Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ
    ಸುದ್ದಿ

    ಕೋಟೆ ನಾಡಿಗೆ ರಾಹುಲ್ ಗಾಂಧಿ ಭೇಟಿ

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿತ್ರದುರ್ಗ: ಆಗಸ್ಟ್ ಮೂರರಂದು ರಾಹುಲ್ ಗಾಂಧಿ ಚಿತ್ರದುರ್ಗ ಹಾಗೂ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದಲ್ಲಿ ಮುರುಘಾ ಮಠದ ಶ್ರೀ ಗಳನ್ನು ಭೇಟಿ ಮಾಡಿ‌‌ ಆರ್ಶೀವಾದ ಪಡೆಯಲಿದ್ದಾರೆ. ಬಳಿಕ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಚಿತ್ರದುರ್ಗದಲ್ಲಿ ಮಾತನಾಡಿದ ಅವರು ರಾಹುಲ್ ಗಾಂಧಿ ಆಗಸ್ಟ್ ಎರಡರಂದು ಆಗಮಿಸಿ ಕಾಂಗ್ರೆಸ್ ವ್ಯವಹಾರಗಳ ಸಮಿತಿ ಜತೆ ಸಭೆ ನಡೆಸಲಿದ್ದಾರೆ ಎಂದರು. ಕರಾವಳಿ ಭಾಗದಲ್ಲಿ ಸರಣಿ‌ ಹತ್ಯೆ ಪ್ರಕರಣ ವಿಚಾರ ರಾಜ್ಯದಲ್ಲಿ ಲಾ ಅಂಡ್ ಆರ್ಡರ್ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿ ಸರ್ಕಾರ ಜನರ ನಡುವೆ ತಾರತಮ್ಯ ಮಾಡುತ್ತಿದೆ ಎಂದರು. ಸುಳ್ಯದಲ್ಲಿ ಹಿಂದೂ ಹತ್ಯೆ ಆಗಿದ್ದು ಅನ್ಯಾಯ, ಖಂಡಿಸುತ್ತೇವೆ. ಸರ್ಕಾರ ನ್ಯಾಯ ಒದಗಿಸಿಕೊಡಬೇಕು. ಅದಕ್ಕೂ ಮುನ್ನ ಮುಸ್ಲಿಂ ವ್ಯಕ್ತಿಯ ಹತ್ಯೆ ಆಗಿದ್ದು ತಪ್ಪು. ಸುರತ್ಕಲ್ ನಲ್ಲಿ ಆಗಿರುವ ಹತ್ಯೆಯೂ ಖಂಡನೀಯ ಎಂದರು.
    ಸರ್ಕಾರ ಎಲ್ಲರನ್ನೂ ಒಂದೇ ರೀತಿ ನೋಡಬೇಕು. ಯಾರದ್ದೇ ಕೊಲೆ ನಡೆದರೂ ತಪ್ಪು, ಸರ್ಕಾರ ಎಲ್ಲರನ್ನೂ ಒಂದೇ ರೀತಿ ನೋಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಜಾತಿವಾದಿ ಡಿಕೆಶಿ, ಸಿದ್ಧರಾಮಯ್ಯ ಸಿಎಂ ಆಗಲ್ಲ ಎಂದು ಈಶ್ವರಪ್ಪ ಹೇಳಿಕೆ ವಿಚಾರ ಅವರು ಯಾರ ಹೇಳಿಕೆಗೂ ನಾನು ಉತ್ತರ ನೀಡುವ ಸ್ಥಿತಿಯಲ್ಲಿಲ್ಲ. ಜನ ಉತ್ತರ ಕೊಡ್ತಾರೆ, ಉತ್ತರ ಕೊಡುವಾಗ ಕೊಡುತ್ತೇನೆ ಎಂದರು.

    Politics ಈಶ್ವರಪ್ಪ ಕಾಂಗ್ರೆಸ್ ಕೊಲೆ ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮೇಘನಾ ರಾಜ್ ಗೆ FOG HERO ಪ್ರಶಸ್ತಿ
    Next Article ಪ್ರವೀಣ್ ಹತ್ಯೆ; ಬೆಂಗಳೂರಲ್ಲೂ ಬಂಧನ..
    vartha chakra
    • Website

    Related Posts

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಲಿಂಗಾಯತರ ಶಕ್ತಿ ಪ್ರದರ್ಶನ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ahrefstuh ರಲ್ಲಿ ಅಧಿಕಾರಿಗಳ ಕಿವಿ ಹಿಂಡಿದ ಸಿಎಂ ಮತ್ತು ಡಿಸಿಎಂ.
    • gorshok s avtopolivom_lykt ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Connietaups ರಲ್ಲಿ ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    Latest Kannada News

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe