ಉಡುಪಿ: ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಸಂಭವಿಸಿದ ಆಂಬ್ಯುಲೆನ್ಸ್ ಅಪಘಾತ ಪ್ರಕರಣ ಸಂಬಂಧ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆಂಬ್ಯುಲೆನ್ಸ್ ಅಪಘಾತದ ವೇಳೆ ಚಾಲಕ ರೋಶನ್ ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದ್ದು, ಇನ್ನೊಂದೆಡೆ ಟೋಲ್ ಗೇಟ್ ಬಳಿಯಲ್ಲಿಯೇ ಅಡ್ಡಲಾಗಿ ದನವೊಂದು ಮಲಗಿದ್ದಿದ್ದು, ಟೋಲ್ ಗೇಟ್ ಗೇಟ್ ತೆಗೆಯುವ ಅವಸರದಲ್ಲಿದ್ದ ಸಿಬ್ಬಂಧಿಯನ್ನೂ ಕಾಪಾಡಬೇಕಾದ ಪರಿಸ್ಥಿತಿ ಒದಗಿ ಬಂದಿದ್ದರಿಂದ ಹಿಂದಿನ ಬ್ರೇಕ್ ಒತ್ತಿರುವುದಾಗಿ ಡ್ರೈವರ್ ಹೇಳಿಕೆ ನೀಡಿದ್ದಾನೆ. ಸದ್ಯ ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಚಾಲಕನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಿದ್ದಾರೆ.
ನಿನ್ನೆ ಸಂಜೆ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ಅಜಾಗರೂಕತೆಯಿಂದ ಶಿರೂರು ಟೋಲ್ ಕಂಬಕ್ಕೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು.
ಘಟನಾ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

