ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    Trending

    ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

    vartha chakraBy vartha chakraನವೆಂಬರ್ 9, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.9 – ರಾಜ್ಯದ ವಿದ್ಯುತ್ ಕ್ಷಾಮಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ರಾಜ್ಯ ಸರ್ಕಾರ ಜಲ ವಿದ್ಯುತ್‌, ಸೋಲಾರ್‌ ಸೇರಿದಂತೆ 15 ಸಾವಿರ ಕೋಟಿ ರೂಪಾಯಿ ಮೊತ್ತದ 2270 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.
    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ ನತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಪರಸ್ಪರ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದರು.

    ಇದಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌, ರಾಜ್ಯ ವಿದ್ಯುತ್ ಸ್ವಾವಲಂಬಿ ಯಾಗುವ ನಿಟ್ಟಿನಲ್ಲಿ ಅನೇಕ ‌ಕ್ರಮಗಳಿಗೆ ಮುಂದಾಗಿದೆ.ನಮ್ಮಲ್ಲಿ ಲಭ್ಯವಿರುವ ಮೂಲಗಳಿಂದ ವಿದ್ಯುತ್ ಉತ್ಪಾದಿಸಿ ಕೊರತೆ ನೀಗಿಸಲು ಪ್ರಯತ್ನ ನಡೆಸಲಾಗಿದೆ ಎಂದು ಹೇಳಿದರು.
    ಈ ಕುರಿತು ಕೇಂದ್ರ ಇಂಧನ ಸಚಿವ ಆರ್‌.ಕೆ.ಸಿಂಗ್‌ ಹಾಗೂ ಟಿಎಚ್‌ಡಿಸಿಎಲ್‌ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ. ಬಿಷ್ಣೋಯ್‌ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಲಾಗಿತ್ತು. ಒಪ್ಪಂದದಂತೆ ಕದ್ರಾ ಜಲಾಶಯದಲ್ಲಿ 100 ಮೆಗಾವಾಟ್‌ ಸಾಮರ್ಥ್ಯದ ‘ಫ್ಲೋಟಿಂಗ್‌ ಸೋಲಾರ್‌’, 170 ಮೆಗಾವಾಟ್‌ ಸಾಮರ್ಥ್ಯದ ನೆಲದಡಿಯ ವಿದ್ಯುತ್‌ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಸ್ಥಾವರ, ವಾರಾಹಿಯಲ್ಲಿ 1,500 ಮೆಗಾವಾಟ್‌ ಸಾಮರ್ಥ್ಯದ ‘ಪಂಪ್ಡ್‌ ಸ್ಟೋರೇಜ್‌’ ಘಟಕ ಸ್ಥಾಪನೆ ಮಾಡಲಾಗುವುದು ಎಂದು ವಿವರಿಸಿದರು.

    ಬೀದರ್‌ನಲ್ಲಿ 500 ಮೆಗಾವಾಟ್‌ ಸಾಮರ್ಥ್ಯದ ಸೋಲಾರ್ ಪಾರ್ಕ್‌ ಸ್ಥಾಪಿಸಲು ಕ್ರೆಡಲ್ ಸಂಸ್ಥೆ ಹಾಗೂ ಟಿಎಚ್‌ಡಿಸಿಎಲ್‌ ಮಧ್ಯೆ ಪ್ರತ್ಯೇಕ ಒಪ್ಪಂದ ಮಾಡಿಕೊಳ್ಳಲಾಯಿತು ಎಂದರು ಕೇಂದ್ರ ಸರ್ಕಾರದ ಟಿಎಚ್‌ಡಿಸಿಎಲ್‌ ಜತೆ ಮಾಡಿಕೊಂಡಿರುವ ಈ ಒಪ್ಪಂದ ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ಪೂರೈಸಲು, ಕೊರತೆ ನೀಗಿಸಲು ಸಹಕಾರಿಯಾಗಲಿದೆ. ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಯೋಜನೆಯ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು.

    Verbattle
    Verbattle
    Verbattle
    Government Karnataka Politics Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಕಾಂತರಾಜು ವರದಿಗೆ ಲಿಂಗಾಯತರ ವಿರೋಧ | Kantharaj Panel Report
    Next Article ಬಾಂಗ್ಲಾ ವಲಸಿಗರ ಅಕ್ರಮ ಚಟುವಟಿಕೆಗಳ ವಿರಾಟ್ ಜಾಲ | Bangladeshi Immigrants
    vartha chakra
    • Website

    Related Posts

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    7 ಪ್ರತಿಕ್ರಿಯೆಗಳು

    1. Odxmak on ಫೆಬ್ರವರಿ 15, 2026 4:37 ಅಪರಾಹ್ನ

      mcluck Missouri mcluckcasinogm mcluck Connecticut

      Reply
    2. Wuavca on ಫೆಬ್ರವರಿ 17, 2026 1:40 ಅಪರಾಹ್ನ

      wow vegas casino online brings the attractiveness of Vegas unalloyed to your logo as a trusted social casino with all through 1,500 games. Featuring the best gratifying offers and regular promotions, it’s best in return players seeking high jinks without economic risk.

      Reply
    3. Wdcqax on ಫೆಬ್ರವರಿ 18, 2026 7:40 ಅಪರಾಹ್ನ

      Ignite sparks of joy with every successful wager. In coins crown casino, seasonal promotions keep things fresh. Sign up and let the wins flow!

      Reply
    4. Ythlyb on ಫೆಬ್ರವರಿ 20, 2026 9:35 ಅಪರಾಹ್ನ

      Sweet Bonanza combines eye-popping visuals with high-volatility excitement that sweet bonanza 1000 demo keeps players coming back. Free spins round loaded with up to 100x multipliers = pure adrenaline. Join the candy craze!

      Reply
    5. Lijniq on ಫೆಬ್ರವರಿ 25, 2026 4:30 ಫೂರ್ವಾಹ್ನ

      Ride the buffalo wave to wealth. free buffalo slots triggers multiplier magic, retriggers, and life-altering jackpots. Spin now!

      Reply
    6. Vlrptb on ಫೆಬ್ರವರಿ 27, 2026 8:34 ಫೂರ್ವಾಹ್ನ

      Ready for casino fun with real rewards? macumba free Sweeps Coins bonus lets you start winning immediately. Sign up and spin!

      Reply
    7. Ympbgt on ಮಾರ್ಚ್ 1, 2026 3:10 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake bitcoin casino most deposits. Play your way.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kozzfq ರಲ್ಲಿ ಕೋಳಿ ಆಕಾರದ ಬೃಹತ್ ಹೋಟೆಲ್
    • ShumoizolyaciyaDverejnub ರಲ್ಲಿ ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    • Khgaoy ರಲ್ಲಿ ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.