Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು ಎಂದು ಬಾಂಬ್ ಸಿಡಿಸಿದ ಆರಗ
    ಸುದ್ದಿ

    ಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು ಎಂದು ಬಾಂಬ್ ಸಿಡಿಸಿದ ಆರಗ

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು: ಮೊದಲು ದೀಪಾವಳಿ ಪಟಾಕಿ ಸಿಡಿದಂಗೆ ಬಾಂಬ್ ಸಿಡಿತಾಯಿತ್ತು. ಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು. ಇವತ್ತು ಅದೆಲ್ಲ ಎಲ್ಲಿದೇ ಹೇಳಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎನ್.ಐ.ಎ ದಾಳಿ ಪ್ರಕರಣ ಗೃಹಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ 3 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಅವರಿಗೆ ಟೆರರಿಸ್ಟ್ ಜೊತೆ ಲಿಂಕ್ ಇತ್ತು ಎಂದು ವಿಚಾರಣೆ ಮಾಡಿದ್ದಾರೆ. ನಮ್ಮ ಕೇಂದ್ರ ರಕ್ಷಣಾ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಸಂದೇಶ ನೀಡಿತ್ತು. ಸುಮಾರು 15-20 ದಿನಗಳ ಕಾಲ ಅವರನ್ನು ಕಾದಿದ್ದು. ಅವರನ್ನು ಅಬ್ಸರ್ವ್ ಮಾಡಿ ನಿನ್ನೆ ವಿಚಾರಣೆಗೆ ಒಳ ಪಡಿಸಿದ್ದಾರೆ. ಆರು ರಾಜ್ಯಗಳಲ್ಲಿ ಎನ್.ಐ.ಎ ಅವರು ಕಾರ್ಯಾಚರಣೆ ಮಾಡಿದ್ದಾರೆ. ಮೊದಲು ದೀಪಾವಳಿ ಪಟಾಕಿ ಸಿಡಿದಂಗೆ ಬಾಂಬ್ ಸಿಡಿತಾಯಿತ್ತು. ಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು. ಇವತ್ತು ಅದೆಲ್ಲ ಎಲ್ಲಿದೇ ಹೇಳಿ. ಎಲ್ಲವನ್ನು ಲಾಜಿಕಲ್ ಎಂಡ್ ವರೆಗೂ ತಗೊಂಡು ಹೋಗಿ, ಅವರನ್ನು ಜೈಲಿಗೆ ಕಳುಹಿಸಿ, ಅವರಿಗೆ ಶಿಕ್ಷೆಯಾಗುತ್ತಿದೆ. ಸಣ್ಣ ಪಾಯಿಂಟ್ ಸಿಕ್ಕರು ಕೂಡ , ಅಷ್ಟು ಸೀರಿಯಸ್ ಆಗಿ ಎನ್.ಐ.ಎ ನವರು ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.

    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ರಾತ್ರಿಯೇ ಫಾಝಿಲ್ ಕೊಲೆಗೆ ಸಂಚು: ಆತನೇ ಟಾರ್ಗೆಟ್ ಏಕೆ?
    Next Article ಬೆಳಗಾವಿ ಪೊಲೀಸ್ ಭರ್ಜರಿ ಬೇಟೆ…!
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zaimpodptskazanMoubs ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • 293s3 ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • 96i3y ರಲ್ಲಿ ಇನ್ನೆಷ್ಟು ದಿನ ನಡೆಯಬಹುದು Russia ದ ಆಟ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe