Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime
    Viral

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    vartha chakraBy vartha chakraಡಿಸೆಂಬರ್ 8, 2023102 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ದೇಶದಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನ ಹಾಗೂ ಮಹಾನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನ ಪಡೆದ ಕುಖ್ಯಾತಿಗೆ ಪಾತ್ರವಾಗಿದೆ.
    ಈ ನಡುವೆ ಸೈಬರ್ ಪ್ರಕರಣಗಳ (Cyber Crime) ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಪೊಲೀಸರು ತೀರಾ ಹಿಂದೆ ಬಿದ್ದಿದ್ದಾರೆ. ಸೈಬರ್ ವಂಚಕರು ಕ್ಷಣಾರ್ಧದಲ್ಲಿ ತಮ್ಮ ಚಾಲೂಕುತನ ತೋರಿಸಿ ಪರಾರಿಯಾದರೆ, ಇವರನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರು ಹೈರಾಣರಾಗುತ್ತಿದ್ದಾರೆ.

    ಕೇಂದ್ರ ಸರ್ಕಾರದ ಅಪರಾಧ ವಿಭಾಗದ ಅಂಕಿಅಂಶಗಳ ಪ್ರಕಾರ ಕಳೆದ 2022ರಲ್ಲಿ ದಾಖಲಾದ 12,556 ಸೈಬರ್ ಅಪರಾದ ಪ್ರಕರಣಗಳ ಪೈಕಿ 612 ಪುರುಷರು ಹಾಗೂ 67 ಮಹಿಳೆಯರು ಸೇರಿ ಕೇವಲ 679 ವಂಚಕರನ್ನಷ್ಟೇ ಬಂಧಿಸುವಲ್ಲಿ ಕರ್ನಾಟಕದ ಪೊಲೀಸರು ಯಶಸ್ವಿಯಾಗಿದ್ದಾರೆ.
    ಸೈಬರ್ ಅಪರಾಧಗಳನ್ನು ಭೇದಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ.ಉತ್ತರ ಪ್ರದೇಶದಲ್ಲಿ ಒಟ್ಟಾರೆ ದಾಖಲಾದ 10,117 ಸೈಬರ್ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ 7107 ಪುರುಷ ಹಾಗೂ 15 ಮಹಿಳೆಯರು ಸೇರಿ 7,122 ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

    ದೇಶದ ಮಹಾನಗರಗಳ ಪೈಕಿ ಬೆಂಗಳೂರು ನಗರ ಐಟಿ ಹಬ್ ಎಂದು ಹೆಸರುವಾಸಿಯಾಗಿದೆ. ಇಲ್ಲಿ ತಂತ್ರಜ್ಞಾನ ಆಧಾರಿತ ಕೆಲಸಗಳು ಹೆಚ್ಚಿರುವುದರಿಂದ ಸಹಜವಾಗಿಯೇ ಬೆಂಗಳೂರು ಸೈಬರ್ ವಂಚಕರ ಟಾರ್ಗೆಟ್ ಆಗಿದೆ. ಪ್ರತಿನಿತ್ಯದ ಕೆಲಸಗಳಿಗೂ ಜನರು ಆ್ಯಪ್ಗಳನ್ನು ಅವಲಂಬಿಸಿರುವುದು ಇದಕ್ಕೆ ಕಾರಣ. ತಂತ್ರಜ್ಞಾನಗಳ ಹೆಚ್ಚಿನ ಬಳಕೆಯನ್ನು ನಾವು ಬೆಂಗಳೂರಿನಲ್ಲಿ ಕಾಣುತ್ತೇವೆ. ಹಾಗಾಗಿ ಸೈಬರ್ ವಂಚನೆಗಳೆಂದು ಬಂದಾಗ ಅವುಗಳಿಂದ ವಂಚನೆಗೊಳಗಾಗುವ ಅತಿ ಹೆಚ್ಚು ಜನರು ಬೆಂಗಳೂರಿನಲ್ಲಿ ಸಿಗುತ್ತಿದ್ದಾರೆ. ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋದ ಬಿಡುಗಡೆಗೊಳಿಸಿರುವ ಮಾಹಿತಿಗೂ ಸಿಗದ ಅನೇಕ ಪ್ರಕರಣಗಳಿವೆ.
    ಎಷ್ಟೋ ಪ್ರಕರಣಗಳು ವರದಿಯಾಗುವುದೇ ಇಲ್ಲ. ಸೈಬರ್ ಕ್ರೈಂ ಕುರಿತು ಜನರಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ” ಎಂದು ಸೈಬರ್ ತಜ್ಞರು ಅಭಿಪ್ರಾಯ ಪಡುತ್ತಾರೆ.

    ಸೈಬರ್ ಅಪರಾಧ ಪ್ರಕರಣಗಳ ವರದಿ ಹೀಗಿದೆ
    2022 ಪ್ರಕರಣಗಳು:
    ತೆಲಂಗಾಣ – 15,297
    ಕರ್ನಾಟಕ – 12,556
    ಉತ್ತರ ಪ್ರದೇಶ – 10,117
    ಮಹಾರಾಷ್ಟ್ರ – 8,249
    ಆಂಧ್ರಪ್ರದೇಶ – 2,341
    2022ರ ಹೆಚ್ಚು ಸೈಬರ್ ಕೇಸ್ :
    ಬೆಂಗಳೂರು – 9,940
    ಮುಂಬೈ – 4724
    ಹೈದರಾಬಾದ್ – 4436
    ಲಕ್ನೋ – 1134
    ದೆಹಲಿ – 685

    Verbattle
    Verbattle
    Verbattle
    crime cyber crime m ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar
    Next Article ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardJal ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Tracymix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.