Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.
    ಅಂತಾರಾಷ್ಟ್ರೀಯ

    ಬಾಂಗ್ಲಾದೇಶಿಯರ ಅಡಗುದಾಣವಾದ ಕರ್ನಾಟಕ.

    vartha chakraBy vartha chakraಅಕ್ಟೋಬರ್ 22, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.22:
    ಬೆಂಗಳೂರು ಮೈಸೂರು ಹಾಸನ ಮಡಿಕೇರಿ, ಮಂಗಳೂರು ಬೆಳಗಾವಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಹಲವಡೆ ಅಕ್ರಮವಾಗಿ ಬಾಂಗ್ಲಾದೇಶದ ನಿವಾಸಿಗಳು ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಅವರ ಪತ್ತೆಗಾಗಿ ರಾಜ್ಯ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
    ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಗಡಿಯ ಮೂಲಕ ಭಾರತ ದೇಶದೊಳಗೆ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು ಇಲ್ಲಿನ ತೋಟಗಳು ಕಬ್ಬಿನ ಗದ್ದೆ ಕಾಫಿ ತೋಟ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.
    ಮಧ್ಯವರ್ತಿಗಳ ಮೂಲಕ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಿವಾಸಿಗಳು ಎಂಬ ರೀತಿಯಲ್ಲಿ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಂಡು ಕರ್ನಾಟಕದ ಹಲವು ಪ್ರಮುಖ ನಗರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂಬ ಖಚಿತ ಮಾಹಿತಿ ಆದರಿಸಿ ಇದೀಗ ಪೊಲೀಸರು ಇವರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
    ಕಾಫಿ ತೋಟ ಕಬ್ಬಿನ ಗದ್ದೆ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಿಗೆ ತೆರಳಿರುವ ಪೊಲೀಸರು ಅಲ್ಲಿರುವ ಕಾರ್ಮಿಕರ ವಿವರಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಕೆಲವು ಕಡೆ, ಬಾಂಗ್ಲಾ ದೇಶದ ನಿವಾಸಿಗಳು ಅಲೆಮಾರಿಗಳಂತೆ ವಾಸ್ತವ್ಯ ಹೂಡುತ್ತಿದ್ದು ಅವರ ಪತ್ತೆ ಪೊಲೀಸರಿಗೆ ಸವಾಲಾಗಿದೆ.
    ಬಾಂಗ್ಲಾದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಕಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನತೆ ಗಡಿಯೊಳಗೆ ಅಕ್ರಮವಾಗಿ ನುಸುಳಿ ದಕ್ಷಿಣ ಭಾರತದತ್ತ ಬರುತ್ತಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತದಳ ರವಾನಿಸಿದೆ
    ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಕರ್ನಾಟಕದ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ
    ಹಾಸನದಲ್ಲಿ ಇದೀಗ ಮತ್ತೆ ಮೂವರು ಬಾಂಗ್ಲಾ ಪ್ರಜೆಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಕಲ್ ಹೊಕ್ಯು ಬಂಧಿತ ಬಾಂಗ್ಲಾದೇಶದ ಪ್ರಜೆಗಳು.
    ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯಲ್ಲಿರುವ ಜುಬೇರ್  ಮನೆ ಕಟ್ಟಡ ಕಾಮಗಾರಿ ಕೆಲಸದಲ್ಲಿ ನಿರತರಾಗಿದ್ದರು.
    ಅದೇ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಒಬ್ಬ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರೆ, ಉಳಿದ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು.
    ಖಚಿತವಾದ ಮಾಹಿತಿಯನ್ನು ಆಧರಿಸಿ ಪರಿಶೀಲನೆ ಕೈಗೆತ್ತಿಕೊಂಡಾಗ 80 ಅಡಿ ರಸ್ತೆಯಲ್ಲಿರುವುದು ಪತ್ತೆಯಾಗಿದೆ. ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ಪೆನ್ನನ್ ಮೊಹಲ್ಲಾ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ನಂತರ ಎಫ್‌ಐಆ‌ರ್ ದಾಖಲಿಸಿದ್ದಾರೆ.
    ಮೂವರು ಬಾಂಗ್ಲಾ ಪ್ರಜೆಗಳಾಗಿದ್ದು ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಹೊಂದಿದ್ದಾರೆ. ಆದರೆ ಅದು ನಕಲಿ ಎಂಬುದು ದೃಢಪಟ್ಟಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    #Belgaum #bengaluru #Hubli #Mysore #Shimoga assam Bangladeshi Immigrants dharwad hassan illegal immigrants mangalore Police west Bengal ಉಡುಪಿ ಕರ್ನಾಟಕ ಧಾರವಾಡ ಬೆಂಗಳೂರು ಮೈಸೂರು ಹಾಸನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಬಿಡುಗಡೆ ಯಾವಾಗ.
    Next Article ಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    4 ಪ್ರತಿಕ್ರಿಯೆಗಳು

    1. RonaldhiP on ಮೇ 2, 2025 1:27 ಅಪರಾಹ್ನ

      ¡Hola seguidores del casino !
      ВїQuieres ganar sin riesgo? Los giros gratis por registro sin depГіsito te lo permiten. Algunos casinos incluso ofrecen soporte en espaГ±ol. ВЎJuega seguro!
      PokerStars ofrece 100 giros gratis sin depГіsito ahora – https://100girosgratissindepositoespana.guru.
      ¡Que tengas magníficas oportunidades únicas !

      Reply
    2. LonnieRoalp on ಮೇ 21, 2025 6:15 ಅಪರಾಹ್ನ

      Эта статья сочетает в себе как полезные, так и интересные сведения, которые обогатят ваше понимание насущных тем. Мы предлагаем практические советы и рекомендации, которые легко внедрить в повседневную жизнь. Узнайте, как улучшить свои навыки и обогатить свой опыт с помощью простых, но эффективных решений.
      Выяснить больше – https://medalkoblog.ru/

      Reply
    3. Jameshit on ಮೇ 23, 2025 7:50 ಅಪರಾಹ್ನ

      ¡Saludos, aventureros de la fortuna !
      Chileno casinos online estГЎn ganando popularidad por su accesibilidad y variedad.
      Retirar dinero casino chile sin problemas ni retrasos – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Casinos online sin depГіsito Chile ofrecen la posibilidad de comenzar sin necesidad de pagar. Solo debes registrarte y verificar tu cuenta. Ideal para conocer la plataforma antes de invertir.
      ¡Que disfrutes de sesiones exitosas !

      Reply
    4. Jacobpaity on ಮೇ 29, 2025 6:08 ಅಪರಾಹ್ನ

      ¡Hola, apasionados de las apuestas !
      Algunos casinos con bono de bienvenida gratis no requieren ningГєn depГіsito. Solo necesitas registrarte para recibir el bono. casinosonlineconbonodebienvenida.xyzEs una excelente manera de comenzar sin riesgo.
      Mejores opciones de casino bono registro en lГ­nea – п»їhttps://casinosonlineconbonodebienvenida.xyz/
      Algunos casinos online que regalan un depГіsito inicial para jugar no requieren que uses tu dinero. Es una gran forma de probar suerte y conocer la plataforma. Solo necesitas registrarte.
      ¡Que disfrutes de vueltas afortunadas !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qdfqjrpcs ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • TerrellBig ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Williamovard ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಎಂಎಲ್ ಸಿಗಳಿಗೆ ಮಂತ್ರಿಗಿರಿ ಸಿಗುತ್ತಾ ! #siddramaiah #cm #karnataka #mlc #viralvideo #latestnews #reel
    Subscribe