Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು
    ಸುದ್ದಿ

    ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು

    vartha chakraBy vartha chakraಜೂನ್ 28, 2022Updated:ಜೂನ್ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮೂರ್ತಿಗಳ ಮಾರಾಟ ಬಲು ಜೋರಾಗಿದೆ.
    ಮಣ್ಣು, ಎತ್ತುಗಳು ರೈತರ ಜೀವನಾಡಿ. ಎತ್ತುಗಳ ಸಹಾಯದಿಂದ ಬಿತ್ತುವ ರೈತರಿಗೆ, ಮಣ್ಣು ಒಂದಕ್ಕೆ ಹತ್ತರಷ್ಟನ್ನು ಕೊಡುವ ಕಾಮಧೇನು. ಮಣ್ಣಿನ ಪೂಜೆ ಮಾಡುವ ರೈತಾಪಿ ಜನರು, ಬಸವಣ್ಣನಿಗೂ ಅಷ್ಟೇ ಆರಾಧ್ಯ ಸ್ಥಾನವನ್ನು ನೀಡಿದ್ದಾರೆ. ಇದಕ್ಕಾಗಿಯೇ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯಂದು ಎತ್ತುಗಳನ್ನು ಪೂಜಿಸಿ, ಭಕ್ತಿ ಸಮರ್ಪಿಸುತ್ತಾರೆ.
    ಹಬ್ಬ ಹರಿದಿನಗಳ ಸಂಭ್ರಮವೂ ಹಳ್ಳಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲಿಯೂ ಮಣ್ಣೆತ್ತಿನ ಅಮಾವಾಸ್ಯೆ ಎಂದರೆ ಮತ್ತಷ್ಟು ಸಂಭ್ರಮ ಮನೆ ಮಾಡುತ್ತದೆ. ಎತ್ತುಗಳಿಗೆ ಪೂಜೆ ಮಾಡುವುದು ಒಂದೆಡೆಯಾದರೆ, ಎತ್ತುಗಳನ್ನು ಪೂಜೆ ಮಾಡಲು ಆಗದವರು, ಮಣ್ಣಿನ ಎತ್ತುಗಳನ್ನು ತಂದು ಪೂಜಿಸುತ್ತಾರೆ. ಹೀಗಾಗಿ ಮಣ್ಣಿನ ಎತ್ತುಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ.
    ಈ ಭಾಗದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ಬಿಸಿಲಿನ ತಾಪದಿಂದ ಕಾಯ್ದಿರುವ ಭೂಮಿಗೆ ತಂಪು ನೀಡಲು ವರುಣನ ಆಗಮನದ ಸಂದರ್ಭದಲ್ಲಿಯೇ ಮಣ್ಣೆತ್ತಿನ ಅಮಾವಾಸ್ಯೆ ಬರುತ್ತದೆ. ಮಣ್ಣಿನ ಎತ್ತುಗಳನ್ನು ತಂದು ಪೂಜಿಸಿದರೆ, ಮಳೆ, ಬೆಳೆ ಸಮೃದ್ಧವಾಗಿ ಬರುತ್ತದೆ ಎಂಬ ನಂಬಿಕೆ ರೈತರಲ್ಲಿದೆ.
    ಮಣ್ಣಿನ ಎತ್ತುಗಳಿಗೆ ಮಾಡುವ ಶೃಂಗಾರ ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಬಣ್ಣ ಹಚ್ಚಿದ ಮಣ್ಣಿನ ಎತ್ತುಗಳ ಕೋಡು, ಹಣೆ ಸೇರಿದಂತೆ ಮೈಯೆಲ್ಲಾ ದವಸ ಧಾನ್ಯಗಳನ್ನು ಹಚ್ಚುತ್ತಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ !!
    Next Article ಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LeonardReawn ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Jjqgwf ರಲ್ಲಿ ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.