Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ…!!
    ಸುದ್ದಿ

    ಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ…!!

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಪಿಎಫ್ಐ ಮತ್ತು ಎಸ್ ಡಿಪಿಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಸರ್ಕಾರದ ಯತ್ನ ಮುಂದುವರಿದಿದೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟೂರ್ ಹತ್ಯೆ ಪ್ರಕರಣದಲ್ಲಿ ಈವರೆಗೆ 7 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಅದರ ಹಿಂದೆ ಎಸ್ ಡಿಪಿಐ ಪಿಎಫ್ ಐ ಕೈವಾಡವಿದೆ ಎಂಬ ಮಾಹಿತಿ ಇದೆ. ವಿಚಾರಣೆ ನಂತರ ಯಾರ್ಯಾರ ಕೈವಾಡ ಎಷ್ಟೆಷ್ಟಿದೆ ಎಂಬುದು ತಿಳಿಯುತ್ತದೆ. ಬಂಧಿತರಲ್ಲಿ ಕೆಲವೊಬ್ಬರು ಕೇರಳದವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮಾಹಿತಿ ಇದೆ ಎಂದರು. ಇನ್ನೂ ಪಿಎಫ್ಐ ಮತ್ತು ಎಸ್ ಡಿಪಿಐ ಬ್ಯಾನ್ ಮಾಡುವ ವಿಚಾರದಲ್ಲಿ ಸರ್ಕಾರದ ಪ್ರಯತ್ನ ನಡೆಯುತ್ತಿದೆ. ಕೇಂದ್ರ ಸರ್ಕಾರ ಅದನ್ನ ಬ್ಯಾನ್ ಮಾಡಬೇಕಾಗುತ್ತದೆ. ಬ್ಯಾನ್ ಮಾಡ್ಬೇಕು ಅಂತೇಳಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಮತೀಯವಾದಿಗಳ ವಿರುದ್ಧ ಹೋರಾಟ ನಿಂತಿಲ್ಲ ಅನ್ನೋ ಸಂದೇಶ ರವಾನಿಸಿದ್ದಾರೆ. ಈಗ ರಾಜ್ಯದಲ್ಲಿ ಮೂರನೆ ಸಿಎಂ ಎಂದು ಕಾಂಗ್ರೆಸ್ ಟ್ವೀಟ್ ವಿಚಾರ ಪ್ರತಿಕ್ರಿಯೆ ಸಿದ ಸಚಿವರು, ಕಾಂಗ್ರೆಸ್ ನವರು ಏನ್ ಬೇಕಾದ್ರೂ ಹೇಳ್ತಾರೆ. ಅವರಿಗೆ ಈಗ ಚುನಾವಣೆ ಶುರುವಾಗಿದೆ ಏನೇನೋ ಮಾತಾಡ್ತಾರೆ. ಏನೇನೋ ಮಾತಾಡಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಯಾವುದೇ ಗಾಂಭೀರ್ಯತೆ ಇಲ್ಲ. ನೆರೆ ಹಾವಳಿ, ಪ್ರವಾಹ ಬಂದು ಜನ ಸಾಯುತ್ತಿದ್ದಾರೆ, ಇವ್ರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡು ಮಜಾ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗೆ ಟೀಕಿಸಿದರು. ಅಮಿತ್ ಶಾ ಅವ್ರು ನನ್ನ ಬಳಿ ಲೋಕಾಭಿರಾಮವಾಗಿ ಮಾತನಾಡಿದ್ದಾರೆ‌ ಅಷ್ಟೇ . ಬೆಂಗಳೂರು ಈದ್ಗಾ ಮೈದಾನ ವಿಚಾರದಲ್ಲಿ ಸ್ಥಳೀಯ ಆಡಳಿತ ನಿರ್ಧಾರ ತೆಗೆದುಕೊಳ್ಳುತ್ತದೆ ನಮ್ಮದೇನಿದ್ರೂ ಭದ್ರತೆ ನೀಡೋದಷ್ಟೇ ಕೆಲಸ. ಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ, ಅದು ಸರ್ಕಾರಿ ಜಾಗ ಎಂದು ತೀರ್ಮಾನ ಆಗಿದೆ. ಸರ್ಕಾರ ಯಾವ ನಿರ್ಧಾರ ತಗೊಳುತ್ತೆ ಅದರ ಮೇಲೆ ಕ್ರಮ ಎಂದು ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    Politics ಕಾಂಗ್ರೆಸ್ ತುಮಕೂರು ಪಿಎಫ್ ಐ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರಂ ರೀಮೇಕ್ ಮೂಲಕ ಮರಾಠಿ ಚಿತ್ರರಂಗ ಪ್ರವೇಶಿಸಿದ ಶಾನ್ವಿ
    Next Article ಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚು
    ಉಗ್ರ ಸಬಾವುದ್ದೀನ್ ಸೆರೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qsgxyl ರಲ್ಲಿ ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.