Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ಕು ಸಾವಿರ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಅಬ್ಬರ
    ಸುದ್ದಿ

    ನಾಲ್ಕು ಸಾವಿರ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಅಬ್ಬರ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಿಚ್ಚ ಸುದೀಪ್‌ ಅಭಿನಯದ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ವಿಕ್ರಾಂತ್‌ ರೋಣ ಈ ವಾರ( ಜು. 28) ಅದ್ಧೂರಿಯಾಗಿ ತೆರೆಗೆ ಬರಲಿದೆ.
    ಕಿಚ್ಚನ ಹೊಸ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಪ್ರೇಕ್ಷಕರು ಮಾತ್ರವಲ್ಲದೆ, ಸಿನಿಮಂದಿ ಕೂಡ ಕಾತುರರಾಗಿದ್ದು ಕುತೂಹಲ ಕೆರಳಿಸಿದೆ
    ವಿಕ್ರಾಂತ್‌ ರೋಣ’ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ, ಮಲೆಯಾಳಂ ಹೀಗೆ ಅನೇಕ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ತೆರೆ ಕಾಣುತ್ತಿದೆ.
    ವಿಕ್ರಾಂತ್‌ ರೋಣ 4 ಸಾವಿರಕ್ಕೂ ಸ್ಕ್ರೀನ್‌ಗಳಲ್ಲಿ ತೆರೆ ಕಾಣುತ್ತಿದೆ, ಬಿಡುಗಡೆ ತಯಾರಿ ಬಗ್ಗೆ ಚಿತ್ರತಂಡವು ಮಾಹಿತಿಯನ್ನು ಹಂಚಿಕೊಂಡಿದೆ.
    ಈ‌ ನಡುವೆ ವಿಕ್ರಾಂತ್‌ ರೋಣ’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲೂ ಸಿನಿಮಾದ ಕ್ರೇಜ್‌ ಹೆಚ್ಚಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು, ಅಡ್ವಾನ್ಸ್‌ ಬುಕ್ಕಿಂಗ್‌ಗೂ ಆಗ್ರಹಿಸುತ್ತಿದ್ದಾರೆ. ಅದರಂತೆ, ಕಳೆದ ಭಾನುವಾರದಿಂದ ಆನ್‌ಲೈನ್‌ನಲ್ಲಿ “ವಿಕ್ರಾಂತ್‌ ರೋಣ’ ಸಿನಿಮಾದ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದೆ.
    ಅಬ್ಬರದ ಪ್ರಚಾರ:
    ಕರ್ನಾಟಕ ಮಾತ್ರವಲ್ಲದೆ, “ವಿಕ್ರಾಂತ್‌ ರೋಣ’ ಬಿಡುಗಡೆಯಾಗುತ್ತಿರುವ ಭಾರತದ ಬಹುತೇಕ ಎಲ್ಲ ನಗರಗಳಲ್ಲಿ, ಪ್ರಚಾರದ ಸಲುವಾಗಿ “ವಿಕ್ರಾಂತ್‌ ರೋಣ’ ಸಿನಿಮಾದ ವಿಶೇಷ ಟ್ಯಾಬ್ಲೋಗಳು ಸಂಚಾರಿಸುತ್ತಿವೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳದ ಅನೇಕ ನಗರಗಳ ಪ್ರಮುಖ ಚತ್ರಮಂದಿರಗಳ ಮುಂದೆ “ವಿಕ್ರಾಂತ್‌ ರೋಣ’ ಸಿನಿಮಾದ ದೊಡ್ಡ ಕಟೌಟ್‌ಗಳು, ಪೋಸ್ಟರ್‌ ಗಳು ಕೂಡ ರಾರಾಜಿಸುತ್ತಿವೆ.
    ವಿಕ್ರಾಂತ್‌ ರೋಣ’ ಸಿನಿಮಾ ಭಾರತ ಮತ್ತು ವಿದೇಶಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಭಾರತದಲ್ಲಿ ಮತ್ತು ಭಾರತದ ಹೊರಗೆ ಎರಡೂ ಕಡೆ ಸೇರಿ ಸುಮಾರು 4 ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ “ವಿಕ್ರಾಂತ್‌ ರೋಣ’ ಬಿಡುಗಡೆಯಾಗುತ್ತಿದೆ ಎನ್ನುತ್ತಿದೆ ಚಿತ್ರತಂಡದ ಈಗಾಗಲೇ ಸುಮಾರು 4 ಸಾವಿರ ಸ್ಕ್ರೀನ್ಸ್‌ ನಲ್ಲಿ “ವಿಕ್ರಾಂತ್‌ ರೋಣ’ ಬಿಡುಗಡೆ ಖಚಿತವಾಗಿದ್ದು, ಅನೇಕ ಕಡೆಗಳಿಂದ ವಿತರಕರು ಮತ್ತು ಪ್ರದರ್ಶಕರಿಂದ ಸಿನಿಮಾಕ್ಕೆ ಸಾಕಷ್ಟು ಬೇಡಿಕೆ ಬರುತ್ತಿದೆ. ಸಿನಿಮಾದ ರಿಲೀಸ್‌ಗೆ ಇನ್ನೂ ಎರಡು-ಮೂರು ದಿನಗಳು ಬಾಕಿಯಿರುವುದರಿಂದ, ಸ್ಕ್ರೀನ್ಸ್‌ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ’ ಎನ್ನುತ್ತಾರೆ ನಿರ್ಮಾಪಕ ಜಾಕ್‌ ಮಂಜುನಾಥ್‌.
    ಚಿತ್ರರಂಗದ ಮೂಲಗಳ ಪ್ರಕಾರ ಕರ್ನಾಟಕದಲ್ಲಿಯೇ “ವಿಕ್ರಾಂತ್‌ ರೋಣ’ ಬರೋಬ್ಬರಿ 450ಕ್ಕೂ ಹೆಚ್ಚಿನ ಸ್ಕ್ರೀನ್‌ಗಳಲ್ಲಿ ಬಿಡುಗಡೆ ಯಾಗಲಿದೆ. ಉಳಿದಂತೆ ಆಂಧ್ರ-ತೆಲಂಗಾಣದಲ್ಲಿ 500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ತೆರೆಕಂಡರೆ, ತಮಿಳುನಾಡಿನಲ್ಲಿ 300ಕ್ಕೂ ಸ್ಕ್ರೀನ್ಸ್‌ ಮತ್ತು ಕೇರಳದಲ್ಲಿ ಸುಮಾರು 200ಕ್ಕೂ ಹೆಚ್ಚು ಸ್ಕ್ರೀನ್ಸ್‌ ನಲ್ಲಿ “ವಿಕ್ರಾಂತ್‌ ರೋಣ’ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇನ್ನು ಹಿಂದಿಯಲ್ಲಿ 1500ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ “ವಿಕ್ರಾಂತ್‌ ರೋಣ’ ಅಬ್ಬರಿಸುವ ಸಾಧ್ಯತೆಯಿದೆ. ಬಾಲಿವುಡ್‌ನ‌ಲ್ಲಿ ಇತ್ತೀಚೆಗೆ ತೆರೆಕಂಡ “ಶಂಶೇರಾ’ ಸಿನಿಮಾ ಕೂಡ ಅಷ್ಟಾಗಿ ಸದ್ದು ಮಾಡದ ಕಾರಣ, ಮತ್ತಷ್ಟು ಸ್ಕ್ರೀನ್‌ಗಳು “ವಿಕ್ರಾಂತ್‌ ರೋಣ’ನ ಪಾಲಾದರೂ ಅಚ್ಚರಿಯಿಲ್ಲ.

    Entertainment ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಕೆಂಪು ಕಸೂತಿ ಲೆಹೆಂಗಾದಲ್ಲಿ ಮಿಂಚಿದ ರಶ್ಮಿಕಾ
    Next Article ರಂಗಸಮುದ್ರ ಶೂಟಿಂಗ್ ಮುಕ್ತಾಯ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • События сегодня ರಲ್ಲಿ ದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti
    • TommyKit ರಲ್ಲಿ ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe