Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ವಿರೋಧಿ ಹೇಳಿಕೆಯಿಂದ ಬೇಸತ್ತು ಮೊಟ್ಟೆ ಎಸೆದೆ…!!
    ಸುದ್ದಿ

    ಹಿಂದೂ ವಿರೋಧಿ ಹೇಳಿಕೆಯಿಂದ ಬೇಸತ್ತು ಮೊಟ್ಟೆ ಎಸೆದೆ…!!

    vartha chakraBy vartha chakraಆಗಷ್ಟ್ 21, 2022Updated:ಆಗಷ್ಟ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಡಿಕೇರಿ,ಆ.21-ಹಿಂದೂಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆಗಳಿಂದ ಬೇಸತ್ತು ಮೊಟ್ಟೆ ಎಸೆದೆ ಎಂದು ಸಂಪತ್ ಸ್ಪಷ್ಟಪಡಿಸಿದ್ದಾರೆ.
    ನಾನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದು,ನಾನು ಯಾವುದೇ ದೇಶದ್ರೋಹದ ಕೆಲಸ ಮಾಡಿಲ್ಲ.ಮೊಟ್ಟೆ ಎಸೆತದ ಬಳಿಕ ಬರುತ್ತಿರುವ ಬೆದರಿಕೆ ಕರೆಗಳಿಂದ ನನಗೆ ನೋವಾಗಿದೆ ಎಂದರು.
    ಚುನಾವಣೆಯಲ್ಲಿ ಮಾತ್ರ ನಾನು ಅವರಿಗೆ ಬೇಕು. ಉಳಿದ ಸಮಯದಲ್ಲಿ ನಾನು ಅವರಿಗೆ ಬೇಕಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಒಂದು ರೂಪಾಯಿ ಪಡೆದಿಲ್ಲ. ಚಹಾಗೂ ಸಹ ಅವರಿಂದ ಹಣ ಪಡೆದಿಲ್ಲ. ನಿನ್ನೆ ನನ್ನ ಸ್ನೇಹಿತ ನನಗೆ ಜಾಮೀನು ಕೊಡಿಸಿದ್ದಾನೆ ಎಂದು ತಿಳಿಸಿದರು.
    ಕೆಲಸಕ್ಕೆಂದು ಹೋದಾಗ ಸಿದ್ದರಾಮಯ್ಯ ಬರಲಿದ್ದಾರೆ ಎನ್ನುವುದು ತಿಳಿದಿತ್ತು. ಸಿದ್ದರಾಮಯ್ಯ ಅಲ್ಲಿ ಬಂದ ವೇಳೆ ನಾನೇ ಮೊಟ್ಟೆ ಎಸೆದಿದ್ದೇನೆ. ಹಿಂದೂ ವಿರೋಧಿ ಹೇಳಿಕೆಗಳಿಗೆ ಬೇಸತ್ತು ಮೊಟ್ಟೆ ಎಸೆದಿದ್ದೇನೆ. ನಾವು ಕೊಡಗಿನವರು ದನದ ಮಾಂಸ ತಿನ್ನುವುದಿಲ್ಲ. ಸಿದ್ದರಾಮಯ್ಯ ಇಂತಹ ಹೇಳಿಕೆಯಿಂದ ನನಗೆ ನೋವಾಗಿತ್ತು. ಟಿಪ್ಪು ಸುಲ್ತಾನ್ ಕೊಡಗಿನವರ ಮೇಲೆ ದಾಳಿ ಮಾಡಿದ್ದ. ಸಿದ್ದರಾಮಯ್ಯ ಟಿಪ್ಪು ಬಗ್ಗೆ ಹೇಳಿಕೆಗಳು ನಾನು ಒಪ್ಪುವುದಿಲ್ಲ ಎಂದು ಸಂಪತ್ ಹೇಳಿದರು.
    ಮೊದಲು ನಾನು ಜೆಡಿಎಸ್‌ನಲ್ಲಿದ್ದೆ, ಮೈತ್ರಿಯಲ್ಲಿ ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೆ. ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ತುಂಬಾ ಹಳೆಯ ವಿಡಿಯೋ ವೈರಲ್ ಮಾಡುತ್ತಿದ್ದಾರೆ. ನನಗೆ 17 ರಿಂದ 18 ವರ್ಷ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ನಲ್ಲಿ ತೆಗದ ವಿಡಿಯೋ ಅದು. ಅಪ್ಪಚ್ಚು ರಂಜನ್ ಜೊತೆ ಇರುವುದು ರಾಮನವಮಿಯಲ್ಲಿ  ಸ್ಥಳೀಯ ಶಾಸಕರು ಹಿಂದೂ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ತೆಗೆದ ಪೋಟೋ. ನಾನು ಹಿಂದೂ ಕಾರ್ಯಕರ್ತ, ಕಾಂಗ್ರೆಸ್ ಕಾರ್ಯಕರ್ತನಾಗಿದ್ದೇನೆ ಎಂದು ಹೇಳಿದರು.
    ಪಶ್ಚಾತ್ತಾಪವಿಲ್ಲ:
    ಮೊಟ್ಟೆ ಎಸೆದಿರುವುದಕ್ಕೆ ಪಶ್ಚಾತ್ತಾಪವಿಲ್ಲ. ಇದು ಕೊಡಗಿನ ಹಿಂದೂಗಳ ಆಕ್ರೋಶವಾಗಿದೆ. ನನಗೆ ಇದೀಗ ಹಲವು ಬೆದರಿಕೆ ಬರುತ್ತಿವೆ. ನನ್ನ ಮನೆಗೆ ಬೆಂಕಿ ಹಾಕುವುದಾಗಿ ಬೆದರಿಸಿದ್ದಾರೆ. ನನ್ನನ್ನು ಮೊಟ್ಟೆಯಲ್ಲಿ ಸ್ನಾನ ಮಾಡಿಸುವುದಾಗಿ ಬೆದರಿಸಿದ್ದಾರೆ. ಇದರಿಂದ‌ ನನಗೆ ನೋವಾಗಿದೆ. ನಾನು ಯಾವುದೇ ದೇಶದ್ರೋಹದ ಕೆಲಸ ಮಾಡಿಲ್ಲ. ನನ್ನ ಮನೆಯಲ್ಲಿ10 ಜನರಿದ್ದಾರೆ. ನನಗೆ ಜಾಮೀನು ಕೊಡಿಸಲು ಯಾವುದೇ ರಾಜಕೀಯ ಪ್ರಭಾವ ಬೀರಿಲ್ಲ. ನನ್ನ ಸ್ನೇಹಿತನೇ ನನಗೆ ಜಾಮೀನು ನೀಡಿದ್ದಾನೆ ಎಂದು ಹೇಳಿದರು. 

    News Politics ಕಾಂಗ್ರೆಸ್ ರಾಜಕೀಯ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿಯಲ್ಲಿ ಕುಣಿದು ವಿರೋಧ ಪಕ್ಷದ ಕೆಂಗಣ್ಣಿಗೆ ಗುರಿಯಾದ ಪ್ರಧಾನಿ!!
    Next Article ಸ್ನೇಹಿತನ ಪ್ರಾಣ ಉಳಿಸಿದ ಆದರೆ….?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ew3se ರಲ್ಲಿ ಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    • Bobbyglupe ರಲ್ಲಿ ಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    • AlbertDuabe ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe