Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್
    ಸುದ್ದಿ

    ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ವರ್ಸಸ್ ಜೆಡಿಎಸ್ ನಡುವೆ ಬ್ಯಾನರ್ ಕಾಳಗ ಶುರುವಾಗಿದೆ. ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಗಲಾಟೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಒಬ್ಬರ ನಂತರ ಒಬ್ಬರು ಪತ್ರಿಕಾಗೋಷ್ಟಿ ಆಯೋಜಿಸಿ ಆರೋಪಗಳ ಸರಮಾಲೆ ಪೋಣಿಸುತ್ತಿದ್ದಾರೆ.
    ತುಮಕೂರು ಗ್ರಾಮಾಂತರ ವಿಧಾನಸಭ ಕ್ಷೇತ್ರದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಫೈಟ್ ಶುರುವಾಗಿದೆ. ಗೂಳೂರು ಹೋಬಳಿ ಮಸ್ಕಲ್ ಪಾಂಚಾಯ್ತಿ ವ್ಯಾಪ್ತಿಯ ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಜಾತ್ರೆ ವೇಳೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೆ ಇದೀಗ ತಪ್ಪು ಯಾರದ್ದು, ಅಂತೇಳಿ ಎರಡು ಪಕ್ಷಗಳ ಮುಖಂಡರು ಪತ್ರಿಕಾಗೋಷ್ಟಿ ಕರೆದು ದೂರುಗಳ ಸರಮಾಲೆಯನ್ನ ಪೋಣಿಸುತ್ತಿದ್ದಾರೆ. ನೆನ್ನೆಯಷ್ಟೆ ಬಿಜೆಪಿ ಕಾರ್ಯಕರ್ತರು ಪತ್ರಿಕಾಗೋಷ್ಟಿ ನಡೆಸಿದ್ದರು, ಅದಕ್ಕೆ ವಿರುದ್ದವಾಗಿ ಇಂದು ಜೆಡಿಎಸ್ ಪತ್ರಿಕಾಗೋಷ್ಟಿ ನಡೆಸಿ, ವಾಸ್ತವಾಂಶವೇನು ಎಂದು ತಿಳಿಸುವ ಪ್ರಯತ್ನ ಮಾಡಿತು.
    ಜಾತ್ರೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ. ಅದು ಜೆಡಿಎಸ್ ವೋಟ್ ಗಳು ಇರುವ ಊರು, ಬಿಜೆಪಿಯವರದ್ದು, ಎರಡು ಪ್ಲೆಕ್ಸ್ ಇದ್ರೆ, ಜೆಡಿಎಸ್ ಪಕ್ಷದ್ದು, ೫೦ಕ್ಕೂ ಹೆಚ್ಚು ಬ್ಯಾನರ್ಗಳಿದ್ದು, ಇದೇ ಬ್ಯಾನರ್ ವಿಚಾರಕ್ಕೆ ಗಲಾಟೆಯಾಗಿರುವುದು ಸತ್ಯ. ಆದ್ರೆ, ಸುಖಾಸುಮ್ಮನೆ ಕೋಮು ಬಣ್ಣವನ್ನ ಬಿಜೆಪಿ ಬಳಿಯುತ್ತಿದೆ. ಅಲ್ಲಿ ಎಲ್ಲರೂ ಅಣ್ಣ ತಮ್ಮಂದಿರAತೆ ಇದ್ದಾರೆ ಎಂದು ಮುಖಂಡ ಹಿರೇಹಳ್ಳಿ ಮಹೇಶ್ ತಿಳಿಸಿದ್ರು
    ಒಟ್ನಲ್ಲಿ ನೈಜತೆಯನ್ನ ಬಿಟ್ಟು ಬಿಜೆಪಿಯವರು ಬೇರೆ ಕಥೆ ಹೇಳುತ್ತಿದ್ದಾರೆ, ಇನ್ನು ನಿತಿನ್ ಎಂಬಾತ ಕ್ಷೇತ್ರದ ಮತದಾರನಲ್ಲ, ಅವನು ರೌಡಿ ಶೀಟರ್, ಅವನ ಮೇಲೆ ಹಲ್ಲೆ ಮಾಡಿದ್ರು ಅಂತಿದ್ದಾರೆ ಇದೆಲ್ಲವೂ ಶುದ್ದ ಸುಳ್ಳು ಎಂದರು. ಸತ್ಯ ಯಾವ್ದು ಸುಳ್ಳು ಯಾವ್ದು ಅನ್ನುವುದು ಪೊಲೀಸರ ತನಿಖೆಯಿಂದಷ್ಟೆ ಬೆಳಕಿಗೆ ಬರಬೇಕಿದೆ.

    Verbattle
    Verbattle
    Verbattle
    Politics ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 30ರವರೆಗೆ ದೇಶದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
    Next Article ಬಾಲಿವುಡ್ ಫ್ಲಾಪ್ ಸಿನಿಮಾಗಳನ್ನು ವಿರಾಟ್ ಕೊಹ್ಲಿ ಫಾರ್ಮ್‌ಗೆ ಹೋಲಿಸಿದ ಕಿಚ್ಚ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • LinwoodGah ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.