ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ
    ಸುದ್ದಿ

    ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ದ್ವೇಶದ ಜ್ವಾಲೆಗೆ ಕಟಾವಿಗೆ ಬಂದಿದ್ದ ಆರು ನೂರು ಬಾಳೆ ಬೆಳೆಯನ್ನು ಕಡಿದು ಹಾಕಿರುವ ಘಟನೆ ಕುಣಿಗಲ್ ನ ಶೆಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ.
      ಗ್ರಾಮದ ಜಯಲಕ್ಷ್ಮಮ್ಮ ಜಗದೀಶ, ಪುಪ್ಪಲತಾ, ಕುಮಾರ್ ಬೆಳೆ ನಾಶ ಮಾಡಿದ್ದಾರೆ ಎಂದು ಅವರ ವಿರುದ್ದ ಕುಣಿಗಲ್ ಪೊಲೀಸ್ ಠಾಣೆಗೆ ಎಸ್.ಕೆ. ರವಿಕುಮಾರ್ ನೀಡಿದ ದೂರು ನೀಡಿದ್ದಾರೆ.
    ಗ್ರಾಮದ ಜಯಲಕ್ಷ್ಮಮ್ಮ ಅವರಿಗೆ ಸೇರಿದ 20 ಗುಂಟೆ ಜಮೀನನ್ನು ಎರಡು ವರ್ಷಗಳ ಅವಧಿಗೆ ಎಸ್.ಕೆ.ರವಿಕುಮಾರ್ ಅವರಿಗೆ ಗುತ್ತಿಗೆ ನೀಡಲಾಗಿತ್ತು. ಜಮೀನಲ್ಲಿ ಬಾಳೆ ಬೆಳೆಯನ್ನು ಬೆಳೆದುಕೊಳ್ಳುವುದು, ಜಯಲಕ್ಷ್ಮಮ್ಮ ಅವರಿಗೆ ತೆಂಗಿನ ಸಸಿಗಳನ್ನು  ಬೆಳೆಸಿಕೊಡಲು ರವಿಕುಮಾರ್ ಹಾಗು ಜಯಲಕ್ಷ್ಮಮ್ಮ ನಡುವೆ ಮಾತುಕೆತೆ ನಡೆದಿತ್ತು. ಈ ನಡುವೆ ಒಂದು ವರ್ಷ ಯಾವುದೇ ತಂಟೆ ಇಲ್ಲದೆ ರವಿಕುಮಾರ್ ಬೆಳೆ ಬೆಳೆದುಕೊಂಡಿದ್ದರು. ಆದರೆ ಜಯಲಕ್ಷ್ಮಮ್ಮ ಹಾಗೂ ರವಿಕುಮಾರ್ ನಡುವೆ ಹೊಂದಾಣಿಕೆಯಾಗದೇ ಇಬ್ಬರಲ್ಲಿ ವಿರಾಸ ಉಂಟಾಗಿತ್ತು. ರವಿಕುಮಾರ್ ಬೆಳೆದಿದ್ದ 600ಬಾಳೆ ಬೆಳೆ ಕಟಾವಿಗೆ ಬಂದಿತ್ತು. ಜಯಲಕ್ಷ್ಮಮ್ಮ ಹಾಗು ಆತನ ಮಗ ಜಗದೀಶ್ ಮಗಳು ಪುಪ್ಪಲತಾ, ಅಳಿಯಾ ಕುಮಾರ್ ನಾಲ್ಕು ಮಂದಿ ಸೇರಿ ಬಾಳೇ ಬೆಳೆಯನ್ನು ಕಡಿದು ನಾಶ ಮಾಡಿದ್ದಾರೆ ಇದನ್ನು ಪ್ರಶ್ನೆ ಮಾಡಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ರವಿಕುಮಾರ್ ಆರೋಪಿಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?
    Next Article ಪ್ರಥ್ವಿರಾಜ್ ಸಿನಿಮಾಗೆ ರವಿ ಬಸ್ರೂರು ಸಂಗೀತ
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Dewayneoffex ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Whitneyamola ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.