Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections
    Viral

    ದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections

    vartha chakraBy vartha chakraಆಗಷ್ಟ್ 31, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ ಇತರೇ ಪಕ್ಷಗಳ ಶಾಸಕರನ್ನು ತನ್ನತ್ತ ಸೆಳೆದುಕೊಳ್ಳಲು ಪ್ರಯತ್ನ ನಡೆಸಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೊಸ ಬಾಂಬ್ ಸಿಡಿಸಿದ್ದಾರೆ.
    ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಅತೃಪ್ತಗೊಂಡ ಶಾಸಕರು ಈ ಸರ್ಕಾರದ ಪತನಕ್ಕೆ ಸಜ್ಜುಗೊಂಡಿದ್ದಾರೆ
    ನನ್ನ ಜೊತೆ ಕಾಂಗ್ರೆಸ್ ನ 40 ರಿಂದ 45 ಜನ ಶಾಸಕರು ಸಂಪರ್ಕದಲ್ಲಿದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ನಾಳೆ ಒಂದು ದಿನದ ಕೆಲಸ ಅಷ್ಟೆ.

    ಈ ಸರ್ಕಾರ ಪತನಗೊಳಿಸಬಹುದಾಗಿದೆ ಎಂದು ಹೇಳಿದ್ದಾರೆ.
    ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಲೋಕಸಭಾ ಕ್ಷೇತ್ರಗಳ ಮತದಾರರ ಮಹಾ ಚೇತನ ಅಭಿಯಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸರ್ಕಾರವನ್ನು ಪಾತನಗೊಳಿಸುವುದು ನಮಗೆ ಬೇಕಾಗಿಲ್ಲ ಅದರ ಅಗತ್ಯವೂ ಇಲ್ಲ ನಾವು ಈಗ ಸರ್ಕಾರ ರಚನೆ ಮಾಡಬೇಕಾಗಿಲ್ಲ ಹೀಗಾಗಿ ಶಾಸಕರ ಪಕ್ಷಾಂತರಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಭಾರತೀಯ ಜನತಾ ಪಕ್ಷದಿಂದ ಯಾರೂ ಕಾಂಗ್ರೆಸ್ಸಿಗೆ ಹೋಗುವುದಿಲ್ಲ. ಈ ಕುರಿತಾಗಿ ಬರುತ್ತಿರುವ ಮಾಧ್ಯಮಗಳ ವರದಿಯನ್ನು ನಂಬಬೇಡಿ ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ಸಿನ ಶಾಸಕರೇ ಬಿಜೆಪಿಗೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ತಿಳಿಸಿದರು ಆದರೆ ಗಮನಾರ್ಹ ಸಂಗತಿ ಎಂದರೆ ಬಿಎಲ್ ಸಂತೋಷ್ ಅವರು ನಡೆಸಿದ ಬಿಜೆಪಿ ಮುಖಂಡರ ಈ ಸಭೆಯಲ್ಲಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳು ಭಾಗವಹಿಸಿದ್ದರು. ಆದರೆ ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿರುವ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಮಾಜಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ವಿ ಸೋಮಣ್ಣ ಗೈರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ
    ಈ ಗೈರು ಹಾಜರಿಯನ್ನು ಪರಿಗಣನೆಗೆ ತೆಗೆದುಕೊಳ್ಳದೆ ಮಾತನಾಡಿದ ಬಿ ಎಲ್ ಸಂತೋಷ್ ಅವರು ಬಾಂಬೆ ಬಾಯ್ಸ್’ ಎಂದು ಹಾಲಿ ಮತ್ತು ಮಾಜಿ ಶಾಸಕರ ಬಗ್ಗೆ ವ್ಯಾಖ್ಯಾನ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು .

    ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ತೊರೆದುಅಂದು ನಮ್ಮ ಜೊತೆ ಬಂದವರನ್ನು ನಾವೇ ಹಾಗೆಲ್ಲ ಹೇಳುವುದು ಬೇಡ. ಅವರು ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಹಾಗೆಂದು ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಅಷ್ಟಕ್ಕೂ ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನನಗೆ ಅರಿವಿದೆ. ಪ್ರತಿಪಕ್ಷ ನಾಯಕನ ನೇಮಕ ಆಗಿಲ್ಲ ಅನ್ನುವುದನ್ನೇ ದೊಡ್ಡದು ಮಾಡಿ ಚರ್ಚಿಸುವ ಅಗತ್ಯವೇನು? ಮನೆಯಲ್ಲಿ ಮದುವೆ ಆಗದ ಮಗಳು ಇದ್ದರೆ ಹೊರಹಾಕಲು ಆಗುತ್ತಾ? ಕೆಲಸ ಸಿಗದ ಮಗ ಇದ್ದರೆ ಮನೆಯಿಂದ ಹೊರಹಾಕುತ್ತೀರಾ. ತಡವಾಗಿದೆ ಎಂಬುದು ಎಷ್ಟು ಸತ್ಯವೋ ನೇಮಕ ಆಗುವುದೂ ಅಷ್ಟೇ ಸತ್ಯ ಎಂದು ತಿಳಿಸಿದರು.
    ಈ ಹಿಂದೆ ಪಕ್ಷ ಪೂರ್ಣ ನೆಲಸಮವಾಗುತ್ತದೆ ಎಂದಿದ್ದರು. ಆಗ 40 ಸ್ಥಾನ ಗೆದ್ದೆವು, ಈ ಚುನಾವಣೆಯಲ್ಲಿ 66 ಸ್ಥಾನ ಗೆದ್ದಿದ್ದೇವೆ. ಈಗ ವಿಪಕ್ಷವಾಗಿ ಇನ್ನಷ್ಟು ಶಕ್ತಿಯುತವಾಗಿದ್ದೇವೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಚರ್ಚೆ ಬಿಟ್ಟು ಸಂಘಟನೆಯಲ್ಲಿ ತೊಡಗಿ ಎಂದು ಅವರು ಪಕ್ಷದ ನಾಯಕರಿಗೆ ಸೂಚನೆ ನೀಡಿದರು.

     

    LATEST KANNADA NEWS | KANNADA NEWS UPDATES

    ತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar

    Verbattle
    Verbattle
    Verbattle
    #kannada 2024 elections art Congress Election Elections kannada news karnataka govt lok sabha lok sabha 2024 Lok Sabha 2024 Elections m News news updates updates Varthachakra ಕಾಂಗ್ರೆಸ್ ಚುನಾವಣೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleತೆಂಡೂಲ್ಕರ್ ಯಾಕೆ ಹೀಗೆ ಮಾಡಿದರು? | Sachin Tendulkar
    Next Article ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy
    vartha chakra
    • Website

    Related Posts

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    ಫೆಬ್ರವರಿ 26, 2026

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    3 ಪ್ರತಿಕ್ರಿಯೆಗಳು

    1. Auuvmz on ಫೆಬ್ರವರಿ 16, 2026 10:29 ಫೂರ್ವಾಹ್ನ

      mcluck Michigan mcluckcasinogm mcluck SC

      Reply
    2. Cvxvne on ಫೆಬ್ರವರಿ 20, 2026 11:16 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza candyland for 10+ free spins and massive payout potential. Taste the bonanza!

      Reply
    3. Eexbym on ಫೆಬ್ರವರಿ 25, 2026 7:42 ಫೂರ್ವಾಹ್ನ

      Roam free with wins that shake the earth. buffalo stampede features stacked pays, multiplier madness, and jackpot thunder. Your adventure awaits!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ngjywl ರಲ್ಲಿ ಮಹಿಳಾ ಮತಗಳ ಮೇಲೆ ಬೋಸ್-ಬಾಲಣ್ಣ ಕಣ್ಣು (ಚಾಮರಾಜನಗರ ಕ್ಷೇತ್ರ) | Chamaraja Nagar
    • MasiaGof ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Nrmwoh ರಲ್ಲಿ ಬಳ್ಳಾರಿ ಪಾಲಾದ ಚಾಲೆಂಜಿಂಗ್ ಸ್ಟಾರ್.
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.