ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತನ ಮೇಲೆ ಅನಾಗರೀಕರಂತೆ ವರ್ತಿಸಿದ ಅರಣ್ಯ ಸಿಬ್ಬಂದಿ..!
    ಸುದ್ದಿ

    ರೈತನ ಮೇಲೆ ಅನಾಗರೀಕರಂತೆ ವರ್ತಿಸಿದ ಅರಣ್ಯ ಸಿಬ್ಬಂದಿ..!

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಗರ್ ಹುಕಂ ಜಮೀನು ಉಳಿಮೆ ಮಾಡಿದ ಅನ್ನದಾತ ಮೇಲೆ ಅನಾಗರೀಕರಂತೆ ವರ್ತಿಸಿದೆ ಅರಣ್ಯ ಇಲಾಖೆ. ರಾತ್ರೋರೋತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆಗೆ ಆಕ್ರೋಶಗೊಂಡಿರೋ ಅನ್ನದಾತರು.. ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ.
    ಈ ದೃಶ್ಯ ನೋಡಿದ್ರೆ.. ಎಂಥವರಿಗೂ ಒಮ್ಮೆ ಕೋಪ ಬರದೆ ಇರಲಾದರು. ಇವ್ರು ಅರಣ್ಯ ಸಿಬ್ಬಂದಿಗಳು ಅನ್ನದಾತ ಹಾಗು ಆತನ ಕುಟುಂಬದ ಮೇಲೆ ಎರಗಿ ಅನಾಗರೀಕಂತೆ ವರ್ತಿಸಿದ ಘಟನೆ. ಇಂತಹ ಘಟನೆ ನಡೆದಿರೋದು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಂಚಲದೊರೆಯಲ್ಲಿ. ಹಲ್ಲೆಗೆ ಒಳಗಾದವರು ರೈತ ಬಸವರಾಜು. ಈ ಅವಾಂತರಕ್ಕೆಲ್ಲಾ ಕಾರಣ ರೈತ ಬಸವರಾಜು ಉಳುಮೆ ಮಾಡುತ್ತಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಅನ್ನೋದು. ಆದ್ರೆ ಬಸವರಾಜು ಇದು ತಮ್ಮ ಪೂರ್ವಜರಿಂದ ಜಮೀನು ಉಳಿಮೆ ಮಾಡುತಿದ್ದೇವೆ. ಕಂದಾಯ ಇಲಾಖೆ ಕೂಡ ಪತ್ರ ನೀಡಿದೆ. ನಾಲ್ಕೈದು ವರ್ಷಗಳಿಂದ ಹೊಟ್ಟೆಬಟ್ಟೆ ಕಟ್ಟಿ ಉಳುಮೆ ಮಾಡಿ ಫಸಲಿಗೆ ಬಂದ ಬೆಳೆಯನ್ನ ನಾಶ ಮಾಡಲು ಮುಂದಾಗಿರುವ ಅರಣ್ಯ ಇಲಾಖೆ ವರ್ತನೆಯನ್ನ ವಿರೋಧಿಸಿದ್ದೆ ಕಾರಣವಾಗಿದೆ.
    ಇನ್ನೂ ಬೆಳಿಗ್ಗೆ ಹಲ್ಲೆಗೆ ಒಳದಾದ ರೈತ ಬಸವರಾಜು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ರೈತನ ಮೇಲೆ ದೌರ್ಜನ್ಯ ಖಂಡಿಸಿ ತುಮಕೂರಿನ ಡಿಸಿ ಕಚೇರಿ ಮುಂದೆ ಪ್ರಾಂತ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ದೌರ್ಜನ್ಯ ಎಸಗಿದ ಅರಣ್ಯ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಗುಬ್ಬಿ ತಾಲೂಕಿನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವಿನ ಹೆಸರಿನಲ್ಲಿ ನಿರಂತವಾಗಿ ದೌರ್ಜನ್ಯ ಎಸಗುತ್ತಿದೆ. ಆ ಮೂಲಕ ರೈತರ ಆಕ್ರೋಶಕ್ಕೂ ಗುರಿಯಾಗುತ್ತಿದೆ. ಕಾನೂನಿನ ಹೆಸರಿನಲ್ಲಿ ಅನಾಗರೀಕಂತೆ ವರ್ತಿಸುವ ಬದಲು ಸೌಜನ್ಯದಿಂದ ವರ್ತಿಸೋದು ಕೂಡ ಇಲಾಖೆ ಕಲಿಯಬೇಕಿದೆ.

    Verbattle
    Verbattle
    Verbattle
    farmer forest department tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಪಠಾಣ್ ಲೇಡಿ ದೀಪಿಕಾ ಪಡುಕೋಣೆ ಮೋಷನ್ ಪೋಸ್ಟರ್ ಔಟ್
    Next Article ದೃಷ್ಟಿ ವಿಶೇಷ ಚೇತನ ಬಾಲಕಿಗೆ CBSEಯಲ್ಲಿ 496/500 ಅಂಕ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Betsson ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    • WilliamSkity ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • https://brewwiki.win/wiki/Post:Instant_casino_Offizielle_Webseite_von_Casino_Instant_in_sterreich ರಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.