Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    Viral

    ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya

    vartha chakraBy vartha chakraಜನವರಿ 20, 2024Updated:ಜನವರಿ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅಯೋಧ್ಯೆಯಲ್ಲಿ (Ayodhya) ಸೋಮವಾರ ನಡೆಯುತ್ತಿರುವ ರಾಮಮಂದಿರ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯದ ಮಠಾಧೀಶರ ದಂಡು‌ ರಾಮನ ನಗರಿ ಅಯೋಧ್ಯೆ ತಲುಪಿದೆ.
    ಈ ಐತಿಹಾಸಿಕ ಸಮಾರಂಭವನ್ನು ಸಾಕ್ಷೀಕರಿಸಲು ಕರ್ನಾಟಕದ ‌ಸುಮಾರು ಎಂಭತ್ತು ಸಾವಿರ ಮಂದಿ‌ ಅಯೋಧ್ಯೆಗೆ ತೆರಳಿದ್ದಾರೆ.
    ಮಂದಿರ ಉದ್ಘಾಟನೆ ಹಾಗೂ ಬಾಲ‌ರಾಮನ ವಿಗ್ರಹ ಪ್ರಾಣ ಪ್ರತಿಷ್ಠೆ ಸಮಾರಂಭದ ಉಸ್ತುವಾರಿಯನ್ನು ವಿಶ್ವ ಹಿಂದೂಪರಿಷತ್ ನಾಯಕ ‌ಕರ್ನಾಟಕದ ಗೋಪಾಲ್ ಅವರು ವಹಿಸಿದ್ದು.ಇಡೀ ಸಮಾರಂಭದಲ್ಲಿ ಕರ್ನಾಟಕದ ಛಾಪು ಎದ್ದು ಕಾಣುತ್ತಿದೆ.

    ಬಾಲರಾಮನಿಗೆ ಮೊದಲ‌ ದಿನ ಉಡಿಸಲು‌ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿಯ ವಸ್ತ್ರಗಳನ್ನು ಕೊಂಡೊಯ್ಯಲಾಗಿದೆ.ಕರ್ನಾಟಕದ ಅನೇಕ‌ ಅರ್ಚಕ,ಆಗಮಿಕರು ಧಾರ್ಮಿಕ ಕೈಂಕರ್ಯಗಳ ನೇತೃತ್ವ ವಹಿಸಿದ್ದಾರೆ.
    ಈಗಾಗಲೇ ರಾಮ ಮಂದಿರ ದೇವಾಲಯ ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕದ ವಿವಿಧ ಮಠ-ಮಂದಿರಗಳಿಂದ ಸುಮಾರು 15ಕ್ಕೂ ಅಧಿಕ ಮಠಾಧೀಶರು ತೆರಳಿದ್ದಾರೆ ಇವರ ಜೊತೆಗೆ ಚಿತ್ರದುರ್ಗ ದಿಂದ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಮಹಾಸ್ವಾಮಿಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಮಹಾಸ್ವಾಮೀಜಿ, ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ ತೆರಳಿದ್ದಾರೆ ಬೆಂಗಳೂರಿನಿಂದ ಎಲ್ಲ ಮಠಾಧೀಶರು, ವಿಮಾನದ ಮೂಲಕ ಲಕ್ನೋ ತಲುಪಲಿದ್ದಾರೆ. ಲಕ್ನೋದಿಂದ ಅಯೋಧ್ಯೆಗೆ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ.

    Verbattle
    Verbattle
    Verbattle
    ayodhya ಧಾರ್ಮಿಕ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir
    Next Article ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ಸಿಎಂ ಪುತ್ರನಿಗೆ ಡಿಸಿಎಂ ಬೆಂಬಲಿಗರು ಹೇಳಿದ್ದೇನು ಗೊತ್ತಾ..?

    ಫೆಬ್ರವರಿ 9, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    ಫೆಬ್ರವರಿ 9, 2026

    1 ಟಿಪ್ಪಣಿ

    1. Uotxkd on ಫೆಬ್ರವರಿ 13, 2026 3:53 ಫೂರ್ವಾಹ್ನ

      betmgm OR betmgm North Carolina mgm bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • LinwoodGah ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Royapn ರಲ್ಲಿ ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.