Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧಾನ್ಯಗಳಲ್ಲೇ ಮೂಡಿ ಬಂದಳು ಕಟೀಲು ಶ್ರೀದುರ್ಗೆ
    ಕಲೆ

    ಧಾನ್ಯಗಳಲ್ಲೇ ಮೂಡಿ ಬಂದಳು ಕಟೀಲು ಶ್ರೀದುರ್ಗೆ

    vartha chakraBy vartha chakraಜುಲೈ 4, 2022Updated:ಜುಲೈ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಲೀಫ್ ಆರ್ಟ್, ಚಾರ್ ಕೋಲ್ ಆರ್ಟ್, ಮೊಳೆಯಲ್ಲಿ ತಮ್ಮ ಕೈಚಳಕ ತೋರಿಸಿರುವ ಯುವ ಕಲಾವಿದ ತಿಲಕ್ ಕುಲಾಲ್ ಇದೀಗ ಧಾನ್ಯಗಳಿಂದಲೇ ವಿನೂತನ ಕಲಾ ಮಾದರಿಯೊಂದನ್ನು ತಯಾರಿಸಿದ್ದಾರೆ‌.

    ಹೌದು ತಿಲಕ್ ಕುಲಾಲ್ ಅವರು ಧಾನ್ಯಗಳಿಂದಲೇ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪೋಟ್ರೇಟ್ ರಚಿಸಿದ್ದಾರೆ. ಇದನ್ನು ಹೆಸರು, ಬೆಳ್ತಿಗೆ ಅಕ್ಕಿ, ಸಾಸಿವೆ, ಕಪ್ಪು ಎಳ್ಳು, ಸಬ್ಬಕ್ಕಿ, ಕಪ್ಪು ಹೆಸರನ್ನು 250ಗ್ರಾಂನಂತೆ ಸರೀ ಪ್ರಮಾಣದಲ್ಲಿ ತೆಗೆದುಕೊಂಡು ರಚಿಸಿದ್ದಾರೆ. 2 ಅಡಿ ಉದ್ದವುಳ್ಳ, 1/2 ಅಡಿ ಅಗಲದ ಈ ಪೋಟ್ರೇಟ್ ರಚನೆಗೆ ಮೂರು ದಿನಗಳ ಕಾಲ ತೆಗೆದುಕೊಳ್ಳಲಾಗಿದೆಯಂತೆ. ಮೊದಲಿಗೆ ಕಟೀಲು ಶ್ರೀದುರ್ಗೆಯ ಸ್ಕೆಚ್ ಬಿಡಿಸಿ ಪೊರಕೆ ಕಡ್ಡಿ ಮೂಲಕ ತಾಳ್ಮೆಯಿಂದ ಧಾನ್ಯಗಳನ್ನು ಅಂಟಿಸಲಾಗಿದೆ. ಬಳಿಕ ಧಾನ್ಯಗಳು ಹಾಳಾಗದಂತೆ ವುಡ್ ಫಾಲಿಶ್ ಮಾಡಲಾಗಿದೆ. ಇದರಿಂದ ಈ ಪೋಟ್ರೇಟ್ ಸಾಕಷ್ಟು ವರ್ಷಗಳ ಕಾಲ ಬಾಳಿಕೆ ಬರುತ್ತದಂತೆ.

    ಮೊದಲ ಬಾರಿಗೆ ಕಟೀಲು ಶ್ರೀದುರ್ಗೆಯನ್ನು ಧಾನ್ಯದ ಮೂಲಕ ಮೂಡಿದ್ದು, ಈ ಹಿಂದೆ ಯಾರೂ ಇಂತಹ ಪ್ರಯತ್ನ ಮಾಡಿಲ್ಲವಂತೆ. ಈ ಪೋಟ್ರೇಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ತಿಲಕ್ ಕುಲಾಲ್ ಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಪೋಟ್ರೇಟ್ ಅನ್ನು ಕಟೀಲು ದೇವಸ್ಥಾನಕ್ಕೆ ಕೊಡುವ ಆಲೋಚನೆ ಹೊಂದಿದ್ದಾರಂತೆ ತಿಲಕ್ ಕುಲಾಲ್. ಅಲ್ಲದೆ ಯಾರಾದರೂ ಖರೀದಿ ಮಾಡಲು ಮುಂದೆ ಬಂದಲ್ಲಿ ಅವರಿಗೆ ಈ ಪೋಟ್ರೇಟ್ ಅನ್ನು ಮಾಡಿಕೊಡುವ ಉದ್ದೇಶವನ್ನೂ ತಿಲಕ್ ಕುಲಾಲ್ ಹೊಂದಿದ್ದಾರೆ‌. ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿಯಾಗಿರುವ ಫೈನ್ ಆರ್ಟ್ಸ್ ಕಲಾವಿದ ತಿಲಕ್ ಕುಲಾಲ್ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ತಮ್ಮ ಕಲಾ ಶಿಕ್ಷಣ ಪೂರೈಸಿದ್ದಾರೆ.

    art and craft fine art
    Share. Facebook Twitter Pinterest LinkedIn Tumblr Email WhatsApp
    Previous Articleಪ್ಯಾನ್ ಇಂಡಿಯಾ ಸಿನಿಮಾಗೆ ಕ್ಲ್ಯಾಪ್ ಮಾಡಿದ ಸಂದೇಶ್ ನಾಗರಾಜ್
    Next Article BJP ಗೆ ಆಪರೇಷನ್ ‌…
    vartha chakra
    • Website

    Related Posts

    ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ

    ಅಕ್ಟೋಬರ್ 31, 2024

    SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು

    ಅಕ್ಟೋಬರ್ 26, 2024

    2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

    ಅಕ್ಟೋಬರ್ 15, 2024

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k66v0 ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • xjqx0 ರಲ್ಲಿ ಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
    • jgorf ರಲ್ಲಿ ಹೊಸ ವರ್ಷದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe