Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ
    ಸುದ್ದಿ

    ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಒಂದು ಗ್ರಾಮ ಅಭಿವೃದ್ಧಿ ಆಗಬೇಕಾದರೇ ಜನಪ್ರತಿನಿಧಿಗಳು, ಅಧಿಕಾರಿಗಳೇ ಬೇಕಂತಿಲ್ಲ, ಜನರೇ ಮನಸ್ಸು ಮಾಡಿದರೇ ತಮ್ಮ ಗ್ರಾಮವನ್ನು ತಾವೇ ಸುಧಾರಿಸಿಕೊಳ್ಳಬಹುದು ಎಂಬುದನ್ನು ಈ ಗ್ರಾಮಸ್ಥರು ಸಾಬೀತುಪಡಿಸುತ್ತಿದ್ದಾರೆ. ಅಷ್ಟಕ್ಕೂ ಆ ಗ್ರಾಮ ಯಾವುದು, ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬುದನ್ನು ಹೇಳತ್ತೇವೆ ಕೇಳಿ.

    ಹೌದು, ನಿರಂತರ ಸುರಿಯುತ್ತಿರುವ ಮಳೇ… ಎಲ್ಲಿ ನೋಡಿದ್ರೂ ಕೇಸರು, ಆ ಕೇಸರಿನಲ್ಲೇ ಶಾಲೆಗೇ ಹೋಗುತ್ತಿರುವ ಮಕ್ಕಳು ಇಂತಹ ಮನುಕಲಕುವ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮ. ಗ್ರಾಮದ ನಡುಓಣಿಯ ರಸ್ತೆ ಸುಮಾರು ವರ್ಷಗಳಿಂದ ಹದಗೆಟ್ಟಿದ್ದು ಜನರು ಆ ರಸ್ತೆಯಲ್ಲಿಯೇ ಓಡಾಡುತ್ತಿದ್ದಾರೆ. ಆದರೆ ಶಾಸಕರು ಹಾಗು ಗ್ರಾಮ ಪಂಚಾಯತಿಯವರು ಮಾತ್ರ ಇತ್ತ ಗಮನಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದೀಗ ಸುರಿಯುತ್ತಿರುವ ಮಳೆಗೆ ಓಣಿಯ ರಸ್ತೆಯಲ್ಲಾ ರಾಡಿ ರಂಬಾಟ ಆಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಗ್ರಾಮಸ್ಥರು ತಮ್ಮ ಜೀವ ಹಾಗೂ ಜೀವನವನ್ನು ಇದರಲ್ಲೇ ಕಳೆಯುವಂತಾಗಿತ್ತು.

    ಇದೀಗ ಗ್ರಾಮಸ್ಥರು ತಾವೂ ಆಯ್ಕೆ ಮಾಡಿದ ಶಾಸಕರು ಕೆಲಸ ಮಾಡುತ್ತಾರೆ ಎಂಬ ಯೋಚನೆಯಲ್ಲಿ ಕಾಲಕಳೆಯದೇ ಸ್ವಯಂಪ್ರೇರಿತವಾಗಿ ಕೆಸರುಮಯವಾಗಿರುವ ರಸ್ತೆಗೆ ಕಡಿ ಹಾಗು ಮಣ್ಣು ಹಾಕಿ ತಾತ್ಕಾಲಿಕ ಪರಿಹಾರವನ್ನು ಕಂಡುಕೊಂಡಿದ್ದಾರೆ. ಈಗಲಾದರೂ ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಇಲ್ಲಿ ಒಂದು ಸಾರಿ ಭೇಟಿ ನೀಡಿ ಇಲ್ಲಿನ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಾಗಿದೆ. ಒಟ್ಟಿನಲ್ಲಿ ಎಲ್ಲವನ್ನೂ ಶಾಸಕರೇ ಸಂಬಂದಿಸಿದ ಅಧಿಕಾರಿಗಳೇ ಮಾಡಬೇಕೆಂದು ಕಾಲಹರಣ ಮಾಡದೇ ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿಕೊಂಡಿರುವ ಕೊಟಗುಂಡಹುಣಸಿ ಗ್ರಾಮಸ್ಥರ ಕಾರ್ಯಕ್ಕೆ ಈಗ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    hubli
    Share. Facebook Twitter Pinterest LinkedIn Tumblr Email WhatsApp
    Previous Articleಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?
    Next Article ನಾನು ಸಂತೋಷವಾಗಿದ್ದೇನೆ, ಮದುವೆಯಾಗಿಲ್ಲ : ಸುಶ್ಮಿತಾ ಸೇನ್
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c3k4y ರಲ್ಲಿ ಯೋಗೇಶ್ವರ್ ನಡೆ‌ ಏನು..?
    • 842q4 ರಲ್ಲಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    • bn3wv ರಲ್ಲಿ ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆ | BJP Karnataka
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe