ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿ ಈಗ ಕೊಲೆಗಳ ಆಡಂಬೋಲ..!
    ಸುದ್ದಿ

    ಕರಾವಳಿ ಈಗ ಕೊಲೆಗಳ ಆಡಂಬೋಲ..!

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
    ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಸರಣಿ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? ಎಂದು ಪ್ರಶ್ನಿಸಿದ್ದಾರೆ.
    ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.
    ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ರಾಜ್ಯ ಬಿಜೆಪಿ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ. ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್ ವ್ಯವಸ್ಥೆಗೆ ಶಕ್ತಿ ತುಂಬಬೇಕು. ಕಾಣದ ಕೈಗಳ ಸಂಕೋಲೆಯಿಂದ ಇಲಾಖೆಯನ್ನು ಮುಕ್ತಗೊಳಿಸಿ ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು. ಇಲ್ಲವಾದರೆ, ಡಬಲ್ ಎಂಜಿನ್ ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು ಎಂದು ಹೆಚ್ಡಿಕೆ ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    m Politics ಕಾನೂನು ಕೊಲೆ ಬೊಮ್ಮಾಯಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಾಪತ್ತೆಯಾಗಿದ್ದವರು ಚೆನ್ನೈನಲ್ಲಿ ಪತ್ತೆ
    Next Article ಪತ್ನಿಯನ್ನು ಕೊಂದು ತಾನು ಸತ್ತ..!
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamnit ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Hmrdbo ರಲ್ಲಿ ಬೆಂಬಿಡದ ಕೋವಿಡ್ ಭೂತ
    • FrancisFug ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.