Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಹಳ್ಳಿ ಅಭಿಮಾನಿಗಳು
    ಸುದ್ದಿ

    ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಹಳ್ಳಿ ಅಭಿಮಾನಿಗಳು

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯನವರ 75 ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಬಗ್ಗೆ ಭಾರಿ ಚರ್ಚೆಯಾಗ್ತಿದೆ. ರಾಜ್ಯಾದ್ಯಂತ ಸಿದ್ಧರಾಮಯ್ಯನವರ ಲಕ್ಷ ಲಕ್ಷ ಅಭಿಮಾನಿಗಳು ಸಿದ್ಧರಾಮೋತ್ಸವ ಆಚರಣೆಗೆ ತೆರಳ್ತಿದ್ದಾರೆ. ಇತ್ತ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿಯೂ ಸಹ ಸಿದ್ಧರಾಮೋತ್ಸವ ಆಚರಣೆಗೆ ಭರದಿಂದ ಸಿದ್ಧತೆ ನಡೆದಿದೆ. ಗ್ರಾಮದ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಸಿದ್ದರಾಮಯ್ಯನವರ 75 ವರ್ಷದ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಿಮ್ಮಾಪೂರ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿದ್ದರಾಮಯ್ಯನವರ ಭಾವ ಚಿತ್ರಗಳ ಕಟೌಟ್ ಫ್ಲೆಕ್ಸ್ ಹಾಕಿ ರಾರಾಜಿಸುವಂತೆ ಮಾಡಿದ್ದಾರೆ. ಊರ ಅಗಸಿ ಬಾಗಿಲಕ್ಕೆ ಸಿದ್ಧರಾಮಯ್ಯನವರ ದೊಡ್ಡ ಕಟೌಟ್ ಹಾಕಿ ಶೃಂಗಾರ ಮಾಡಿದ್ದಾರೆ. ಇನ್ನು ಯುವಕರು ಸಿದ್ದರಾಮಯ್ಯನವರ ಭಾವಚಿತ್ರದ ಟೀ ಶರ್ಟ್ ಹಾಕಿಕೊಂಡು ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಅಮೃತ ಮಹೋತ್ಸವದ ಪ್ರಯುಕ್ತ 1 ಕ್ವಿಂಟಲ್ ಗೋದಿ ಹುಗ್ಗಿ, 2 ಕ್ವಿಂಟಲ್ ಅನ್ನ ಸಾರು ಮಾಡಿ ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

    ಈ ಗ್ರಾಮದಲ್ಲಿ ಇಷ್ಟೆಲ್ಲ ಸಂಭ್ರಮಿಸೋದಕ್ಕೆ ಕಾರಣವೂ ಇದೆ. ಯಾಕಂದರೆ ಸಿದ್ಧರಾಮಯ್ಯನವರಿಗೂ ಹಾಗು ತಿಮ್ಮಾಪೂರ ಗ್ರಾಮಕ್ಕೆ ಅವಿನಾಭಾವ ಸಂಬಂಧವಿದೆ. ಈ ಹಿಂದೆ 1996 ರಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಚುನಾವಣೆ ಪ್ರಚಾರಕ್ಕೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನ ಉದ್ದೇಶಿಸಿ ಭಾಷಣ ಮಾಡಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2016 ರಲ್ಲಿ ಬರಗಾಲದ ಅಧ್ಯಯನ ಕುರಿತು ಕೂಲಿ ಕಾರ್ಮಿಕರನ್ನು ಭೇಟಿ ನೀಡಿದ್ದರು. 2018 ರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಉದ್ಘಾಟನೆ ಮಾಡಲು ಆಗಮಿಸಿದ್ದರು. ಸಿದ್ಧರಾಮಯ್ಯನವರು ಮೂರು ಬಾರಿ ಗ್ರಾಮಕ್ಕೆ ಭೇಟಿ ನೀಡಿದ ಇತಿಹಾಸ ಇದೆ ಅಂತ ಇಲ್ಲಿನ ಗ್ರಾಮಸ್ಥರು ಹೇಳ್ತಾರೆ.

    Politics ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಫಾಝಿಲ್​​ ಹತ್ಯೆ ಪ್ರಕರಣದಲ್ಲಿ 6 ಮಂದಿ ಬಂಧನ: ತಪ್ಪೊಪ್ಪಿಕೊಂಡ ಆರೋಪಿಗಳು
    Next Article ದೊಣ್ಣೆಯಿಂದ ಹೊಡೆದು ಮಹಿಳೆ ಭೀಕರ ಕೊಲೆ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_agpr ರಲ್ಲಿ ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು
    • karkasnye_doma_eapr ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್.
    • 9w1jn ರಲ್ಲಿ BJPಗೆ ಅನೇಕ ಕಡೆ deposit ಕೂಡ ಬರಲಿಲ್ಲ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe