Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತನ ಮೇಲೆ ಅನಾಗರೀಕರಂತೆ ವರ್ತಿಸಿದ ಅರಣ್ಯ ಸಿಬ್ಬಂದಿ..!
    ಸುದ್ದಿ

    ರೈತನ ಮೇಲೆ ಅನಾಗರೀಕರಂತೆ ವರ್ತಿಸಿದ ಅರಣ್ಯ ಸಿಬ್ಬಂದಿ..!

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಗರ್ ಹುಕಂ ಜಮೀನು ಉಳಿಮೆ ಮಾಡಿದ ಅನ್ನದಾತ ಮೇಲೆ ಅನಾಗರೀಕರಂತೆ ವರ್ತಿಸಿದೆ ಅರಣ್ಯ ಇಲಾಖೆ. ರಾತ್ರೋರೋತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆಗೆ ಆಕ್ರೋಶಗೊಂಡಿರೋ ಅನ್ನದಾತರು.. ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ.
    ಈ ದೃಶ್ಯ ನೋಡಿದ್ರೆ.. ಎಂಥವರಿಗೂ ಒಮ್ಮೆ ಕೋಪ ಬರದೆ ಇರಲಾದರು. ಇವ್ರು ಅರಣ್ಯ ಸಿಬ್ಬಂದಿಗಳು ಅನ್ನದಾತ ಹಾಗು ಆತನ ಕುಟುಂಬದ ಮೇಲೆ ಎರಗಿ ಅನಾಗರೀಕಂತೆ ವರ್ತಿಸಿದ ಘಟನೆ. ಇಂತಹ ಘಟನೆ ನಡೆದಿರೋದು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಂಚಲದೊರೆಯಲ್ಲಿ. ಹಲ್ಲೆಗೆ ಒಳಗಾದವರು ರೈತ ಬಸವರಾಜು. ಈ ಅವಾಂತರಕ್ಕೆಲ್ಲಾ ಕಾರಣ ರೈತ ಬಸವರಾಜು ಉಳುಮೆ ಮಾಡುತ್ತಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಅನ್ನೋದು. ಆದ್ರೆ ಬಸವರಾಜು ಇದು ತಮ್ಮ ಪೂರ್ವಜರಿಂದ ಜಮೀನು ಉಳಿಮೆ ಮಾಡುತಿದ್ದೇವೆ. ಕಂದಾಯ ಇಲಾಖೆ ಕೂಡ ಪತ್ರ ನೀಡಿದೆ. ನಾಲ್ಕೈದು ವರ್ಷಗಳಿಂದ ಹೊಟ್ಟೆಬಟ್ಟೆ ಕಟ್ಟಿ ಉಳುಮೆ ಮಾಡಿ ಫಸಲಿಗೆ ಬಂದ ಬೆಳೆಯನ್ನ ನಾಶ ಮಾಡಲು ಮುಂದಾಗಿರುವ ಅರಣ್ಯ ಇಲಾಖೆ ವರ್ತನೆಯನ್ನ ವಿರೋಧಿಸಿದ್ದೆ ಕಾರಣವಾಗಿದೆ.
    ಇನ್ನೂ ಬೆಳಿಗ್ಗೆ ಹಲ್ಲೆಗೆ ಒಳದಾದ ರೈತ ಬಸವರಾಜು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ರೈತನ ಮೇಲೆ ದೌರ್ಜನ್ಯ ಖಂಡಿಸಿ ತುಮಕೂರಿನ ಡಿಸಿ ಕಚೇರಿ ಮುಂದೆ ಪ್ರಾಂತ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ದೌರ್ಜನ್ಯ ಎಸಗಿದ ಅರಣ್ಯ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಗುಬ್ಬಿ ತಾಲೂಕಿನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವಿನ ಹೆಸರಿನಲ್ಲಿ ನಿರಂತವಾಗಿ ದೌರ್ಜನ್ಯ ಎಸಗುತ್ತಿದೆ. ಆ ಮೂಲಕ ರೈತರ ಆಕ್ರೋಶಕ್ಕೂ ಗುರಿಯಾಗುತ್ತಿದೆ. ಕಾನೂನಿನ ಹೆಸರಿನಲ್ಲಿ ಅನಾಗರೀಕಂತೆ ವರ್ತಿಸುವ ಬದಲು ಸೌಜನ್ಯದಿಂದ ವರ್ತಿಸೋದು ಕೂಡ ಇಲಾಖೆ ಕಲಿಯಬೇಕಿದೆ.

    farmer forest department tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಪಠಾಣ್ ಲೇಡಿ ದೀಪಿಕಾ ಪಡುಕೋಣೆ ಮೋಷನ್ ಪೋಸ್ಟರ್ ಔಟ್
    Next Article ದೃಷ್ಟಿ ವಿಶೇಷ ಚೇತನ ಬಾಲಕಿಗೆ CBSEಯಲ್ಲಿ 496/500 ಅಂಕ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_qupr ರಲ್ಲಿ ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    • karkasnye_doma_qvpr ರಲ್ಲಿ ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ? | Leader Of Opposition
    • karkasnye_doma_rmpr ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe