Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ ಆರ್ ಎಸ್ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಮಾಡಿದರೆ ಕೆ ಆರ್ ಎಸ್ ಗೆ ಅಪಾಯ ಎದುರಾಗಲಿದೆ : ರಾಣಿ ಪ್ರಮೋದಾದೇವಿ ಒಡೆಯರ್
    ಸುದ್ದಿ

    ಕೆ ಆರ್ ಎಸ್ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಮಾಡಿದರೆ ಕೆ ಆರ್ ಎಸ್ ಗೆ ಅಪಾಯ ಎದುರಾಗಲಿದೆ : ರಾಣಿ ಪ್ರಮೋದಾದೇವಿ ಒಡೆಯರ್

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೆ ಆರ್ ಎಸ್ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಇದಕ್ಕೆ ರಾಣಿ ಪ್ರಮೋದಾದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
    ಕೆ ಆರ್ ಎಸ್ ಅಣಕಟ್ಟೆಯ 20 ಕಿಲೋಮೀಟರ್ ಅಂತರದಲ್ಲಿ ಬ್ಲಾಸ್ಟ್ ಮಾಡಲು ಯೋಜನೆ ರೂಪಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆ ಆರ್ ಎಸ್ ಸುತ್ತ ಬ್ಲಾಸ್ಟ್ ಮಾಡಿದರೆ ಕೆ ಆರ್ ಎಸ್ ಗೆ ಅಪಾಯ ಎದುರಾಗಲಿದೆ. ಈ ಕಾರಣಕ್ಕೆ ಎರಡು ವರ್ಷಗಳಿಂದ ಬೇಬಿ ಬೆಟ್ಟ ಸೇರಿ ಸುತ್ತ ಮುತ್ತ ನೂರಾರು ಕ್ವಾರಿಗಳನ್ನ ಸ್ಥಗಿತಗೊಳಿಸಲಾಗಿದೆ‌. ಈ ನಡುವೆ ಟ್ರಯಲ್ ಬ್ಲಾಸ್ಟ್ ಮಾಡಲು ಮುಂದಾಗಿರುವ ಅಧಿಕಾರಿಗಳ ನಡೆಯನ್ನ ರಾಜಮಾತೆ ಖಂಡಿಸಿದ್ದಾರೆ.

    ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್. ಬೇಬಿ ಬೆಟ್ಟದಲ್ಲೇ ಟ್ರಯಲ್ ಮಾಡಬೇಕು ಅಂತೇನೂ ಇಲ್ಲ. ನಮ್ಮ ಜಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕನಿಷ್ಠ ನಮ್ಮ ಅನುಮತಿ ಪಡೆಯಬೇಕಿತ್ತು ಎಂದು ಹೇಳಿದ್ದಾರೆ.
    ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಪ್ರಮೋದಾದೇವಿ ಒಡಯರ್, ಯಾಕಿಷ್ಟು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ. ರಾಜ್ಯ ವಿಲೀನ ಸಂದರ್ಭದಲ್ಲಿ ಭಾರತ ಸರ್ಕಾರ ಮತ್ತು ರಾಜವಂಶದ ನಡುವೆ ಒಪ್ಪಂದ ಏರ್ಪಟ್ಟಿತ್ತು. ರಾಜ ಮನೆತನಕ್ಕೆ ಒಂದಷ್ಟು ಖಾಸಗಿ ಆಸ್ತಿಯನ್ನು ಪಟ್ಟಿ ಮಾಡಿ ಇನ್ನುಳಿದ ಎಲ್ಲಾ ಆಸ್ತಿಗಳನ್ನು ದೇಶದೊಂದಿಗೆ ವಿಲೀನ ಮಾಡಿದರು. ಈ ಸಂಬಂಧ 1950ರಲ್ಲಿ ಕೇಂದ್ರ ಸರ್ಕಾರ ಮತ್ತು ರಾಜವಂಶಸ್ಥ ನಡುವೆ ಒಪ್ಪಂದ ಏರ್ಪಟ್ಟಿದೆ. ಇದರ ಮುಂದುವರಿದ ಭಾಗವಾಗಿ 1951ರಲ್ಲಿ ಖಾಸಗಿ ಆಸ್ತಿಗಳ ಪಟ್ಟಿಯನ್ನು ಸರ್ಕಾರಿ ಆದೇಶದ ಮೂಲಕ ಖಚಿತ ಪಡಿಸಲಾಗಿದೆ. ಯಾವುದು ನಮ್ಮ ಖಾಸಗಿ ಆಸ್ತಿ, ಯಾವುದು ಸರ್ಕಾರಿ ಆಸ್ತಿ ಎಂಬುದು ಅಧಿಕಾರ ನಡೆಸುವ ಎಲ್ಲರಿಗೂ ಗೊತ್ತಿದೆ.

    ಬೇಬಿ ಬೆಟ್ಟ ಸುತ್ತಲಿನ 1623ಎಕರೆ ನಮ್ಮ ಖಾಸಗಿ ಆಸ್ತಿ. ಅಧಿಕಾರಿಗಳು ಅದನ್ನ ಬಿ ಕರಾಬು ಎಂದು ಘೋಷಿಸಿದರು. ಅದರ ಪರಿಣಾಮವಾಗಿ ಗಣಿಗಾರಿಕೆ ಚಟುವಟಿಕೆ ಪ್ರಾರಂಭವಾಯಿತು.ಈಗ ಟ್ರಯಲ್ ಬ್ಲಾಸ್ಟ್ ಮಾಡಲು ಹೊರಟಿದ್ದಾರೆ. ನಮ್ಮ ಜಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕನಿಷ್ಠ ನಮ್ಮ ಅನುಮತಿ ಪಡೆಯಬೇಕಿತ್ತು. ಎಲ್ಲಾ ಗೊತ್ತಿದ್ದು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

    Verbattle
    Verbattle
    Verbattle
    #krsdam #sunkadamariyamma Mysore
    Share. Facebook Twitter Pinterest LinkedIn Tumblr Email WhatsApp
    Previous Articleಉಡುಪಿ ಜಿಲ್ಲೆಯಲ್ಲಿ ಮಂಕಿ ಫಾಕ್ಸ್ ಜೊತೆ ಇಲಿ ಜ್ವರದ ಆತಂಕ
    Next Article ಪಂದ್ಯದ ವೇಳೆ ಕಬಡ್ಡಿ ಆಟಗಾರ ನಿಧನ
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Aooeth ರಲ್ಲಿ ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • Mirlzo ರಲ್ಲಿ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಈ ಜಾಹೀರಾತು ನಿಷೇಧ
    • Ldtmtm ರಲ್ಲಿ ಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.