ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್…! ರೂಪಾ ಮೌದ್ಗೀಲ್ ‌ಆರೋಪ
    ಸುದ್ದಿ

    ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್…! ರೂಪಾ ಮೌದ್ಗೀಲ್ ‌ಆರೋಪ

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರಾಘವೇಂದ್ರ ಶೆಟ್ಟಿ ಒರ್ವ ಕ್ರಿಮಿನಲ್ ಎಂದು ಗುಡುಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ.ರೂಪಾ ಮೌದ್ಗೀಲ್ ನಿಗಮದ ಅಧ್ಯಕ್ಷರಾಗಿ ಶೆಟ್ಟಿ ಬೇನಾಮಿ ಹೆಸರಲ್ಲಿ ಹಣ ಪಡೆಯುತ್ತಿದ್ದರು ಎಂದು ಅರೋಪಿಸಿದ್ದಾರೆ.
    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು ನಿರಾಧಾರ, ದಾಖಲೆ ಇಲ್ಲದ ಸುಳ್ಳು ಆರೋಪ ಮಾಡುತ್ತಿರುವ ಬೇಳೂರು ರಾಘವೇಂದ್ರ ಶೆಟ್ಟಿ‌ ಈಗ ತಾನೆ ಅಧ್ಯಕ್ಷ ಸ್ಥಾನ ಕಳೆದುಕೊಂಡ ಹತಾಶೆಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
    ಪ್ರತಿ ತಿಂಗಳು ತನ್ನ ಸಂಬಳಲ್ಲದೇ, 4 ಜನರು ತನ್ನ ಬಳಿ ನಿಗಮದ ಕೆಲಸ ಮಾಡುತ್ತಿರುವುದಾಗಿ ದಾಖಲೆ ನೀಡಿ ಆ ನಾಲ್ಕೂ ಜನರ ಸಂಬಳ ತಾನೇ ತೆಗೆದುಕೊಂಡಿದ್ದಾರೆ ಎಂದು ದೂರಿದ್ದಾರೆ.
    ತನ್ನ ಬಳಿ ಕೆಲಸ ಮಾಡುತ್ತಿದ್ದಾರೆ ಎನ್ನಲಾದ ಆ ವ್ಯಕ್ತಿಗಳು ಈತನ ಬಳಿ ಕೆಲಸಕ್ಕೆ ಇಲ್ಲ. ಅಪ್ಪಿ ತಪ್ಪಿ ಇದ್ದರೂ ನಿಗಮದ ಕಚೇರಿಯಲ್ಲಿ ಕಂಡಿಲ್ಲ, ನಿಗಮದ ಕೆಲಸ ಮಾಡಿಲ್ಲ, ಕಚೇರಿಯಲ್ಲಿ ಹಾಜರಾತಿ ಇಲ್ಲ.
    ಇಲ್ಲದ ವ್ಯಕ್ತಿಗಳಿಗೆ ಸಂಬಳ ಕೊಡುವುದು ಸಾರ್ವಜನಿಕ ಬೊಕ್ಕಸಕ್ಕೆ ಮೋಸ ಮಾಡಿದಂತೆ ಅಲ್ಲವೇ? ಹಾಗಾಗಿ ಈ ಬೇನಾಮಿಗಳ ಸಂಬಳ ತಡೆ ಹಿಡಿದಿದ್ದೇನೆ ಎಂದು ತಿಳಿಸಿದ್ದಾರೆ.
    ಅವರಿಗೆ ಸಂಬಳ ಕೊಟ್ಟಿಲ್ಲ ಎಂದು ಶೆಟ್ಟಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ.
    2 ಮೂರುವರೆ ಲಕ್ಷ ಗಂಧದ ಸಾಮಾನು ತೆಗೆದುಕೊಂಡು ಹೋಗಿರುವ ಶೆಟ್ಟಿ, ಇದುವರೆಗೆ ಅದರ ಹಣ ಪಾವತಿಸಿಲ್ಲ. ಆದರೆ, ನಾನು ಮುಖ್ಯಮಂತ್ರಿಗಳು, ಸಣ್ಣ ಕೈಗಾರಿಕೆ ಸಚಿವರು ಹಾಗು ದೆಹಲಿಯ ಕರಕುಶಲ ಅಭಿವೃದ್ದಿ ಆಯುಕ್ತರಿಗೆ ಔಪಚಾರಿಕವಾಗಿ ಕೊಟ್ಟಿರುವ ಕೆಲವು ಕರಕುಶಲ ವಸ್ತುಗಳನ್ನು ನಾನು ತೆಗೆದುಕೊಂಡು ಹೋಗಿದ್ದೇನೆಂದು ಆಪಾದಿಸಿದ್ದಾರೆ. ಆದರೆ
    ಇವೆಲ್ಲವೂ ಅಧಿಕೃತವಾಗಿ ಕೊಟ್ಟಿರುವುದಾಗಿದೆ. ರಾಘವೇಂದ್ರ ಶೆಟ್ಟಿ ಸುಳ್ಳು ಆರೋಪ ಮಾಡುತ್ತಿದ್ದಾರೆಂದು ದೂರಿದ್ದಾರೆ.
    ರಾಘವೇಂದ್ರ ಶೆಟ್ಟಿಯ ಮೇಲೆ ನಿಗಮಕ್ಕೆ ವಂಚನೆ ಮಾಡಿದ ಗುರುತರ ಆರೋಪವಿದೆ. ಸುಳ್ಳು ಸಂಬಳ ನೌಕರರ ಹೆಸರಲ್ಲಿ ತೆಗೆದು ಕೊಂಡಿರುವುದು, ಲಕ್ಷ ಲಕ್ಷ ಗಂಧದ ಸಾಮಾನು ಮನೆಗೆ ಸಾಗಿಸುವುದು, ಅಯೋಧ್ಯಾ, ಡೆಲ್ಲಿ, ಕಾಶಿ, ಈ ರೀತಿ ನಿಗಮದ ಕೆಲಸ ಇಲ್ಲದೇ ಇರುವ ಕಡೆ ಸುತ್ತಾಡಿ ಲಕ್ಷ ಲಕ್ಷ ರೂಪಾಯಿಗಳ ವಿಮಾನ ಯಾನ, ಫೈವ್ ಸ್ಟಾರ್ ಹೋಟೆಲ್ ಬಿಲ್ಲುಗಳನ್ನು ಪಾವತಿಸಿ ನಿಗಮಕ್ಕೆ ನಷ್ಟವೆಸಗಿದ್ದಾರೆಂದು ಆರೋಪಿಸಿದ್ದಾರೆ.

    Verbattle
    Verbattle
    Verbattle
    art and craft News raghavendra shetty roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleಮಂಗಳೂರಿಗೆ ಆಗಮಿಸಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ
    Next Article ಸುಖಾಸುಮ್ಮನೆ ವಾಹನ ತಡೆಯುವ ಪೇದೆ..!!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronnieelets ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Iijigi ರಲ್ಲಿ ಆಸ್ತಿಗಾಗಿ ತಂದೆ ಹತ್ಯೆಗೆ ಸುಪಾರಿ
    • Tylermem ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.