ರಾಜಮೌಳಿ ಮತ್ತು ಕಿಚ್ಚ ಸುದೀಪ್ ನಡುವೆ ಅನೇಕ ವರ್ಷಗಳಿಂದ ಸ್ನೇಹ ಇದೆ. ‘ಈಗ’, ‘ಬಾಹುಬಲಿ’ ಸಿನಿಮಾಗಳಲ್ಲಿ ಅವರಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ‘ವಿಕ್ರಾಂತ್ ರೋಣ’ ಚಿತ್ರವನ್ನು ರಾಜಮೌಳಿ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ತೆಲುಗು ಪ್ರೇಕ್ಷಕರ ವಲಯದಲ್ಲಿ ‘ವಿಕ್ರಾಂತ್ ರೋಣ’ ಬಗ್ಗೆ ಕ್ರೇಜ್ ಜಾಸ್ತಿ ಆಗಿದೆ.‘ವಿಕ್ರಾಂತ್ ರೋಣ ಸಿನಿಮಾದ ಗೆಲುವಿಗಾಗಿ ಕಿಚ್ಚ ಸುದೀಪ್ ಅವರಿಗೆ ಅಭಿನಂದನೆಗಳು. ಈ ರೀತಿ ಕಥೆಯನ್ನು ಆಯ್ಕೆ ಮಾಡಿಕೊಳ್ಳಲು ಧೈರ್ಯ ಮತ್ತು ನಂಬಿಕೆ ಬೇಕು. ನಿಮ್ಮ ಕಾರ್ಯಕ್ಕೆ ಯಶಸ್ಸು ಸಿಕ್ಕಿದೆ. ಈ ಚಿತ್ರದಲ್ಲಿ ಪ್ರೀ-ಕ್ಲೈಮ್ಯಾಕ್ಸ್ ದೃಶ್ಯ ತುಂಬ ಮಹತ್ವದಾಗಿದೆ. ಗುಡ್ಡಿಯ ಸ್ನೇಹಿತ ಭಾಸ್ಕರ್ ಬಗ್ಗೆ ವಿಶೇಷವಾಗಿ ಹೇಳಲೇಬೇಕು’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ. ರಾಜಮೌಳಿ ಅವರ ಮಾತುಗಳಿಗೆ ಕಿಚ್ಚ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್. ನಿಮ್ಮಿಂದ ಈ ಮಾತುಗಳನ್ನು ಕೇಳಲು ಹೆಮ್ಮೆ ಆಗುತ್ತದೆ. ಭಾಸ್ಕರ್ ಸೇರಿದಂತೆ ನಮ್ಮ ಇಡೀ ತಂಡದಿಂದ ನಿಮಗೆ ಧನ್ಯವಾದ ಮತ್ತು ಪ್ರೀತಿಯ ಅಪ್ಪುಗೆ’ ಎಂದಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

