Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಕ್ತ ಸಂಬಂಧದಲ್ಲಿಯೇ ಮದುವೆ; ಕರ್ನಾಟಕಕ್ಕೆ ಎರಡನೇ ಸ್ಥಾನ
    ವಿಶೇಷ ಸುದ್ದಿ

    ರಕ್ತ ಸಂಬಂಧದಲ್ಲಿಯೇ ಮದುವೆ; ಕರ್ನಾಟಕಕ್ಕೆ ಎರಡನೇ ಸ್ಥಾನ

    vartha chakraBy vartha chakraಮೇ 26, 2022Updated:ಮೇ 27, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email


    ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ 15-49 ವರ್ಷ ಮಹಿಳೆಯರಲ್ಲಿ ರಕ್ತಸಂಬಂಧಗಳಲ್ಲಿ ವಿವಾಹವಾದವರ ಪೈಕಿ ಎರಡನೇ ಅಧಿಕ ಶೇಕಡಾವಾರು ಮಹಿಳೆಯರನ್ನು ಕರ್ನಾಟಕ ಹೊಂದಿದೆ.
    ರಾಜ್ಯದಲ್ಲಿ ಸುಮಾರು 27ಶೇಕಡಾ ಮಹಿಳೆಯರು ಸೋದರ ಸಂಬಂಧಿಗಳು, ಮಾವಂದಿರು ಹಾಗೆಯೇ ಬಾವಂದಿರ ಜೊತೆ ಮದುವೆ ಆಗಿದ್ದಾರೆ. ಈ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದು 28ಶೇಕಡಾ ಪ್ರಮಾಣವನ್ನು ಹೊಂದಿದೆ. ದೇಶದ ಒಟ್ಟು ಪ್ರಮಾಣ ಶೇಕಡಾ 11ಕ್ಕಿಂತ ಕಡಿಮೆಯಿದೆ.
    ಕರ್ನಾಟಕದ ಅಂಕಿ ಅಂಶಗಳ ಪ್ರಕಾ 9.6 ಶೇಕಡಾ ಮಹಿಳೆಯರು ತಂದೆಯ ಕಡೆಯ ಮೊದಲ ಸೋದರಸಂಬಂಧಿಯನ್ನು ವಿವಾಹವಾದರೆ, 3.9ಶೇಕಡಾ ತಾಯಿಯ ಕಡೆಯ ಮೊದಲ ಸೋದರ ಸಂಬಂಧಿಯನ್ನು ವಿವಾಹವಾಗಿದ್ದಾರೆ. ಈ ಪೈಕಿ 0.5 ಶೇಕಡಾ ಎರಡನೇ ಸೋದರ ಸಂಬಂಧಿಯನ್ನು ಹಾಗು 0.2 ಶೇಕಡಾ ಸೋದರ ಮಾವನನ್ನು ಮತ್ತು 2.5 ಶೇಕಡಾರ್ತ ಸಂಬಂಧದಲ್ಲಿ ಮದುವೆಯಾಗಿದ್ದಾರೆ. ಅದರಲ್ಲಿ 0.1 ಶೇಕಡಾ ತಮ್ಮ ಬಾವನನ್ನೇ ವರಿಸಿದ್ದಾರೆ.
    ವೈದ್ಯರು ಹೇಳುವ ಹಾಗ ರಕ್ತ ಸಂಬಂಧದಲ್ಲಿಯೇ ವಿವಾಹವಾಗುವುದರಿಂದ ಅಪಾಯಗಳಿವೆ. ಇದರಿಂದ ಹುಟ್ಟುವ ಮಕ್ಕಳು ದೋಷಗಳನ್ನು ಹೊಂದಿರಬಹುದು ಹಾಗೆಯೇ ಅನುವಂಶಿಕ ಕಾಯಿಲೆಗಳ ಜೊತೆಗೆ ಹುಟ್ಟಬಹುದು. ಸಾಮಾನ್ಯವಾಗಿ ಈ ತೆರನಾದ ವಿವಾಹದಿಂದ ಹುಟ್ಟಿದ ಮಕ್ಕಳಲ್ಲಿ ಸಾಮಾನ್ಯವಾಗಿ ಥಲಸ್ಸೆಮಿಯಾ ಅಸ್ವಸ್ಥತೆ ಕಂಡುಬರುತ್ತದೆ. ಜೊತೆಗೆ ಬೆನ್ನು ಮೂಳೆಯ ಸ್ನಾಯುವಿನ ಕ್ಷೀಣತೆ ಕೂಡಾ ಕಾಣಿಸಿಕೊಳ್ಳಬಹುದು. ಇದು ತಂದೆತಾಯಿ ಇಬ್ಬರಲ್ಲೂ ಒಂದೇ ತೆರನಾದ ರೂಪಾಂತರಿತ ಆಲೀಲ್‍ಜೀನ್‍ಗಳಿಂದಾಗಿ ಉಂಟಾಗುತ್ತದೆ.
    ಪರಿಣಿತರ ಪ್ರಕಾರ ಸುಮಾರು 5ಶೇಕಡಾ ರಕ್ತಸಂಬಂಧಿ ದಂಪತಿಗಳಲ್ಲಿ ಪೂರ್ವಜರ ಕಾರಣದಿಂದಾಗಿ, ದಂಪತಿಗಳು ಸಾಮಾನ್ಯ ವಂಶವಾಹಿಯನ್ನು ಹೊಂದಿದ್ದರೆ ಮಕ್ಕಳಲ್ಲಿ ಅನುವಂಶಿಕ ಅಸ್ವಸ್ಥತೆಗಳು ಕಾಣಿಸಿಕೊಳ್ಳುತ್ತದೆ. ಒಂದು ಕುಟುಂಬದಲ್ಲಿ ರಿಸೆಸಿವ್‍ಡಿಸಾರ್ಡರ್ ಇದ್ದಲ್ಲಿ ದಂಪತಿಗಳು ಗರ್ಭಧಾರಣೆಗೆ ಮೊದಲು ಹಾಗು ಪ್ರಸವ ಪೂರ್ವದಲ್ಲಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.
    2-3ಶೇಕಡಾ ವಿದ್ಯಾವಂತ ಜೊಡಿಗಳು ರಕ್ತಸಂಬಂಧದಲ್ಲಿ ಮದುವೆ ಏರ್ಪಟ್ಟಾಗ ವೈದ್ಯರ ಸಲಹೆಯನ್ನು ಪಡೆಯುತ್ತಾರೆ ಹಾಗು ಅವರು ಮುಂದೆ ಎದುರಾಗಬಹುದಾದ ಸಮಸ್ಯೆಗಳ ಕುರಿತಾಗಿಯೂ ಪರೀಕ್ಷೆಗಳನ್ನು ಮಾಡಿಸಿ ಪರಿಹಾರವನ್ನು ಬಯಸುತ್ತಾರೆ ಎಂದು ವೈದ್ಯರು ಮಾಹಿತಿ ನೀಡುತ್ತಾರೆ. ಅನುವಂಶೀಯ ಕಾಯಿಲೆಗಳಿಂದ ಬಳಲುತ್ತಿರುವ ಶೇಕಡಾ 50ರಿಂ 60 ಮಂದಿಯ ಪೋಷಕರು ರಕ್ತ ಸಂಬಂಧದಲ್ಲಿಯೇ ವಿವಾಹವಾಗಿದ್ದಾರೆ ಎಂದು ಅಧ್ಯಯನಗಳು ಹೇಳುತ್ತವೆ.
    ಆರೋಗ್ಯಕರ ದಾಂಪತ್ಯಕ್ಕಾಗಿ ರಕ್ತ ಸಂಬಂಧಗಳಲ್ಲಿ ವಿವಾಹವಾಗುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಟ್ಟು, ಅವರ ಸಲಹೆಗಳನ್ನು ಸ್ವೀಕರಿಸುವುದು ಸೂಕ್ತ ಎಂದು ತಜ್ಞರು ಸಲಹೆ ನೀಡುತ್ತಾರೆ.

    marriage in blood News
    Share. Facebook Twitter Pinterest LinkedIn Tumblr Email
    Previous Articleಕುಂದಾಪುರದಲ್ಲಿ ಲವ್ ಜಿಹಾದ್!
    Next Article ಅಪಹರಣ ಯತ್ನ
    vartha chakra
    • Website

    Related Posts

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    ಮಾರ್ಚ್ 18, 2023

    Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup

    ಮಾರ್ಚ್ 10, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe