Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI Scam ಆರೋಪ ಪಟ್ಟಿ
    ಸುದ್ದಿ

    PSI Scam ಆರೋಪ ಪಟ್ಟಿ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.27-‌ ರಾಜ್ಯದಲ್ಲಿ ನಡೆದ 543 ಮಂದಿ ಪಿಎಸ್​ಐ ನೇಮಕಾತಿ ಅಕ್ರಮದ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಆರೋಪಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಲಿದ್ದಾರೆ.
    ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ. ಕೆಲ ಆರೋಪಿಗಳನ್ನು ಬಿಟ್ಟು ಉಳಿದ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ‌ಎಂದು ಸಿಐಡಿ‌ ಮೂಲಗಳು ತಿಳಿಸಿವೆ.
    ಪ್ರಕರಣದ ಸಂಪೂರ್ಣ ತನಿಖೆ ಮುಗಿದವರ ವಿರುದ್ಧ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ. ಎಫ್​ಐಆರ್​ನಲ್ಲಿ ಹೆಸರು ಇದ್ದು,ಬಂಧನವಾಗದೆ ಇರುವ ಆರೋಪಿಗಳು ಹಾಗು ಕೊನೆಯ ಹಂತದಲ್ಲಿ ಬಂಧನ​ವಾಗಿರುವ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಸೇರಿಸಲಾಗಿಲ್ಲ.
    ಕಮೀಷನರ್ ಗೆ ಪತ್ರ:
    ಇನ್ನೂ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಕಲಬುರಗಿ ನಗರ ಪೊಲೀಸ್ ಆಯುಕ್ತ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ. ಜ್ಞಾನಜ್ಯೋತಿ ಶಾಲೆಯಲ್ಲಿ ಪಿಐಎಸ್ ನೇಮಕಾತಿ ಪರೀಕ್ಷೆ ನಡೆದಿತ್ತು. ಬಳಿಕ ಪಿಎಸ್ಐ ಪರೀಕ್ಷೆ ವೇಳೆ ಅಕ್ರಮ ನಡೆದ ವಿಷಯ ಬಹಿರಂಗವಾಗಿತ್ತು. ಈ ಹಿನ್ನೆಲೆ ಜ್ಞಾನಜ್ಯೋತಿ ಶಾಲೆಯ ಅಕ್ರಮ ಸೇರಿದಂತೆ ಪ್ರಕರಣ ಸಂಬಂಧ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಪೊಲೀಸ್ ಆಯುಕ್ತರನ್ನ ಕೇಳಿದ್ದಾರೆ.
    ಯಾರನ್ನು ನೇಮಕ:
    ಹುಲ್ಲೂರ್ ಅವರನ್ನು ಪರೀಕ್ಷಾ ಕೇಂದ್ರದಿಂದ ಬಿಡುಗಡೆಗೆ ರಾಯಚೂರು ಎಸ್​ಪಿ ಪತ್ರ ಬರೆದಿದ್ದರಾ? ಪರೀಕ್ಷಾ ಕೇಂದ್ರದಿಂದ ಬಿಡುಗಡೆ ಮಾಡುವಂತೆ ಹುಲ್ಲೂರ ಆಯುಕ್ತರ ಕಚೇರಿಗೆ ಮನವಿ ಪತ್ರ ಕೊಟ್ಟಿದಾರೆಯೇ? ಡಿವೈಎಸ್​ಪಿ ಹುಲ್ಲೂರ್ ಸ್ಥಳಕ್ಕೆ ಹೊಸಮನಿ ನೇಮಿಸದಕ್ಕೆ, ಹೊಸಮನಿ ಅವರ ಜಾಗಕ್ಕೆ ಯಾರನ್ನು ನೇಮಕ ಮಾಡಲಾಯಿತು? ಪಿಎಸ್ಐ ಪರೀಕ್ಷೆ ವೇಳೆ ಲೋಹ ಶೋಧಕ ಯಂತ್ರ ಇದ್ದರೂ ಸಹ ಪರೀಕ್ಷೆ ಒಳಗಡೆ ಡಿವೈಸ್ ತೆಗೆದುಕೊಂಡು ಹೋಗಿದ್ದಾರೆ.
    ಆದರೆ ಬಾಗಿಲಲ್ಲಿ ಇರುವ ನಿಮ್ಮ ಸಿಬ್ಬಂದಿ ಯಾಕೆ ಇದನ್ನು ಪತ್ತೆ ಮಾಡಲಿಲ್ಲ? ಡಿವೈಎಸ್​ಪಿ ಹುಲ್ಲೂರ್​ರನ್ನು ದಿಢೀರನೆ ಯಾಕೆ ಆ ಕೇಂದದಿಂದ ಬದಲಾವಣೆ ಮಾಡಲಾಯಿತು? ಆ ಕೇಂದ್ರಕ್ಕೆ ನೇಮಕವಾದ ಡಿವೈಎಸ್​ಪಿ ಹೊಸಮನಿ ಅವರಿಗೆ ಪರೀಕ್ಷಾ ತರಬೇತಿ ನೀಡಲಾಗಿತ್ತಾ? ಅಕ್ರಮ‌ ನಡೆದ ಹಲವು ಕೇಂದ್ರಗಳಲ್ಲಿ ಮೆಟಲ್ ಡಿಟಕ್ಟರ್ ಲೋಪ್ ಕಂಡು ಬಂದಿರುವದು ಯಾಕೆ? ಎಂಬ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಸಿಐಡಿ ಪತ್ರ ಬರೆದಿದೆ.
    ಅಭ್ಯರ್ಥಿಗಳ ಅರ್ಜಿ ವಜಾ:
    ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.
    ಪಿಎಸ್​ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

    Government m psi scam Scam ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪೌರಕಾರ್ಮಿಕರ ಹಿತರಕ್ಷಣೆಗಾಗಿ ಆಯೋಗ ಸದಾಸಿದ್ಧ
    Next Article ಯಾವ ಪುರುಷಾರ್ಥಕ್ಕಾಗಿ ಸಮಾವೇಶ..?
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_syma ರಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • Drip Casino Auszahlung Anleitung ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Jamescluct ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe