Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೇಸ್‌ಬುಕ್ ಲವ್: ಯುವಕನೆಂದು ಭಾವಿಸಿ ಮಂಗಳಮುಖಿಯನ್ನು ಪ್ರೀತಿಸಿದ್ದ ಯುವತಿ!
    ಸುದ್ದಿ

    ಫೇಸ್‌ಬುಕ್ ಲವ್: ಯುವಕನೆಂದು ಭಾವಿಸಿ ಮಂಗಳಮುಖಿಯನ್ನು ಪ್ರೀತಿಸಿದ್ದ ಯುವತಿ!

    vartha chakraBy vartha chakraಜುಲೈ 23, 2022Updated:ಜುಲೈ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು:  ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವಕನೊಬ್ಬನ ಪ್ರೀತಿಯ ಬಲೆಗೆ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿ ಬಿದ್ದಿದ್ದರು.
    ಪ್ರದೀಪ್ ಎಂದು ಯುವಕ ಪರಿಚಯಿಸಿಕೊಂಡಿದ್ದ. ಯುವಕನ ಮಾತಿನ ಮೋಡಿಗೆ ಯುವತಿ ಕ್ಲೀನ್ ಬೌಲ್ಡ್ ಆಗಿದ್ದಳು.
    ಯುವಕನ ಜತೆ ಮದುವೆಗೆ ಪಟ್ಟು ಹಿಡಿದಿದ್ದಳು. ಮದುವೆ ಪ್ರಸ್ತಾಪಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.
    ಅಂತಿಮವಾಗಿ ನ್ಯಾಯವಾದಿ ಶೈಲಜಾ ರಾಜೇಶ್ ಅವರ ಬಳಿ ಮನೆಯ ಸದಸ್ಯರು ವಿಷಯ ಪ್ರಸ್ತಾಪಿಸಿ ನೆರವು ಕೋರಿದರು. ಯುವತಿ ಜತೆ ಮಾತುಕತೆ ವೇಳೆ ಶೈಲಜಾ ರಾಜೇಶ್ ಅವರಿಗೆ ಯುವತಿ ಪ್ರೀತಿಯ ಬಲೆಗೆ ಬಿದ್ದಿರುವುದು ಸ್ಪಷ್ಟವಾಗಿತ್ತು.
    ಅಂತಿಮವಾಗಿ ಯುವಕನನ್ನು ಪತ್ತೆ ಹಚ್ಚಲು ಪೊಲೀಸರ ಸಹಕಾರ ಕೋರಿದರು. ವಿಟ್ಲ  ಮತ್ತು ಶಂಕರನಾರಾಯಣ ಠಾಣೆ ಪೊಲೀಸರ ನೆರವಿನಿಂದ ಸಿದ್ದಾಪುರದಲ್ಲಿ ಸ್ನೇಹಿತನ ಮನೆ ಪತ್ತೆ ಹಚ್ಚಲಾಯಿತು.
    ಪ್ರದೀಪ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ತನ್ನ ನಿಜವಾದ ವ್ಯಕ್ತಿತ್ವ ಮರೆಮಾಚಿದ್ದ. ಪ್ರದೀಪ್ ಮಂಗಳಮುಖಿಯಾಗಿದ್ದ. ನಿಜವಾದ ಹೆಸರು ಜ್ಯೋತಿ ಎಂದಾಗಿತ್ತು.
    ನಾಲ್ಕು ವರ್ಷಗಳ ಕಾಲ ಯುವತಿ, ಫೇಸ್‌ಬುಕ್ ಗೆಳೆಯ ಯುವಕ ಎಂದೇ ನಂಬಿ ವಿವಾಹವಾಗಲು‌‌ ನಿರ್ಧರಿಸಿದ್ದಳು.

    Verbattle
    Verbattle
    Verbattle
    special news Trending viral ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರ ಟೀಕಿಸಿದರೆ ಕಠಿಣ ಶಿಕ್ಷೆ: ಅಫ್ಘಾನಿಸ್ತಾನದಲ್ಲಿ ಹೊಸ‌ ಕಾನೂನು ಜಾರಿಗೊಳಿಸಿದ ತಾಲಿಬಾನ್
    Next Article ಹುಬ್ಬಳ್ಳಿಯ ಸ್ಪಾರ್ಕ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ: 10 ಜನರ ಸ್ಥಿತಿ ಗಂಭೀರ
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • stroitelnoe vodoponijenie_mppa ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Normanuntor ರಲ್ಲಿ ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • Edwardwromi ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಫೆಬ್ರವರಿ 25, 2026

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.