ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಕೊಲೆಗೆ ಶಫೀಕ್​ ಮನೆಯಲ್ಲೇ ರೆಡಿಯಾಗಿತ್ತು ಸ್ಕೆಚ್
    ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್: ಕೊಲೆಗೆ ಶಫೀಕ್​ ಮನೆಯಲ್ಲೇ ರೆಡಿಯಾಗಿತ್ತು ಸ್ಕೆಚ್

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಹತ್ಯೆಯ ಹಿಂದಿನ ಪ್ರೀ ಪ್ಲಾನ್ ಪೊಲೀಸರ ತನಿಖೆಯಿಂದ ಬಯಲಾಗಿದೆ.

    ಪ್ರವೀಣ್ ನೆಟ್ಟಾರು ಹತ್ಯೆಗೆಗಾಗಿ ಹಂತಕರು ಆತನ ಅಂಗಡಿಗೆ 500 ಮೀಟರ್ ಸಮೀಪದಲ್ಲಿಯೇ ಮನೆಯನ್ನು ಬಾಡಿಗೆ ಪಡೆದು ವಾಸವಾಗಿದ್ದರು ಎಂಬುದು ತಿಳಿದುಬಂದಿದೆ. ಪ್ರವೀಣ್ ಚಲನವಲನಗಳನ್ನು ಸಂಪೂರ್ಣವಾಗಿ ಗಮನಿಸಿದ್ದಾರೆ. ಪ್ರವೀಣ್ ಹತ್ಯೆಗೂ ಮುನ್ನ ಸ್ಟ್ರೀಟ್ ಲೈಟ್ ಆಫ್ ಮಾಡಿದ್ದರು ಎಂಬ ವಿಷಯ ತಿಳಿದುಬಂದಿದೆ. ಪ್ರಕರಣದಲ್ಲಿ ಆರೋಪಿ ಶಫೀಕ್ ಮತ್ತು ಝಕೀರ್ ಪಾತ್ರ ಕೂಡ ಬಯಲಾಗಿದೆ.

    ಶಫೀಕ್ ಮನೆ ಬೆಳ್ಳಾರೆ ಮುಖ್ಯರಸ್ತೆಯಲ್ಲೇ ಇದೆ. ಆರೋಪಿ ಶಫೀಕ್ ಬಾಡಿಗೆ ಮನೆ ಪಡೆದು ತಂದೆ-ತಾಯಿ ಜೊತೆ ವಾಸವಿದ್ದ. ಇದೇ ಮನೆಯಲ್ಲಿ ಕುಳಿತು ಪ್ರವೀಣ್ ಹತ್ಯೆಗೆ ಬಲೆ ಹೆಣೆಯಲಾಗಿತ್ತು. ಆರೋಪಿ ಶಫೀಕ್ ಮನೆ ಬೆಳ್ಳಾರೆ ಠಾಣೆಯಿಂದ 300 ಮೀಟರ್ ಹಾಗು ಪ್ರವೀಣ್ ಅಂಗಡಿಯಿಂದ 500 ಮೀಟರ್ ದೂರದಲ್ಲಿತ್ತು. ಹಂತಕರು ಇದೇ ಮನೆಯಲ್ಲಿ ಕುಳಿತು ಪ್ರವೀಣ್ ಚಲನವಲನ ಗಮನಿಸುತ್ತಿದ್ದರು.

    ಪ್ರವೀಣ್ ಹತ್ಯೆಗೂ ಏರಿಯಾದಲ್ಲಿ ಕರೆಂಟ್ ಇದ್ದರೂ ಪವರ್ ಕಟ್ ಆಗಿತ್ತು. ಆರೋಪಿಗಳು ಪ್ರವೀಣ್ ಅಂಗಡಿಯ 500 ಮೀಟರ್ ಸುತ್ತಮುತ್ತ ಪವರ್ ಕಟ್ ಮಾಡಿದ್ದರು. ನಂತರ ಪ್ರವೀಣ್ ಅಂಗಡಿ ಬಳಿ ತೆರಳಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ, ಯಾವ ಸಿಸಿಟಿವಿ ಕ್ಯಾಮರಾದಲ್ಲೂ ಆರೋಪಿಗಳ ಚಹರೆ ಸಿಕ್ಕಿಲ್ಲ. ಪ್ರವೀಣ್ ಹತ್ಯೆ ಬಳಿಕ ಶಫೀಕ್ ಮತ್ತು ಝಕೀರ್ ಹಂತಕರನ್ನು ಕರೆದೊಯ್ದಿದ್ದರು.

    ಪ್ರವೀಣ್ ಹತ್ಯೆ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿದ್ದಾಗ 500 ಮೀಟರ್ ದೂರದಲ್ಲಿದ್ದ ಕರೆಂಟ್, ಕೊಲೆ ನಡೆದ ಜಾಗದ 500 ಮೀಟರ್ ಸುತ್ತಮುತ್ತ ಇರಲಿಲ್ಲ. ಕಗ್ಗತ್ತಲಲ್ಲೇ ಗಾಯಾಳುವನ್ನು ಶಿಫ್ಟ್ ಮಾಡಿದ್ದರು. ಸದ್ಯ ದಕ್ಷಿಣ ಕನ್ನಡ ಪೊಲೀಸರು ಸರ್ಚ್ ವಾರಂಟ್ ಪಡೆದು ಶಫೀಕ್ ಮನೆಯಲ್ಲಿ ಮಾರಕಾಸ್ತ್ರ ಏನಾದರು ಇದೆಯೇ ಎಂದು ಹುಡುಕಾಟ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    crime ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಯೋಗರಾಜ್ ಭಟ್ರ ‘ಗಾಳಿಪಟ 2’ ಟ್ರೈಲರ್
    Next Article ಮೇಘನಾ ರಾಜ್ ಗೆ FOG HERO ಪ್ರಶಸ್ತಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • mostbet_qdKt ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Williamdug ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.