11:58 ಅಪರಾಹ್ನ

      buy ed pills medication – fastedtotake.com top ed pills

      Reply
    13. isqw3 on ಜುಲೈ 9, 2025 5:31 ಅಪರಾಹ್ನ

      brand forcan – https://gpdifluca.com/# brand fluconazole 100mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 61eo9 ರಲ್ಲಿ ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
    • bxbdt ರಲ್ಲಿ ದಯಾನಂದ – ಬೆಂಗಳೂರು ಕಮಿಷನರ್
    • va07p ರಲ್ಲಿ ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe