Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಲಿಸ್ಟರ್ ಬಟ್ಟೆಯ ಧ್ವಜದ ಚಿಂತನೆ ರಾಷ್ಟ್ರದ್ರೋಹವಾಗಿದೆ- ಉಮಾಶ್ರೀ
    ಸುದ್ದಿ

    ಪಾಲಿಸ್ಟರ್ ಬಟ್ಟೆಯ ಧ್ವಜದ ಚಿಂತನೆ ರಾಷ್ಟ್ರದ್ರೋಹವಾಗಿದೆ- ಉಮಾಶ್ರೀ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ನಮ್ಮ ರಾಷ್ಟ್ರಧ್ವಜಕ್ಕೆ ತನ್ನದೆ ಆದ ಗೌರವ ಇದೆ. ಮೌಲ್ಯ, ಘನತೆ ಇದೆ. ಇದು ನಮ್ಮ ಸ್ವಾಭಿಮಾನದ ಸಂಕೇತ.
    ಇದನ್ನ ಹೊರದೇಶದವರು ಸಿದ್ದಪಡಿಸಬಾರದು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

    ಅವರು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ದೇಶಾಭಿಮಾನಾ ಇದೇನಾ? ಇವರ ರಾಷ್ಟ್ರಗೀತೆನೇ ಬೇರೆ. ಧ್ವಜವೇ ಬೇರೆ. ರಾಷ್ಟ್ರಧ್ವಜ ಅವರ ಧ್ವಜ ಅಲ್ಲವೇ ಅಲ್ಲ,
    ಅವರ ಧ್ವಜವೇ ಬೇರೆ ಇದೆ. ಅವರು ಕಾಣುತ್ತಿರುವ ಕನಸೆ ಬೇರೆ. ಅವರ ಕಲ್ಪನೆ ಬೇರೆ ಇದೆ. ನಾವು ಸುಮ್ಮನೆ ‌ಕುಳಿತುಕೊಳ್ಳಲು ಆಗುವುದಿಲ್ಲ. ಬಾಯಲ್ಲಿ ಮೇಕ್ ಇನ್ ಇಂಡಿಯಾ, ಧ್ವಜಗಳನ್ನು ತರಿಸಿಕೊಳ್ಳುವುದು ಚೀನಾದಿಂದ. ಪಾಲಿಸ್ಟರ್ ಬಟ್ಟೆಯ ಧ್ವಜವನ್ನೆ ಬಳಸಬಹುದು ಎನ್ನುವ ಚಿಂತನೆ ರಾಷ್ಟ್ರದ್ರೋಹವಾಗಿದೆ.
    ರಾಷ್ಟ್ರಧ್ವಜವನ್ನು ಹೊರದೇಶದಿಂದ ತರಿಸಿಕೊಳ್ಳವುದು ಸರಿಯಲ್ಲ. ದೇಶದಲ್ಲಿರುವ ರಾಷ್ಟ್ರಧ್ವಜ ತಯಾರಕ ಘಟಕದಿಂದ ಧ್ವಜಗಳನ್ನು ತರೆಸಿಕೊಂಡಿದ್ದರೆ ಅದರ ಮೌಲ್ಯ ಹೆಚ್ಚುತ್ತಿತ್ತು. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು.
    ರಾಷ್ಟ್ರದ ಭಕ್ತಿ ಮಾತಿನಲ್ಲಿ ಬೇಡ, ಕೃತಿಯಲ್ಲಿ ಮಾಡಿ ತೋರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ
    Next Article ನವರಸಗಳನ್ನಾಧರಿಸಿದ 9 ಸುಳ್ಳು ಕಥೆಗಳು!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • w2x74 ರಲ್ಲಿ ಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme
    • ffeho ರಲ್ಲಿ ಹ್ಯಾಕರ್ ಗೆ ಪೊಲೀಸ್ ಗನ್ ಮ್ಯಾನ್ | Hacker Srikrishna
    • 46z0w ರಲ್ಲಿ ಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe